Uttarakhand Flood Photos: ರಣಭೀಕರ ಮಳೆಗೆ ತತ್ತರಿಸಿದ ಉತ್ತರಾಖಂಡ: ನೆರೆಯ ರೌದ್ರಾವತಾರ!

ಕಳೆದ ಮೂರು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯ ರೌದ್ರಾವತಾರಕ್ಕೆ ಸಿಲುಕಿ 23 ಜನ ಸಾವನ್ನಪ್ಪಿದ್ದಾರೆ, ಸಾವಿರಾರು ಪ್ರವಾಸಿಗಳನ್ನು ರಕ್ಷಿಸಲಾಗಿದೆ ಮತ್ತು ಅನೇಕರು ನಾಪತ್ತೆಯಾಗಿದ್ದಾರೆ ಎಂದು ದಿ ಟ್ರಿಬ್ಯೂನ್‌‌ ವರದಿ ಮಾಡಿದೆ. ವ್ಯಾಪಕ ಮಳೆಯಿಂದಾಗಿ ರಸ್ತೆ ಮತ್ತು ಕಟ್ಟಡಗಳು ಹಾಳಾಗಿವೆ. ಸಂಪರ್ಕ ರಹಿತ ಹಾಗೂ ಅಪಾಯಕಾರಿ ಸ್ಥಳಗಳಲ್ಲಿ ಪ್ರವಾಸಿಗರು, ಸ್ಥಳೀಯರು ಪ್ರವಾಹದಲ್ಲಿ (Flood) ಸಿಲುಕಿಕೊಂಡಿದ್ದಾರೆ.

First published:

  • 110

    Uttarakhand Flood Photos: ರಣಭೀಕರ ಮಳೆಗೆ ತತ್ತರಿಸಿದ ಉತ್ತರಾಖಂಡ: ನೆರೆಯ ರೌದ್ರಾವತಾರ!

    ಇತಿಹಾಸ ಕಾಣದ ಭಾರೀ ಮಳೆ ಮತ್ತು ಪ್ರವಾಹಕ್ಕೆ ಉತ್ತಾರಾಖಂಡ್ (Uttarakhand Flood Updates|) ರಾಜ್ಯ ಅಕ್ಷರಶಃ ನಲುಗಿದೆ. ಉತ್ತರಾಖಂಡ್ ಸಾಮಾನ್ಯವಾಗಿ ಅನೇಕ ಗುಡ್ಡಗಾಡುಗಳ ರಾಜ್ಯವಾಗಿದ್ದು, ಕಳೆದ ಮೂರು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯ ರೌದ್ರಾವತಾರಕ್ಕೆ ಕೋಸಿ ನದಿ ಉಕ್ಕಿ ಹರಿದು ಪ್ರವಾಹ ಸೃಷ್ಟಿಯಾಗಿದೆ. ನೆರೆ ನೀರು ನುಗ್ಗಿ ಕಾರುಗಳು, ಮನೆಗಳು ಮುಳುಗಡೆಯಾಗಿವೆ.

    MORE
    GALLERIES

  • 210

    Uttarakhand Flood Photos: ರಣಭೀಕರ ಮಳೆಗೆ ತತ್ತರಿಸಿದ ಉತ್ತರಾಖಂಡ: ನೆರೆಯ ರೌದ್ರಾವತಾರ!

    ಉತ್ತರಾಖಂಡದಲ್ಲಿ ಕಳೆದು ಮೂರು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಎಲ್ಲೆಡೆ ನೀರು ಆವರಿಸಿದೆ. ರುದ್ರಪುರದ ಪ್ರವಾಹದಲ್ಲಿ ಸಿಲುಕಿರುವವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡುತ್ತಿರುವ ಎನ್​ಡಿಆರ್​ಎಫ್​ ಸಿಬ್ಬಂದಿ.

    MORE
    GALLERIES

  • 310

    Uttarakhand Flood Photos: ರಣಭೀಕರ ಮಳೆಗೆ ತತ್ತರಿಸಿದ ಉತ್ತರಾಖಂಡ: ನೆರೆಯ ರೌದ್ರಾವತಾರ!

