Border Dispute: ಕರ್ನಾಟಕ-ಮಹಾರಾಷ್ಟ್ರ ಸಿಎಂಗಳ ಜೊತೆ ಅಮಿತ್​ ಶಾ ಸಭೆ! ಉಭಯ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವರು ಹೇಳಿದ್ದೇನು?

ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿದರು. ಕೆಲ ಕಾಲ ಚರ್ಚೆ ಬಳಿಕ ಸುಪ್ರೀಂ ಕೋರ್ಟ್ ಆದೇಶದವರೆಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.

First published:

  • 17

    Border Dispute: ಕರ್ನಾಟಕ-ಮಹಾರಾಷ್ಟ್ರ ಸಿಎಂಗಳ ಜೊತೆ ಅಮಿತ್​ ಶಾ ಸಭೆ! ಉಭಯ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವರು ಹೇಳಿದ್ದೇನು?

    ಸುಪ್ರೀಂಕೋರ್ಟ್ ಆದೇಶವರೆಗೂ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ. ಗಡಿ ವಿವಾದ ಬಗೆಹರಿಸಲಿ ತಟಸ್ಥ ಸಮಿತಿಯನ್ನು ರಚಿಸಲಾಗುವುದು ಎಂದ ಅಮಿತ್ ಶಾ ಹೇಳಿದ್ದಾರೆ.

    MORE
    GALLERIES

  • 27

    Border Dispute: ಕರ್ನಾಟಕ-ಮಹಾರಾಷ್ಟ್ರ ಸಿಎಂಗಳ ಜೊತೆ ಅಮಿತ್​ ಶಾ ಸಭೆ! ಉಭಯ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವರು ಹೇಳಿದ್ದೇನು?

    ಸಂಸತ್ ಭವನದ ಲೈಬ್ರರಿ ಕಟ್ಟಡದಲ್ಲಿ ಮಹಾರಾಷ್ಟ್ರ, ಕರ್ನಾಟಕ ಮುಖ್ಯಮಂತ್ರಿಗಳ ಜೊತೆ ಸಭೆ ಅಮಿತ್ ಶಾ ಸಭೆ ನಡೆಸಿದ್ರು.

    MORE
    GALLERIES

  • 37

    Border Dispute: ಕರ್ನಾಟಕ-ಮಹಾರಾಷ್ಟ್ರ ಸಿಎಂಗಳ ಜೊತೆ ಅಮಿತ್​ ಶಾ ಸಭೆ! ಉಭಯ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವರು ಹೇಳಿದ್ದೇನು?

    ಸಭೆಯಲ್ಲಿ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಅರಗ ಜ್ಞಾನೇಂದ್ರ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿ ಫಡ್ನವೀಸ್ ಭಾಗಿಯಾಗಿದ್ರು.

    MORE
    GALLERIES

  • 47

    Border Dispute: ಕರ್ನಾಟಕ-ಮಹಾರಾಷ್ಟ್ರ ಸಿಎಂಗಳ ಜೊತೆ ಅಮಿತ್​ ಶಾ ಸಭೆ! ಉಭಯ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವರು ಹೇಳಿದ್ದೇನು?

    ಸಭೆ ಬಳಿಕ ಮಾತಾಡಿದ ಅವರು, ಈ ವಿಷಯವನ್ನು 2 ರಾಜ್ಯಗಳು ರಾಜಕೀಯ ಚರ್ಚಾ ವಿಷಯವನ್ನಾಗಿ ಮಾಡಬಾರದು. ಸಮಸ್ಯೆ ಬಗೆಹರಿಸಲು ತಟಸ್ಥ ಸಮಿತಿಯನ್ನು ರಚಿಸಲಾಗುವುದು ಎಂದಿದ್ದಾರೆ.

    MORE
    GALLERIES

  • 57

    Border Dispute: ಕರ್ನಾಟಕ-ಮಹಾರಾಷ್ಟ್ರ ಸಿಎಂಗಳ ಜೊತೆ ಅಮಿತ್​ ಶಾ ಸಭೆ! ಉಭಯ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವರು ಹೇಳಿದ್ದೇನು?

    ಗಡಿಯಲ್ಲಿ ಶಾಂತಿಯುತ ಸ್ಥಿತಿ ನಿರ್ಮಾಣ ಮಾಡಬೇಕಿದೆ. ನನಗೆ ವಿಶ್ವಾಸ ಇದೆ. ಎಲ್ಲರೂ ರಾಜಕೀಯ ನಾಯಕರು ಸಹಕರಿಸಲಿದ್ದಾರೆ ಎಂದು ಶಾ ಹೇಳಿದರು.

    MORE
    GALLERIES

  • 67

    Border Dispute: ಕರ್ನಾಟಕ-ಮಹಾರಾಷ್ಟ್ರ ಸಿಎಂಗಳ ಜೊತೆ ಅಮಿತ್​ ಶಾ ಸಭೆ! ಉಭಯ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವರು ಹೇಳಿದ್ದೇನು?

    ಮಹಾರಾಷ್ಟ್ರ, ಕರ್ನಾಟಕ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗಿದೆ. ಗಡಿ ವಿವಾದ ಸಂಬಂಧ ಸುಪ್ರೀಂಕೋರ್ಟ್ ಆದೇಶಕ್ಕಾಗಿ ಕಾಯುತ್ತಿದ್ದೇವೆ ಎಂದು ಶಾ ಹೇಳಿದ್ದಾರೆ.

    MORE
    GALLERIES

  • 77

    Border Dispute: ಕರ್ನಾಟಕ-ಮಹಾರಾಷ್ಟ್ರ ಸಿಎಂಗಳ ಜೊತೆ ಅಮಿತ್​ ಶಾ ಸಭೆ! ಉಭಯ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವರು ಹೇಳಿದ್ದೇನು?

    ಸಿಎಂಗಳಾದ ಬೊಮ್ಮಾಯಿ, ಏಕನಾಥ್ ಶಿಂಧೆ ಜತೆ ಸುದೀರ್ಘ ಚರ್ಚೆ ಮಾಡಿದ್ದು, ಗಡಿ ವಿವಾದವನ್ನು ರಸ್ತೆಯಲ್ಲಿ ಪರಿಹರಿಸಿಕೊಳ್ಳಲು ಬರುವುದಿಲ್ಲ ಎಂದು ಹೇಳಿದರು.

    MORE
    GALLERIES