Tirupati: ತಿರುಪತಿ ತಿಮ್ಮಪ್ಪನಿಗೆ ಪ್ರಧಾನಿ ನರೇಂದ್ರ ಮೋದಿಯಿಂದ ಕಾಣಿಕೆ

ಪ್ರಧಾನಿ ನರೇಂದ್ರ ಮೋದಿ ದೇಶದ ವಿವಿಧ ಐತಿಹಾಸಿಕ, ಪೌರಾಣಿಕ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಒತ್ತು ನೀಡಿರುವ ವಿಷಯ ಎಲ್ರಿಗೂ ಗೊತ್ತೇ ಇದೆ. ಇದೀಗ ಪ್ರಧಾನಿ ಮೋದಿ ತಿರುಪತಿಯ ಅಭಿವೃದ್ಧುಗೂ ಮಹತ್ವದ ಕೊಡುಗೆ ನೀಡುತ್ತಿದ್ದಾರೆ.

First published:

  • 17

    Tirupati: ತಿರುಪತಿ ತಿಮ್ಮಪ್ಪನಿಗೆ ಪ್ರಧಾನಿ ನರೇಂದ್ರ ಮೋದಿಯಿಂದ ಕಾಣಿಕೆ

    ಪ್ರಧಾನಿ ನರೇಂದ್ರ ಮೋದಿ ತಿರುಪತಿ ತಿಮ್ಮಪ್ಪನಿಗೆ ವಿಶೇಷ ಕಾಣಿಕೆಯೊಂದನ್ನು ಅರ್ಪಿಸಲಿದ್ದಾರೆ. ಅಲ್ಲದೇ, ಇದರಿಂದ ತಿರುಪತಿ ತಿಮ್ಮಪ್ಪನ ಭಕ್ತರಿಗೆ ಉತ್ತಮ ಸೌಕರ್ಯವೂ ಲಭ್ಯವಾಗಲಿದೆ. (ಸಾಂಕೇತಿಕ ಚಿತ್ರ)

    MORE
    GALLERIES

  • 27

    Tirupati: ತಿರುಪತಿ ತಿಮ್ಮಪ್ಪನಿಗೆ ಪ್ರಧಾನಿ ನರೇಂದ್ರ ಮೋದಿಯಿಂದ ಕಾಣಿಕೆ

    ಸಿಕಂದರಾಬಾದ್​ನಿಂದ ತಿರುಪತಿಗೆ ವಂದೇ ಭಾರತ್ ರೈಲು ಸೇವೆ ಆರಂಭಿಸಲು ಭಾರತೀಯ ರೈಲ್ವೆ ನಿರ್ಧರಿಸಿದೆ ಎಂದು ವರದಿಯಾಗಿದೆ. (ಸಾಂಕೇತಿಕ ಚಿತ್ರ)

    MORE
    GALLERIES

  • 37

    Tirupati: ತಿರುಪತಿ ತಿಮ್ಮಪ್ಪನಿಗೆ ಪ್ರಧಾನಿ ನರೇಂದ್ರ ಮೋದಿಯಿಂದ ಕಾಣಿಕೆ

    ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ ತಿಂಗಳಲ್ಲಿ ತೆಲಂಗಾಣಕ್ಕೆ ಆಗಮಿಸಲಿದ್ದಾರೆ. ಈ ವೇಳೆ ಸಿಕಂದರಾಬಾದ್ ರೈಲು ನಿಲ್ದಾಣದ ಆಧುನೀಕರಣ ಕಾಮಗಾರಿಗೆ ಶಂಕುಸ್ಥಾಪನೆ ನಡೆಯಲಿದೆ. ಅದೇ ದಿನ ಸಿಕಂದರಾಬಾದ್-ತಿರುಪತಿ ವಂದೇ ಭಾರತ್ ರೈಲು ಆರಂಭಿಸಲಾಗುತ್ತದೆ ಎಂದು ವರದಿಯಾಗಿದೆ. (ಸಾಂಕೇತಿಕ ಚಿತ್ರ)

