ಭಾರೀ ಮಳೆ ಮತ್ತು ಭೂಕುಸಿತದಿಂದ ಹದಿನೇಳು ಜನರು ಗಾಯಗೊಂಡಿದ್ದಾರೆ. ಭಾರತೀಯ ಸೇನೆ, ಎನ್ಡಿಆರ್ಎಫ್ ಮತ್ತು ಸ್ಥಳೀಯ ಅಧಿಕಾರಿಗಳು ರಕ್ಷಣಾ ಕಾರ್ಯಚಾರಣೆಗೆ ಮುಂದಾಗಿದ್ದಾರೆ. ಪ್ರವಾಹದಿಂದ ಸಂಕಷ್ಟಕ್ಕೆ ಒಳಗಾದ ಜನರ ರಕ್ಷಣೆಗೆ 17 NDRF ತಂಡಗಳು, 7 SDRF ತಂಡಗಳು, 15 PAC ಪಡೆ , 5000 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