ಇನ್ನು ದುರ್ಘಟನೆಯಲ್ಲಿ ಮೃತಪಟ್ಟ ದುರ್ದೈವಿಗಳೆಲ್ಲರೂ ಸ್ಥಳೀಯ ನಿವಾಸಿಗಳಾಗಿದ್ದು, ಅಕ್ರಮ ಕಾರ್ಖಾನೆಗೆ ಅನುಮತಿ ನೀಡಿದ ಸ್ಥಳೀಯ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸಿಎಂ ಮಮತಾ ಬ್ಯಾನರ್ಜಿ ಭರವಸೆ ನೀಡಿದ್ದಾರೆ. ಎಗ್ರಾ ಇನ್ಸ್ಪೆಕ್ಟರ್ ಇನ್ ಚಾರ್ಜ್ ಮೌಸಮ್ ಚಕ್ರವರ್ತಿ ಅವರಿಗೆ ಈಗಾಗಲೇ ಶೋಕಾಸ್ ನೋಟಿಸ್ ನೀಡಲಾಗಿದೆ.