ಪಂಜಾಬ್ನ ಲುಧಿಯಾನಾದ ಗಿಯಾಸ್ಪುರ ಪ್ರದೇಶದ ಕಾರ್ಖಾನೆಯೊಂದರಲ್ಲಿ ಈ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ತಕಷ್ಣ ರಕ್ಷಣಾ ತಂಡ ಧಾವಿಸಿ ಅಲ್ಲಿದ್ದವರನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗಿದೆ ಎಂದು ತಿಳಿದು ಬಂದಿದೆ.
2/ 7
ಇನ್ನು ಘಟನಾ ಸ್ಥಳಕ್ಕೆ ವೈದ್ಯರು, ಆಂಬ್ಯುಲೆನ್ಸ್ಗಳು ಮತ್ತು ಅಗ್ನಿಶಾಮಕ ದಳದ ತಂಡವನ್ನು ಕೂಡ ರವಾನಿಸಲಾಗಿದ್ದು, ಅನಿಲ ಸೋರಿಕೆಯದ ಪ್ರದೇಶವನ್ನು ನಿಷೇಧಿತ ವಲಯ ಎಂದು ಘೋಷಣೆ ಮಾಡಲಾಗಿದೆ.
3/ 7
ಘಟನೆ ಸಂಬಂಧ ಟ್ವೀಟ್ ಮಾಡಿರುವ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನೆ, ಕಾರ್ಖಾನೆಯೊಂದರಲ್ಲಿ ಅನಿಲ ಸೋರಿಕೆಯಾದ ಘಟನೆ ತುಂಬಾ ದುಃಖಕರವಾಗಿದೆ. ಪೊಲೀಸರು ಮತ್ತು ಎನ್ಡಿಆರ್ಎಫ್ ತಂಡಗಳು ಸ್ಥಳದಲ್ಲಿವೆ. ಸಾಧ್ಯವಿರುವ ಎಲ್ಲ ಸಹಾಯವನ್ನು ಸರ್ಕಾರ ಒದಗಿಸುತ್ತಿದೆ’ ಎಂದು ಟ್ವೀಟ್ ಮಾಡಿದ್ದಾರೆ.
4/ 7
ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಸ್ಥಳೀಯ ಅಧಿಕಾರಿ ಸ್ವಾತಿ ತಿವಾನಾ, ಖಂಡಿತವಾಗಿಯೂ ಇದು ಅನಿಲ ಸೋರಿಕೆ ಪ್ರಕರಣವಾಗಿದೆ. ಎನ್ಡಿಆರ್ಎಫ್ ತಂಡ ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು, ಜನರನ್ನು ಸ್ಥಳಾಂತರಿಸಲು ಕಾರ್ಯಾಚರಣೆ ನಡೆಸುತ್ತಿದೆ ಎಂದು ಹೇಳಿದ್ದಾರೆ.
5/ 7
ಅಲ್ಲದೇ, ಅನಿಲ ಸೋರಿಕೆ ಆಗಲು ಕಾರಣ ಏನು? ಯಾಕಾಗಿ ಈ ದುರಂತ ಸಂಭವಿಸಿತು ಅನ್ನೋದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಶೀಘ್ರದಲ್ಲೇ ನಮ್ಮ ಅಧಿಕಾರಿಗಳು ತನಿಖೆ ನಡೆಸಿ ದುರಂತಕ್ಕೆ ಕಾರಣ ಏನು ಅನ್ನೋದನ್ನು ಪತ್ತೆ ಹಚ್ಚಲಿದ್ದಾರೆ ಎಂದು ಸ್ವಾತಿ ತಿವಾನಾ ಹೇಳಿದ್ದಾರೆ.
6/ 7
ಇನ್ನು ಕಾರ್ಖಾನೆಯಲ್ಲಿ ನಡೆದ ಅನಿಲ ಸೋರಿಕೆ ದುರಂತದಲ್ಲಿ ಮೃತಪಟ್ಟವರಲ್ಲಿ ಬಹುತೇಕರು ಆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಆಗಿರುವ ಸಾಧ್ಯತೆ ಇದೆ ಎಂದು ಹೇಳಲಾಗ್ತಿದೆ.
7/ 7
ಅವಘಡ ಸಂಭವಿಸಿ ತಮ್ಮ ಮನೆಯ ಸದಸ್ಯರು ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ಮೃತರ ಮನೆಯಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದ್ದು, ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ.
First published:
17
Gas Leak In Factory: ಕಾರ್ಖಾನೆಯಲ್ಲಿ ಅನಿಲ ಸೋರಿಕೆಯಾಗಿ ಭೀಕರ ದುರಂತ; 11 ಸಾವು, 10ಕ್ಕೂ ಹೆಚ್ಚು ಮಂದಿ ಅಸ್ವಸ್ಥ!