    ಭಾರೀ ಮಳೆಯಿಂದಾಗಿ ಉತ್ತರಾಖಂಡದ ಬಹುತೇಕ ಪ್ರದೇಶ ಜಲಾವೃತವಾಗಿದೆ. ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಪ್ರವಾಹ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದರು.

    MORE
    GALLERIES

  • 410

    Uttarakhand Flood Photos: ರಣಭೀಕರ ಮಳೆಗೆ ತತ್ತರಿಸಿದ ಉತ್ತರಾಖಂಡ: ನೆರೆಯ ರೌದ್ರಾವತಾರ!

    ಕಳೆದ ಮೂರು ದಿನಗಳಿಂದ ನಿರಂತರವಾಗಿ ಎಡೆಬಿಡದೆ ಉತ್ತರಾಖಂಡದಲ್ಲಿ ಮಳೆ ಸುರಿಯುತ್ತಿದ್ದು, ಎಲ್ಲೆಡೆ ಪ್ರವಾಹ ಉಂಟಾಗಿದೆ. ಭಾರೀ ಮಳೆಯ ನಂತರ ಅಲ್ಲಿನ ಸ್ವಾಲನ್​ ನದಿಯ ನೀರಿನ ಮಟ್ಟ ಹೆಚ್ಚಾಗಿದ್ದು, ರಭಸವಾಗಿ ಹರಿಯುತ್ತಿದೆ.

    MORE
    GALLERIES

  • 510

    Uttarakhand Flood Photos: ರಣಭೀಕರ ಮಳೆಗೆ ತತ್ತರಿಸಿದ ಉತ್ತರಾಖಂಡ: ನೆರೆಯ ರೌದ್ರಾವತಾರ!

    ಇತಿಹಾಸ ಕಾಣದ ಭಾರೀ ಮಳೆ ಮತ್ತು ಪ್ರವಾಹಕ್ಕೆ ಉತ್ತಾರಾಖಂಡ್ (Uttarakhand Flood Updates|) ರಾಜ್ಯ ಅಕ್ಷರಶಃ ನಲುಗಿದೆ. ಉತ್ತರಾಖಂಡ್ ಸಾಮಾನ್ಯವಾಗಿ ಅನೇಕ ಗುಡ್ಡಗಾಡುಗಳ ರಾಜ್ಯವಾಗಿದ್ದು, ಕಳೆದ ಮೂರು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯ ರೌದ್ರಾವತಾರಕ್ಕೆ ಕೋಸಿ ನದಿ ಉಕ್ಕಿ ಹರಿದು ಪ್ರವಾಹ ಸೃಷ್ಟಿಯಾಗಿದೆ. ನೆರೆ ನೀರು ನುಗ್ಗಿ ರುದ್ರಪುರ ಪ್ರದೇಶದ ಎಲ್ಲ ಮನೆಗಳು ಮುಳುಗಡೆಯಾಗಿವೆ.

    MORE
    GALLERIES

  • 610

    Uttarakhand Flood Photos: ರಣಭೀಕರ ಮಳೆಗೆ ತತ್ತರಿಸಿದ ಉತ್ತರಾಖಂಡ: ನೆರೆಯ ರೌದ್ರಾವತಾರ!

    ಸತತವಾಗಿ ಉತ್ತರಾಖಂಡದಲ್ಲಿ ಮಳೆ ಸುರಿಯುತ್ತಿರುವ ಪರಿಣಾಮ ಎಲ್ಲೆಡೆ ಪ್ರವಾಹ ಭೀತಿ ಎದುರಾಗಿದೆ. ಈಗಾಗಲೇ ಮಳೆಯಿಂದ 23 ಮಂದಿ ಅಸುನೀಗಿದ್ದಾರೆ. ಪ್ರವಾಹಕ್ಲೆ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆಯನ್ನು ಎನ್​ಡಿಎಆರ್​ಎಫ್​ ಸಿಬ್ಬಂದಿ ಮುಂದುವರೆಸಿದ್ದಾರೆ.

