ದಲಿತ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಸಾಯಿಸಲು ಮೈಮೇಲೆ ಬೆಂಕಿ ಹಚ್ಚಿದ ಆತಂಕಕಾರಿ ಘಟನೆ ರಾಜಸ್ಥಾನದ ಬರ್ಮರ್ ಜಿಲ್ಲೆಯಲ್ಲಿ ನಡೆದಿದೆ.
2/ 7
ಗುರುವಾರ ಈ ಘಟನೆ ನಡೆದಿದ್ದು, ಅತ್ಯಾಚಾರಕ್ಕೆ ಒಳಗಾಗಿ ಆರೋಪಿಯಿಂದ ಬೆಂಕಿ ಹಚ್ಚಲ್ಪಟ್ಟ ಮಹಿಳೆಯ ದೇಹ ಶೇ.40ರಷ್ಟು ಸುಟ್ಟು ಹೋಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
3/ 7
ದೇಹದ ಅರ್ಧದಷ್ಟು ಭಾಗ ಸುಟ್ಟು ಗಾಯಗಳಿಂದ ಬಳಲುತ್ತಿದ್ದ ಸಂತ್ರಸ್ತ ಮಹಿಳೆಯನ್ನು ಜೋಧ್ಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
4/ 7
ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಬೆಂಕಿ ಹಚ್ಚಿರುವ ಕಿರಾತಕನನ್ನು ಶಕೂರ್ ಎಂದು ಗುರುತಿಸಲಾಗಿದ್ದು, ಬೆಂಕಿ ಹಚ್ಚುವ ಮೊದಲು ದೇಹದ ಮೇಲೆ ರಾಸಾಯನಿಕವನ್ನು ಸುರಿದಿದ್ದಾನೆ ಎಂದು ತಿಳಿದು ಬಂದಿದೆ.
5/ 7
ಘಟನೆ ಸಂಬಂಧ ಪಚ್ಪದ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಎಸ್ಎಚ್ಒ ರಾಜೇಂದ್ರ ಸಿಂಗ್, ಆರೋಪಿಯನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.
6/ 7
ಆರೋಪಿಯು ಸಂತ್ರಸ್ತ ಮಹಿಳೆಯ ಪ್ರದೇಶದಲ್ಲೇ ವಾಸಿಸುತ್ತಿದ್ದ ಕಳೆದ ಅನೇಕ ಸಮಯಗಳಿಂದ ಆಕೆಯನ್ನು ಪ್ರಚೋದನೆ ಮಾಡುತ್ತಿದ್ದ. ಆದರೆ ಆಕೆ ನಿರ್ಲಕ್ಷ್ಯ ಮಾಡುತ್ತಿದ್ದರಿಂದ ಕಿರಾತಕ ಈ ಕೃತ್ಯಕ್ಕೆ ಮುಂದಾಗಿದ್ದಾನೆ ಎನ್ನಲಾಗಿದೆ.
7/ 7
ಕಾಮುಕ ಶಕೂರ್ ವಿರುದ್ಧ ಐಪಿಸಿ ಕಾಯ್ದೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
First published:
17
Rajasthan Horror: ದಲಿತ ಮಹಿಳೆಯ ಭೀಕರ ಅತ್ಯಾಚಾರ! ಕೃತ್ಯ ಎಸಗಿ ಸಂತ್ರಸ್ತೆಗೆ ಬೆಂಕಿ ಹಚ್ಚಿದ ರಾಕ್ಷಸ!
ದಲಿತ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಸಾಯಿಸಲು ಮೈಮೇಲೆ ಬೆಂಕಿ ಹಚ್ಚಿದ ಆತಂಕಕಾರಿ ಘಟನೆ ರಾಜಸ್ಥಾನದ ಬರ್ಮರ್ ಜಿಲ್ಲೆಯಲ್ಲಿ ನಡೆದಿದೆ.
Rajasthan Horror: ದಲಿತ ಮಹಿಳೆಯ ಭೀಕರ ಅತ್ಯಾಚಾರ! ಕೃತ್ಯ ಎಸಗಿ ಸಂತ್ರಸ್ತೆಗೆ ಬೆಂಕಿ ಹಚ್ಚಿದ ರಾಕ್ಷಸ!
ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಬೆಂಕಿ ಹಚ್ಚಿರುವ ಕಿರಾತಕನನ್ನು ಶಕೂರ್ ಎಂದು ಗುರುತಿಸಲಾಗಿದ್ದು, ಬೆಂಕಿ ಹಚ್ಚುವ ಮೊದಲು ದೇಹದ ಮೇಲೆ ರಾಸಾಯನಿಕವನ್ನು ಸುರಿದಿದ್ದಾನೆ ಎಂದು ತಿಳಿದು ಬಂದಿದೆ.
Rajasthan Horror: ದಲಿತ ಮಹಿಳೆಯ ಭೀಕರ ಅತ್ಯಾಚಾರ! ಕೃತ್ಯ ಎಸಗಿ ಸಂತ್ರಸ್ತೆಗೆ ಬೆಂಕಿ ಹಚ್ಚಿದ ರಾಕ್ಷಸ!
ಆರೋಪಿಯು ಸಂತ್ರಸ್ತ ಮಹಿಳೆಯ ಪ್ರದೇಶದಲ್ಲೇ ವಾಸಿಸುತ್ತಿದ್ದ ಕಳೆದ ಅನೇಕ ಸಮಯಗಳಿಂದ ಆಕೆಯನ್ನು ಪ್ರಚೋದನೆ ಮಾಡುತ್ತಿದ್ದ. ಆದರೆ ಆಕೆ ನಿರ್ಲಕ್ಷ್ಯ ಮಾಡುತ್ತಿದ್ದರಿಂದ ಕಿರಾತಕ ಈ ಕೃತ್ಯಕ್ಕೆ ಮುಂದಾಗಿದ್ದಾನೆ ಎನ್ನಲಾಗಿದೆ.
Rajasthan Horror: ದಲಿತ ಮಹಿಳೆಯ ಭೀಕರ ಅತ್ಯಾಚಾರ! ಕೃತ್ಯ ಎಸಗಿ ಸಂತ್ರಸ್ತೆಗೆ ಬೆಂಕಿ ಹಚ್ಚಿದ ರಾಕ್ಷಸ!
ಕಾಮುಕ ಶಕೂರ್ ವಿರುದ್ಧ ಐಪಿಸಿ ಕಾಯ್ದೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.