ಶ್ರೀನಗರ ಜನನಿಬಿಡ ಪ್ರದೇಶದಲ್ಲಿ ಹಿರಿಯ ಪತ್ರಕರ್ತರೊಬ್ಬರ ಹತ್ಯೆಯಾಗಿದೆ. ಸಂಜೆ ರೈಸಿಂಗ್ ಕಾಶ್ಮೀರ್ ದಿನಪತ್ರಿಕೆಯ ಸಂಪಾದಕ ಶುಜಾತ್ ಬುಖಾರಿಗೆ ಬಂದೂಕುಧಾರಿಗಳ ಗುಂಪೊಂದು ಗುಂಡಿಕ್ಕಿ ಹತ್ಯೆ ಮಾಡಿದೆ
2/ 10
ದುಷ್ಕರ್ಮಿಗಳು ಹಿರಿಯ ಪತ್ರಕರ್ತ ಶುಜಾತ್ ಬುಖಾರಿ ಮೇಲೆ ಗುಂಡಿನ ದಾಳಿ ನಡೆಸಿದ ವೇಳೆ ಹಾನಿಗೊಳಗಾದ ವಾಹನವನ್ನು ಪೊಲೀಸರು ಮತ್ತು ಸ್ಥಳೀಯರು ಪರೀಕ್ಷಿಸುತ್ತಿದ್ದಾರೆ
3/ 10
ಹಿರಿಯ ಪತ್ರಕರ್ತ ಶುಜಾತ್ ಬುಖಾರಿ ಅವರ ಮೃತ ದೇಹವನ್ನು ಶ್ರಿನಗರದ ಆಸ್ಪತ್ರೆಗೆ ತಂದಾಗ ಆತಂಕಗೊಂಡ ಸಂಬಂಧಿಕರು ಹಾಗೂ ಸ್ನೇಹಿತರು
4/ 10
ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಹಿರಿಯ ಪತ್ರಕರ್ತ ಶುಜಾತ್ ಬುಖಾರಿ ಸಂಬಂಧಿಕರು ಜಮ್ಮು ಹಾಗೂ ಕಾಶ್ಮೀರದ ಮುಖ್ಯಮಂತ್ರಿ ಮೆಹಮೂಬ ಮುಫ್ತಿ ಜತೆ ಚರ್ಚೆಯಲ್ಲಿ ತೊಡಗಿರುವುದು
5/ 10
ಹಿರಿಯ ಪತ್ರಕರ್ತ ಶುಜಾತ್ ಬುಖಾರಿ ಹತ್ಯೆಗೆ ಸಂಬಂಧಿಕರು ಹಾಗು ಸ್ನೇಹಿತರು ತೀವ್ರ ದುಃಖ ವ್ಯಕ್ತಪಡಿಸುತ್ತಿರುವುದು
6/ 10
ಹಿರಿಯ ಪತ್ರಕರ್ತ ಶುಜಾತ್ ಬುಖಾರಿಗೆ ಹತ್ಯೆ ಮಾಡಿದ ದುಷ್ಕರ್ಮಿಗಳ ಗುಂಪೊಂದು ಬೈಕ್ ನಲ್ಲಿ ಹೋಗುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ
7/ 10
ದಾಳಿಯಲ್ಲಿ ತೀವ್ರ ಗಾಯಗೊಂಡಿರುವ ವೈಯಕ್ತಿಕ ಭದ್ರತಾ ಸಿಬ್ಬಂದಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವುದು
8/ 10
ದುಷ್ಕರ್ಮಿಗಳ ಗುಂಪೊಂದು ಬೈಕ್ ನಲ್ಲಿ ಹೋಗುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ
9/ 10
ದುಷ್ಕರ್ಮಿಗಳ ಗುಂಪೊಂದು ಬೈಕ್ ನಲ್ಲಿ ಹೋಗುತ್ತಿರುವುದು ಸಿಸಿಟಿವಿಯಲ್ಲಿ ಸೆರೆ
10/ 10
ದುಷ್ಕರ್ಮಿಗಳ ಗುಂಪೊಂದು ಬೈಕ್ ನಲ್ಲಿ ಹೋಗುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ
First published:
110
ಶ್ರೀನಗರದಲ್ಲಿ ದುಷ್ಕರ್ಮಿಗಳ ಗುಂಡಿಗೆ ಹತ್ಯೆಯಾದ ಹಿರಿಯ ಪತ್ರಕರ್ತ ಶುಜಾತ್ ಬುಖಾರಿ
ಶ್ರೀನಗರ ಜನನಿಬಿಡ ಪ್ರದೇಶದಲ್ಲಿ ಹಿರಿಯ ಪತ್ರಕರ್ತರೊಬ್ಬರ ಹತ್ಯೆಯಾಗಿದೆ. ಸಂಜೆ ರೈಸಿಂಗ್ ಕಾಶ್ಮೀರ್ ದಿನಪತ್ರಿಕೆಯ ಸಂಪಾದಕ ಶುಜಾತ್ ಬುಖಾರಿಗೆ ಬಂದೂಕುಧಾರಿಗಳ ಗುಂಪೊಂದು ಗುಂಡಿಕ್ಕಿ ಹತ್ಯೆ ಮಾಡಿದೆ