    MORE
    GALLERIES

  • 710

    Uttarakhand Flood Photos: ರಣಭೀಕರ ಮಳೆಗೆ ತತ್ತರಿಸಿದ ಉತ್ತರಾಖಂಡ: ನೆರೆಯ ರೌದ್ರಾವತಾರ!

    ಸತತವಾಗಿ ಉತ್ತರಾಖಂಡದಲ್ಲಿ ಮಳೆ ಸುರಿಯುತ್ತಿರುವ ಪರಿಣಾಮ ಎಲ್ಲೆಡೆ ಪ್ರವಾಹ ಭೀತಿ ಎದುರಾಗಿದೆ. ಈಗಾಗಲೇ ಮಳೆಯಿಂದ 23 ಮಂದಿ ಅಸುನೀಗಿದ್ದಾರೆ. ಪ್ರವಾಹಕ್ಲೆ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆಯನ್ನು ಎನ್​ಡಿಎಆರ್​ಎಫ್​ ಸಿಬ್ಬಂದಿ ಮುಂದುವರೆಸಿದ್ದಾರೆ.

    MORE
    GALLERIES

  • 810

    Uttarakhand Flood Photos: ರಣಭೀಕರ ಮಳೆಗೆ ತತ್ತರಿಸಿದ ಉತ್ತರಾಖಂಡ: ನೆರೆಯ ರೌದ್ರಾವತಾರ!

    ಉತ್ತರಾಖಂಡದಲ್ಲಿ ಕಳೆದು ಮೂರು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಎಲ್ಲೆಡೆ ನೀರು ಆವರಿಸಿದೆ. ರುದ್ರಪುರದ ಪ್ರವಾಹದಲ್ಲಿ ಸಿಲುಕಿರುವವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡುತ್ತಿರುವ ಎನ್​ಡಿಆರ್​ಎಫ್​ ಸಿಬ್ಬಂದಿ. (PTI Photo)

    MORE
    GALLERIES

  • 910

    Uttarakhand Flood Photos: ರಣಭೀಕರ ಮಳೆಗೆ ತತ್ತರಿಸಿದ ಉತ್ತರಾಖಂಡ: ನೆರೆಯ ರೌದ್ರಾವತಾರ!

    ಸತತವಾಗಿ ಉತ್ತರಾಖಂಡದಲ್ಲಿ ಮಳೆ ಸುರಿಯುತ್ತಿರುವ ಪರಿಣಾಮ ಎಲ್ಲೆಡೆ ಪ್ರವಾಹ ಭೀತಿ ಎದುರಾಗಿದೆ. ಈಗಾಗಲೇ ಮಳೆಯಿಂದ 23 ಮಂದಿ ಅಸುನೀಗಿದ್ದಾರೆ. ಪ್ರವಾಹಕ್ಕೆ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆಯನ್ನು ಎನ್​ಡಿಎಆರ್​ಎಫ್​ ಸಿಬ್ಬಂದಿ ಮುಂದುವರೆಸಿದ್ದಾರೆ.

    MORE
    GALLERIES

  • 1010

    Uttarakhand Flood Photos: ರಣಭೀಕರ ಮಳೆಗೆ ತತ್ತರಿಸಿದ ಉತ್ತರಾಖಂಡ: ನೆರೆಯ ರೌದ್ರಾವತಾರ!

    ಸತತವಾಗಿ ಉತ್ತರಾಖಂಡದಲ್ಲಿ ಮಳೆ ಸುರಿಯುತ್ತಿರುವ ಪರಿಣಾಮ ಎಲ್ಲೆಡೆ ಪ್ರವಾಹ ಭೀತಿ ಎದುರಾಗಿದೆ. ಈಗಾಗಲೇ ಮಳೆಯಿಂದ 23 ಮಂದಿ ಅಸುನೀಗಿದ್ದಾರೆ. ಹರಿದ್ವಾರದಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿರುವ ಎನ್​ಡಿಎಆರ್​ಎಫ್​ ಸಿಬ್ಬಂದಿ.

    MORE
    GALLERIES