Yogi Adityanath: ಉತ್ತರಪ್ರದೇಶದಲ್ಲಿ ಗ್ಯಾಂಗ್‌ಸ್ಟರ್‌ಗಳ ಪ್ಯಾಂಟ್‌ ಒದ್ದೆಯಾಗುತ್ತಿದೆ: ಸಿಎಂ ಯೋಗಿ ಆದಿತ್ಯನಾಥ್

ಲಕ್ನೋ: ಒಂದು ಕಾಲದಲ್ಲಿ ಕೊಲೆ, ಸುಲಿಗೆ, ಬೆದರಿಕೆಗಳ ಮೂಲಕ ಜನರನ್ನು ಭಯಭೀತಗೊಳಿಸಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಮಾಡುತ್ತಿದ್ದವರ ಪ್ಯಾಂಟ್‌ಗಳು ಈಗ ಒದ್ದೆಯಾಗುತ್ತಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

First published:

  • 17

    Yogi Adityanath: ಉತ್ತರಪ್ರದೇಶದಲ್ಲಿ ಗ್ಯಾಂಗ್‌ಸ್ಟರ್‌ಗಳ ಪ್ಯಾಂಟ್‌ ಒದ್ದೆಯಾಗುತ್ತಿದೆ: ಸಿಎಂ ಯೋಗಿ ಆದಿತ್ಯನಾಥ್

    ಬಾಟ್ಲಿಂಗ್ ಘಟಕಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿರುವ ಆದಿತ್ಯನಾಥ್, ಕಾನೂನು ಸುವ್ಯವಸ್ಥೆಗೆ ಬೆಲೆ ಕೊಡದವರು ಈಗ ಅವರ ಜೀವ ಉಳಿಸಿಕೊಳ್ಳುವುದಕ್ಕೆ ಓಡಾಡುತ್ತಿರುವುದನ್ನು ರಾಜ್ಯದ ಜನರು ನೋಡುತ್ತಿದ್ದಾರೆ ಎಂದು ಹೇಳಿದ್ದಾರೆ.

    MORE
    GALLERIES

  • 27

    Yogi Adityanath: ಉತ್ತರಪ್ರದೇಶದಲ್ಲಿ ಗ್ಯಾಂಗ್‌ಸ್ಟರ್‌ಗಳ ಪ್ಯಾಂಟ್‌ ಒದ್ದೆಯಾಗುತ್ತಿದೆ: ಸಿಎಂ ಯೋಗಿ ಆದಿತ್ಯನಾಥ್

    2006 ರಲ್ಲಿ ಉಮೇಶ್ ಪಾಲ್ ಎಂಬ ವಕೀಲನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಪಿ/ ಎಂಎಲ್ಎ ಕೋರ್ಟ್ ಇತ್ತೀಚೆಗೆ ಗ್ಯಾಂಗ್ಸ್ಟರ್- ರಾಜಕಾರಣಿ ಅತೀಕ್ ಅಹ್ಮದ್‌ಗೆ ಶಿಕ್ಷೆ ನೀಡಿದ ಬೆನ್ನಲ್ಲೇ ಸಿಎಂ ಯೋಗಿ ಆದಿತ್ಯನಾಥ್ ಈ ಹೇಳಿಕೆ ನೀಡಿರುವುದು ಮಹತ್ವ ಪಡೆದುಕೊಂಡಿದೆ.

    MORE
    GALLERIES

  • 37

    Yogi Adityanath: ಉತ್ತರಪ್ರದೇಶದಲ್ಲಿ ಗ್ಯಾಂಗ್‌ಸ್ಟರ್‌ಗಳ ಪ್ಯಾಂಟ್‌ ಒದ್ದೆಯಾಗುತ್ತಿದೆ: ಸಿಎಂ ಯೋಗಿ ಆದಿತ್ಯನಾಥ್

    ದರೋಡೆಕೋರ, ಕೊಲೆಗಡುಕ ಅತೀಕ್ ಅಹ್ಮದ್ ವಿರುದ್ಧ ಇಲ್ಲಿವರೆಗೆ 100 ಪ್ರಕರಣಗಳು ದಾಖಲಾಗಿದ್ದು, ಆತನಿಗೆ ಇದುವರೆಗೆ ಶಿಕ್ಷೆಯಾಗಿರಲಿಲ್ಲ. ಹೀಗಾಗಿ ಆತನಿಗೆ ಶಿಕ್ಷೆಯಾದ ಮೊದಲ ಪ್ರಕರಣ ಇದಾಗಿದೆ.