ಪಂಜಾಬ್ನ ಲುಧಿಯಾನಾದ ಗಿಯಾಸ್ಪುರ ಪ್ರದೇಶದ ಕಾರ್ಖಾನೆಯೊಂದರಲ್ಲಿ ಈ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ತಕಷ್ಣ ರಕ್ಷಣಾ ತಂಡ ಧಾವಿಸಿ ಅಲ್ಲಿದ್ದವರನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗಿದೆ ಎಂದು ತಿಳಿದು ಬಂದಿದೆ.
Gas Leak In Factory: ಕಾರ್ಖಾನೆಯಲ್ಲಿ ಅನಿಲ ಸೋರಿಕೆಯಾಗಿ ಭೀಕರ ದುರಂತ; 11 ಸಾವು, 10ಕ್ಕೂ ಹೆಚ್ಚು ಮಂದಿ ಅಸ್ವಸ್ಥ!
ಇನ್ನು ಘಟನಾ ಸ್ಥಳಕ್ಕೆ ವೈದ್ಯರು, ಆಂಬ್ಯುಲೆನ್ಸ್ಗಳು ಮತ್ತು ಅಗ್ನಿಶಾಮಕ ದಳದ ತಂಡವನ್ನು ಕೂಡ ರವಾನಿಸಲಾಗಿದ್ದು, ಅನಿಲ ಸೋರಿಕೆಯದ ಪ್ರದೇಶವನ್ನು ನಿಷೇಧಿತ ವಲಯ ಎಂದು ಘೋಷಣೆ ಮಾಡಲಾಗಿದೆ.
Gas Leak In Factory: ಕಾರ್ಖಾನೆಯಲ್ಲಿ ಅನಿಲ ಸೋರಿಕೆಯಾಗಿ ಭೀಕರ ದುರಂತ; 11 ಸಾವು, 10ಕ್ಕೂ ಹೆಚ್ಚು ಮಂದಿ ಅಸ್ವಸ್ಥ!
ಘಟನೆ ಸಂಬಂಧ ಟ್ವೀಟ್ ಮಾಡಿರುವ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನೆ, ಕಾರ್ಖಾನೆಯೊಂದರಲ್ಲಿ ಅನಿಲ ಸೋರಿಕೆಯಾದ ಘಟನೆ ತುಂಬಾ ದುಃಖಕರವಾಗಿದೆ. ಪೊಲೀಸರು ಮತ್ತು ಎನ್ಡಿಆರ್ಎಫ್ ತಂಡಗಳು ಸ್ಥಳದಲ್ಲಿವೆ. ಸಾಧ್ಯವಿರುವ ಎಲ್ಲ ಸಹಾಯವನ್ನು ಸರ್ಕಾರ ಒದಗಿಸುತ್ತಿದೆ’ ಎಂದು ಟ್ವೀಟ್ ಮಾಡಿದ್ದಾರೆ.
Gas Leak In Factory: ಕಾರ್ಖಾನೆಯಲ್ಲಿ ಅನಿಲ ಸೋರಿಕೆಯಾಗಿ ಭೀಕರ ದುರಂತ; 11 ಸಾವು, 10ಕ್ಕೂ ಹೆಚ್ಚು ಮಂದಿ ಅಸ್ವಸ್ಥ!
ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಸ್ಥಳೀಯ ಅಧಿಕಾರಿ ಸ್ವಾತಿ ತಿವಾನಾ, ಖಂಡಿತವಾಗಿಯೂ ಇದು ಅನಿಲ ಸೋರಿಕೆ ಪ್ರಕರಣವಾಗಿದೆ. ಎನ್ಡಿಆರ್ಎಫ್ ತಂಡ ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು, ಜನರನ್ನು ಸ್ಥಳಾಂತರಿಸಲು ಕಾರ್ಯಾಚರಣೆ ನಡೆಸುತ್ತಿದೆ ಎಂದು ಹೇಳಿದ್ದಾರೆ.
Gas Leak In Factory: ಕಾರ್ಖಾನೆಯಲ್ಲಿ ಅನಿಲ ಸೋರಿಕೆಯಾಗಿ ಭೀಕರ ದುರಂತ; 11 ಸಾವು, 10ಕ್ಕೂ ಹೆಚ್ಚು ಮಂದಿ ಅಸ್ವಸ್ಥ!
ಅಲ್ಲದೇ, ಅನಿಲ ಸೋರಿಕೆ ಆಗಲು ಕಾರಣ ಏನು? ಯಾಕಾಗಿ ಈ ದುರಂತ ಸಂಭವಿಸಿತು ಅನ್ನೋದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಶೀಘ್ರದಲ್ಲೇ ನಮ್ಮ ಅಧಿಕಾರಿಗಳು ತನಿಖೆ ನಡೆಸಿ ದುರಂತಕ್ಕೆ ಕಾರಣ ಏನು ಅನ್ನೋದನ್ನು ಪತ್ತೆ ಹಚ್ಚಲಿದ್ದಾರೆ ಎಂದು ಸ್ವಾತಿ ತಿವಾನಾ ಹೇಳಿದ್ದಾರೆ.