ಒಂದು ವಾರದ ಹಿಂದೆ ಮುಖ್ಯಮಂತ್ರಿಗಳು ಕೇದಾರನಾಥ ಯಾತ್ರೆಯ ಸಿದ್ಧತೆಗಳನ್ನು ಪರಿಶೀಲಿಸಲು ದೇವಾಲಯಕ್ಕೆ ಭೇಟಿ ನೀಡಿದ್ದರು. ಎಲ್ಲಾ ಹೋಟೆಲ್ಗಳು, ಕ್ಯಾಬ್ಗಳು, ಟ್ಯಾಕ್ಸಿಗಳು ಈಗಾಗಲೇ ಬುಕ್ ಆಗಿರುವುದರಿಂದ ವಾರ್ಷಿಕ ಚಾರ್ಧಾಮ್ ಯಾತ್ರೆಗೆ ಈ ವರ್ಷ ನಿರೀಕ್ಷೆಗೂ ಮೀರಿ ಯಾತ್ರಿಕರ ಸಂಖ್ಯೆ ಬರಲಿದೆ ಎಂದು ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು.