ಮಾಹಿತಿ ಪ್ರಕಾರ ಮೃತರಲ್ಲಿ ಒಬ್ಬರನ್ನು ಪೆರಿಮಿಲಿ ದಳದ ಕಮಾಂಡರ್ ಬಿಟ್ಲು ಮಾದವಿ ಎಂದು ಗುರುತಿಸಲಾಗಿದ್ದು, ಇನ್ನಿಬ್ಬರನ್ನು ಪೆರಿಮಿಲಿ ದಳದ ವಾಸು ಮತ್ತು ಆಹೇರಿ ದಳದ ಶ್ರೀಕಾಂತ್ ಎಂದು ಗುರುತಿಸಲಾಗಿದೆ.
2/ 7
ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಕೆದ್ಮಾರಾ ಅರಣ್ಯದಲ್ಲಿ ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ನಕ್ಸಲರ ವಿರುದ್ಧ ಈ ಕಾರ್ಯಾಚರಣೆ ನಡೆಸಲಾಗಿದ್ದು, ಪರಸ್ಪರ ಗುಂಡಿನ ಚಕಮಕಿ ನಡೆದಿದೆ.
3/ 7
ಪೊಲೀಸರ ಶೋಧ ಕಾರ್ಯಾಚರಣೆಯ ವೇಳೆ ನಕ್ಸಲರು ಪೊಲೀಸರ ಮೇಲೆ ಗುಂಡು ಹಾರಿಸಿದ್ದಾರೆ. ನಂತರ ಪೊಲೀಸರು ಪ್ರತಿದಾಳಿ ನಡೆಸಿರುವುದಾಗಿ ಗಡ್ಚಿರೋಲಿ ಪೊಲೀಸ್ ವರಿಷ್ಠಾಧಿಕಾರಿ ನೀಲೋತ್ಪಾಲ್ ತಿಳಿಸಿದ್ದಾರೆ.
4/ 7
ಮಾವೋವಾದಿಗಳ ಪೆರಿಮಿಲಿ ಮತ್ತು ಅಹೇರಿ ದಳದ ಸದಸ್ಯರು ಅರಣ್ಯ ಪ್ರದೇಶದಲ್ಲಿ ಇರುವ ಬಗ್ಗೆ ಪೊಲೀಸರಿಗೆ ಸಿಕ್ಕ ಖಚಿತ ಮಾಹಿತಿ ಆಧಾರದ ಮೇಲೆ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು.
5/ 7
ನಕ್ಸಲರ ವಿರುದ್ಧದ ಕಾರ್ಯಾಚರಣೆಗಾಗಿ ಸಿ-60 ಪೊಲೀಸ್ ಪಡೆಯ ಎರಡು ತುಕಡಿಯನ್ನು ಕಳುಹಿಸಲಾಗಿತ್ತು. ಪೊಲೀಸರು ಶಸ್ತ್ರ ಸನ್ನದ್ಧರಾಗಿಯೂ ಅರಣ್ಯಕ್ಕೆ ತೆರಳಿದ್ದರು.
6/ 7
ಗುಂಡಿನ ಚಕಮಕಿ ನಡೆದ ನಂತರ ಶಸ್ತ್ರಾಸ್ತ್ರಗಳು ಮತ್ತು ಇತರ ಸಾಮಗ್ರಿಗಳೊಂದಿಗೆ ಮೂವರು ಪುರುಷ ನಕ್ಸಲರ ಶವಗಳನ್ನು ವಶಕ್ಕೆ ಪಡೆಯಲಾಗಿದೆ.
7/ 7
ಸದ್ಯ ಘಟನೆ ನಡೆದ ಸ್ಥಳದಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಕಾರ್ಯಾಚರಣೆಯನ್ನು ಮುಂದುವರಿಸಿರುವ ಪೊಲೀಸರು, ತನಿಖೆಯನ್ನೂ ಕೈಗೆತ್ತಿಕೊಂಡಿದ್ದಾರೆ.
First published:
17
Maharashtra: ನಕ್ಸಲರ ವಿರುದ್ಧ ಪೊಲೀಸ್ ಕಾರ್ಯಾಚರಣೆ; ಕಮಾಂಡರ್ ಸೇರಿದಂತೆ 3 ಮಾವೋವಾದಿಗಳು ಎನ್ಕೌಂಟರ್ಗೆ ಬಲಿ
ಮಾಹಿತಿ ಪ್ರಕಾರ ಮೃತರಲ್ಲಿ ಒಬ್ಬರನ್ನು ಪೆರಿಮಿಲಿ ದಳದ ಕಮಾಂಡರ್ ಬಿಟ್ಲು ಮಾದವಿ ಎಂದು ಗುರುತಿಸಲಾಗಿದ್ದು, ಇನ್ನಿಬ್ಬರನ್ನು ಪೆರಿಮಿಲಿ ದಳದ ವಾಸು ಮತ್ತು ಆಹೇರಿ ದಳದ ಶ್ರೀಕಾಂತ್ ಎಂದು ಗುರುತಿಸಲಾಗಿದೆ.
Maharashtra: ನಕ್ಸಲರ ವಿರುದ್ಧ ಪೊಲೀಸ್ ಕಾರ್ಯಾಚರಣೆ; ಕಮಾಂಡರ್ ಸೇರಿದಂತೆ 3 ಮಾವೋವಾದಿಗಳು ಎನ್ಕೌಂಟರ್ಗೆ ಬಲಿ
ಪೊಲೀಸರ ಶೋಧ ಕಾರ್ಯಾಚರಣೆಯ ವೇಳೆ ನಕ್ಸಲರು ಪೊಲೀಸರ ಮೇಲೆ ಗುಂಡು ಹಾರಿಸಿದ್ದಾರೆ. ನಂತರ ಪೊಲೀಸರು ಪ್ರತಿದಾಳಿ ನಡೆಸಿರುವುದಾಗಿ ಗಡ್ಚಿರೋಲಿ ಪೊಲೀಸ್ ವರಿಷ್ಠಾಧಿಕಾರಿ ನೀಲೋತ್ಪಾಲ್ ತಿಳಿಸಿದ್ದಾರೆ.
Maharashtra: ನಕ್ಸಲರ ವಿರುದ್ಧ ಪೊಲೀಸ್ ಕಾರ್ಯಾಚರಣೆ; ಕಮಾಂಡರ್ ಸೇರಿದಂತೆ 3 ಮಾವೋವಾದಿಗಳು ಎನ್ಕೌಂಟರ್ಗೆ ಬಲಿ
ಮಾವೋವಾದಿಗಳ ಪೆರಿಮಿಲಿ ಮತ್ತು ಅಹೇರಿ ದಳದ ಸದಸ್ಯರು ಅರಣ್ಯ ಪ್ರದೇಶದಲ್ಲಿ ಇರುವ ಬಗ್ಗೆ ಪೊಲೀಸರಿಗೆ ಸಿಕ್ಕ ಖಚಿತ ಮಾಹಿತಿ ಆಧಾರದ ಮೇಲೆ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು.