Rain Alert: ಕರ್ನಾಟಕದಲ್ಲಿ ಅಬ್ಬರಿಸಲಿದ್ದಾನೆ ವರುಣ! ಇನ್ನೂ 10 ರಾಜ್ಯಗಳಲ್ಲಿ ಮೂರು ದಿನ ಭಾರೀ ಮಳೆ ಸಾಧ್ಯತೆ

ಭಾರತದಾದ್ಯಂತ 10 ರಾಜ್ಯಗಳಲ್ಲಿ ಭಾರೀ ಮಳೆ ಮತ್ತು ಆಲಿಕಲ್ಲು ಚಂಡಮಾರುತಗಳು ಸಂಭವಿಸಬಹುದು ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.

First published:

  • 18

    Rain Alert: ಕರ್ನಾಟಕದಲ್ಲಿ ಅಬ್ಬರಿಸಲಿದ್ದಾನೆ ವರುಣ! ಇನ್ನೂ 10 ರಾಜ್ಯಗಳಲ್ಲಿ ಮೂರು ದಿನ ಭಾರೀ ಮಳೆ ಸಾಧ್ಯತೆ

    ಭಾರತದಾದ್ಯಂತ 10 ರಾಜ್ಯಗಳಲ್ಲಿ ಭಾರೀ ಮಳೆ ಮತ್ತು ಆಲಿಕಲ್ಲು ಚಂಡಮಾರುತಗಳು ಸಂಭವಿಸಬಹುದು ಎಂದು ಭಾರತೀಯ ಹವಾಮಾನ ಇಲಾಖೆ (IMD)  ತಿಳಿಸಿದೆ.

    MORE
    GALLERIES

  • 28

    Rain Alert: ಕರ್ನಾಟಕದಲ್ಲಿ ಅಬ್ಬರಿಸಲಿದ್ದಾನೆ ವರುಣ! ಇನ್ನೂ 10 ರಾಜ್ಯಗಳಲ್ಲಿ ಮೂರು ದಿನ ಭಾರೀ ಮಳೆ ಸಾಧ್ಯತೆ

    ದಕ್ಷಿಣ ಭಾರತದ ಕರ್ನಾಟಕ, ತಮಿಳುನಾಡು, ಕೇರಳ, ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಇಂದು ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

    MORE
    GALLERIES

  • 38

    Rain Alert: ಕರ್ನಾಟಕದಲ್ಲಿ ಅಬ್ಬರಿಸಲಿದ್ದಾನೆ ವರುಣ! ಇನ್ನೂ 10 ರಾಜ್ಯಗಳಲ್ಲಿ ಮೂರು ದಿನ ಭಾರೀ ಮಳೆ ಸಾಧ್ಯತೆ

    ಇನ್ನು ಏಪ್ರಿಲ್ 24ರಂದು ಒಡಿಶಾ ರಾಜ್ಯ ಭಾರೀ ಮಳೆಗೆ ಸಾಕ್ಷಿಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

    MORE
    GALLERIES

  • 48

    Rain Alert: ಕರ್ನಾಟಕದಲ್ಲಿ ಅಬ್ಬರಿಸಲಿದ್ದಾನೆ ವರುಣ! ಇನ್ನೂ 10 ರಾಜ್ಯಗಳಲ್ಲಿ ಮೂರು ದಿನ ಭಾರೀ ಮಳೆ ಸಾಧ್ಯತೆ

    ಮತ್ತೊಂದೆಡೆ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ಮತ್ತು ಒಡಿಶಾದ ಮೇಲೆ ಮುಂದಿನ ಮೂರು ದಿನಗಳವರೆಗೆ ಪ್ರತ್ಯೇಕ ಸ್ಥಳಗಳಲ್ಲಿ ಆಲಿಕಲ್ಲು ಚಂಡಮಾರುತಗಳು ಸಂಭವಿಸುವ ಸಾಧ್ಯತೆಯಿದೆ ಇದೆ ಐಎಂಬಿ ಸೂಚನೆ ನೀಡಿದೆ.

    MORE
    GALLERIES

  • 58

    Rain Alert: ಕರ್ನಾಟಕದಲ್ಲಿ ಅಬ್ಬರಿಸಲಿದ್ದಾನೆ ವರುಣ! ಇನ್ನೂ 10 ರಾಜ್ಯಗಳಲ್ಲಿ ಮೂರು ದಿನ ಭಾರೀ ಮಳೆ ಸಾಧ್ಯತೆ

    ಏಪ್ರಿಲ್​ 24 ಮತ್ತು 25 ರಂದು ಬಿಹಾರದಲ್ಲಿ ಹಾಗೂ ವಿದರ್ಭದಲ್ಲಿ ಏಪ್ರಿಲ್ 24 ರಂದು ಆಲಿಕಲ್ಲು ಮಳೆ, ಚಂಡಮಾರುತ ಸಂಭವಿಸಬಹುದು ಎಂದು ತಿಳಿಸಿದೆ.

    MORE
    GALLERIES

  • 68

    Rain Alert: ಕರ್ನಾಟಕದಲ್ಲಿ ಅಬ್ಬರಿಸಲಿದ್ದಾನೆ ವರುಣ! ಇನ್ನೂ 10 ರಾಜ್ಯಗಳಲ್ಲಿ ಮೂರು ದಿನ ಭಾರೀ ಮಳೆ ಸಾಧ್ಯತೆ

    ಭಾರತದಲ್ಲಿ ಕೆಲವು ದಿನಗಳಿಂದ ಶಾಖದ ಅಲೆಗಳು ಮತ್ತು ತೀವ್ರ ಶಾಖದ ಪರಿಸ್ಥಿತಿಗಳಲ್ಲಿ ತತ್ತರಿಸುತ್ತಿರುವ ಕಾರಣ ಈ ರಾಜ್ಯಗಳ ನಿವಾಸಿಗಳಿಗೆ ಮಳೆ ಬರುವ ಸುದ್ದಿಯು ನಿಟ್ಟುಸಿರು ಬಿಡುವಂತೆ ಮಾಡಿದೆ. ದೆಹಲಿ, ಪಶ್ಚಿಮ ಬಂಗಾಳ, ಬಿಹಾರ ಮುಂತಾದ ಹಲವು ರಾಜ್ಯಗಳಲ್ಲಿ ತಾಪಮಾನವು 36 ರಿಂದ 39 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದ್ದು, ಜನರು ಬಿಸಿಲಿನ ಹವೆಯಿಂದ ತತ್ತರಿಸಿದ್ದರು.

    MORE
    GALLERIES

  • 78

    Rain Alert: ಕರ್ನಾಟಕದಲ್ಲಿ ಅಬ್ಬರಿಸಲಿದ್ದಾನೆ ವರುಣ! ಇನ್ನೂ 10 ರಾಜ್ಯಗಳಲ್ಲಿ ಮೂರು ದಿನ ಭಾರೀ ಮಳೆ ಸಾಧ್ಯತೆ

    ಕಳೆದ ಹಲವು ದಿನಗಳಿಂದ ಬಿಸಿಲಿನ ಬೇಗೆಗೆ ತತ್ತರಿಸಿದ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ ಶುಕ್ರವಾರ ಮಳೆಯಾಗಿದೆ. ಶನಿವಾರ ಕೂಡ ಕರ್ನಾಟಕದ ವಿವಿಧೆಡೆ ಗುಡುಗು ಮಿಂಚು ಸಹಿತ ಹಗುರ/ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

    MORE
    GALLERIES

  • 88

    Rain Alert: ಕರ್ನಾಟಕದಲ್ಲಿ ಅಬ್ಬರಿಸಲಿದ್ದಾನೆ ವರುಣ! ಇನ್ನೂ 10 ರಾಜ್ಯಗಳಲ್ಲಿ ಮೂರು ದಿನ ಭಾರೀ ಮಳೆ ಸಾಧ್ಯತೆ

    ಬಾಗಲಕೋಟೆ, ಬೆಳಗಾವಿ, ಬೀದರ್‌ನಲ್ಲಿ ಗುಡುಗು ಮಿಂಚು ಸಹಿತ ಹಗುರ ಮಳೆಯಾಗಲಿದೆ. ಧಾರವಾಡ, ಹಾವೇರಿಯಲ್ಲಿ ಹಗುರ/ ಸಾಧಾರಣ ಮಳೆ ಇರಲಿದೆ. ಗದಗ, ಕೊಪ್ಪಳ, ವಿಜಯಪುರದಲ್ಲಿ ಒಣಹವೆ ಇರಲಿದೆ. ಕಲಬುರಗಿ, ರಾಯಚೂರು, ಯಾದಗಿರಿಗಳಲ್ಲಿ ಹಗುರ/ ಸಾಧಾರಣ ಮಳೆ ಇರಲಿದೆ.

    MORE
    GALLERIES