ಸಿಎಂ ಸ್ಥಾನವೇ ಬೇಕು ಎಂದು ಪಟ್ಟು ಹಿಡಿದಿರುವ ಡಿಕೆ ಶಿವಕುಮಾರ್ ಅವರನ್ನು ಮನವೊಲಿಸುವಲ್ಲಿ ಕೊನೆಗೂ ಹೈಕಮಾಂಡ್ ಯಶಸ್ವಿಯಾಗಿದ್ದು, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರ ಹೆಸರು ಫೈನಲ್ ಆದ್ರೆ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಡಿಕೆ ಶಿವಕುಮಾರ್ ಅವರನ್ನು ಒಪ್ಪಿಸುವಲ್ಲಿ ಮಲ್ಲಿಕಾರ್ಜುನ ಖರ್ಗೆ ಯಶಸ್ವಿಯಾಗಿದ್ದಾರೆ.