    MORE
    GALLERIES

  • 47

    Tirupati: ತಿರುಪತಿ ತಿಮ್ಮಪ್ಪನಿಗೆ ಪ್ರಧಾನಿ ನರೇಂದ್ರ ಮೋದಿಯಿಂದ ಕಾಣಿಕೆ

    ಮಾರ್ಚ್ 19ರಂದು ಹೈದರಾಬಾದ್ನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಕಿಶನ್ ರೆಡ್ಡಿ, ವಂದೇ ಭಾರತ್ ರೈಲಿನ ಬಗ್ಗೆಯೂ ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ. “ಮುಂದಿನ ತಿಂಗಳು ಸಿಕಂದರಾಬಾದ್​ನಲ್ಲಿ ನೂತನ ಕಟ್ಟಡಗಳ ಶಂಕುಸ್ಥಾಪನೆಯನ್ನು ಪ್ರಧಾನಿ ಮೋದಿ ನೆರವೇರಿಸಲಿದ್ದಾರೆ. ಶೀಘ್ರದಲ್ಲೇ ಹೈದರಾಬಾದ್​ನಿಂದ ತಿರುಪತಿಗೆ ಇನ್ನೊಂದು ವಂದೇ ಭಾರತ್ ರೈಲು ಆರಂಭಿಸಲಾಗುವುದು” ಎಂದು ಕೇಂದ್ರ ಸಚಿವ ಕಿಶನ್ ರೆಡ್ಡಿ ತಿಳಿಸಿದ್ದಾರೆ.

    MORE
    GALLERIES

  • 57

    Tirupati: ತಿರುಪತಿ ತಿಮ್ಮಪ್ಪನಿಗೆ ಪ್ರಧಾನಿ ನರೇಂದ್ರ ಮೋದಿಯಿಂದ ಕಾಣಿಕೆ

    ಸದ್ಯದಲ್ಲೇ ಆರಂಭವಾಗಲಿರುವ ಸಿಕಂದರಾಬಾದ್-ತಿರುಪತಿ ವಂದೇ ಭಾರತ್ ಎಕ್ಸ್​ಪ್ರೆಸ್​ ರೈಲಿನ ಟಿಕೆಟ್ ದರವನ್ನು ಈಗಾಗಲೇ ಅಂತಿಮಗೊಳಿಸಲಾಗಿದೆ. ವಂದೇ ಭಾರತ್ ರೈಲಿನಲ್ಲಿ ಸಿಕಂದರಾಬಾದ್​ನಿಂದ ತಿರುಪತಿಗೆ ರೂ.1150 ಟಿಕೆಟ್ ದರ ಇರಲಿದೆ ಎಂದು ವರದಿಯಾಗಿದೆ. (ಸಾಂಕೇತಿಕ ಚಿತ್ರ)

    MORE
    GALLERIES

  • 67

    Tirupati: ತಿರುಪತಿ ತಿಮ್ಮಪ್ಪನಿಗೆ ಪ್ರಧಾನಿ ನರೇಂದ್ರ ಮೋದಿಯಿಂದ ಕಾಣಿಕೆ

    ಪ್ರಸ್ತುತ ಹೈದರಾಬಾದ್​ನಿಂದ ತಿರುಪತಿಗೆ ನಾಲ್ಕು ರೈಲು ಮಾರ್ಗಗಳಿವೆ. ನಾರಾಯಣಾದ್ರಿ ರೈಲಿಗೆ ಪರ್ಯಾಯವಾಗಿ ಹೊಸ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲನ್ನು ಆರಂಭಿಸುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ. (ಸಾಂಕೇತಿಕ ಚಿತ್ರ)

    MORE
    GALLERIES

  • 77

    Tirupati: ತಿರುಪತಿ ತಿಮ್ಮಪ್ಪನಿಗೆ ಪ್ರಧಾನಿ ನರೇಂದ್ರ ಮೋದಿಯಿಂದ ಕಾಣಿಕೆ

    ಪ್ರಸ್ತುತ ನಾರಾಯಣಾದ್ರಿ ಎಕ್ಸ್​ಪ್ರೆಸ್ ರೈಲಿನಲ್ಲಿ ಹೈದರಾಬಾದ್​ನಿಂದ ತಿರುಪತಿಗೆ ಪ್ರಯಾಣಿಸಲು 12 ಗಂಟೆಗಳ ಅಗತ್ಯವಿದೆ. ವಂದೇ ಭಾರತ್ ಎಕ್ಸ್​ಪ್ರೆಸ್​ ರೈಲಿನಲ್ಲಿ ಹೈದರಾಬಾದ್​ನಿಂದ ಗಂಟೆಗೆ 140-150 ಕಿ.ಮೀ. ವೇಗದಲ್ಲಿ ಕೇವಲ ಆರೂವರೆಯಿಂದ ಏಳು ಗಂಟೆಗಳಲ್ಲಿ ತಿರುಪತಿ ತಲುಪಬಹುದಾಗಿದೆ. (ಸಾಂಕೇತಿಕ ಚಿತ್ರ)

    MORE
    GALLERIES