    MORE
    GALLERIES

  • 47

    Yogi Adityanath: ಉತ್ತರಪ್ರದೇಶದಲ್ಲಿ ಗ್ಯಾಂಗ್‌ಸ್ಟರ್‌ಗಳ ಪ್ಯಾಂಟ್‌ ಒದ್ದೆಯಾಗುತ್ತಿದೆ: ಸಿಎಂ ಯೋಗಿ ಆದಿತ್ಯನಾಥ್

    ನ್ಯಾಯಾಲಯವು ಅಪರಾಧಿಗಳಿಗೆ ಶಿಕ್ಷೆ ವಿಧಿಸಿದಾಗ, ಅವರ ಒದ್ದೆಯಾದ ಪ್ಯಾಂಟ್‌ಗಳು ಗೋಚರಿಸುತ್ತಿದೆ. ಜನರು ಅದನ್ನು ನೋಡುತ್ತಿದ್ದಾರೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

    MORE
    GALLERIES

  • 57

    Yogi Adityanath: ಉತ್ತರಪ್ರದೇಶದಲ್ಲಿ ಗ್ಯಾಂಗ್‌ಸ್ಟರ್‌ಗಳ ಪ್ಯಾಂಟ್‌ ಒದ್ದೆಯಾಗುತ್ತಿದೆ: ಸಿಎಂ ಯೋಗಿ ಆದಿತ್ಯನಾಥ್

    ಈ ಹಿಂದೆ ಮಾಫಿಯಾದಲ್ಲಿದ್ದವರು ಜನರನ್ನು ಭಯಭೀತಗೊಳಿಸುತ್ತಿದ್ದರು, ಕೈಗಾರಿಕೋದ್ಯಮಿಗಳಿಗೆ ಸುಲಿಗೆ ಬೆದರಿಕೆಗಳನ್ನು ಕಳುಹಿಸುತ್ತಿದ್ದರು, ಉದ್ಯಮಿಗಳನ್ನು ಅಪಹರಿಸುತ್ತಿದ್ದರು. ಆದರೆ ಇಂದು ಅವರು ಬದುಕಿಕೊಳ್ಳಲು ಒಡುತ್ತಿದ್ದಾರೆ ಎಂದು ಆದಿತ್ಯನಾಥ್ ಹೇಳಿದ್ದಾರೆ.

    MORE
    GALLERIES

  • 67

    Yogi Adityanath: ಉತ್ತರಪ್ರದೇಶದಲ್ಲಿ ಗ್ಯಾಂಗ್‌ಸ್ಟರ್‌ಗಳ ಪ್ಯಾಂಟ್‌ ಒದ್ದೆಯಾಗುತ್ತಿದೆ: ಸಿಎಂ ಯೋಗಿ ಆದಿತ್ಯನಾಥ್

    ಈ ಹಿಂದೆ ಉತ್ತರ ಪ್ರದೇಶದ ವಿಧಾನಸಭೆಯಲ್ಲಿ ರಾಜ್ಯದ ಜನರ ನೆಮ್ಮದಿ ಕೆಡಿಸುತ್ತಿರುವ ಅಪರಾಧ ಜಗತ್ತಿನ ಎಲ್ಲಾ ಮಾಫಿಯಾಗಳನ್ನು ಹೆಡೆಮುರಿ ಕಟ್ಟುವುದಾಗಿ ಯೋಗಿ ಆದಿತ್ಯನಾಥ್ ಗುಡುಗಿದ್ದರು.

    MORE
    GALLERIES

  • 77

    Yogi Adityanath: ಉತ್ತರಪ್ರದೇಶದಲ್ಲಿ ಗ್ಯಾಂಗ್‌ಸ್ಟರ್‌ಗಳ ಪ್ಯಾಂಟ್‌ ಒದ್ದೆಯಾಗುತ್ತಿದೆ: ಸಿಎಂ ಯೋಗಿ ಆದಿತ್ಯನಾಥ್

    ಇದೀಗ ಯೋಗಿ ಆದಿತ್ಯನಾಥ್ ದರೋಡೆಕೋರರು, ಸುಲಿಗೆಕೋರರು ಸೇರಿದಂತೆ ಗ್ಯಾಂಗ್‌ಸ್ಟರ್‌ಗಳ ಬಗ್ಗೆ ನೀಡಿರುವ ಹೇಳಿಕೆ ಭಾರೀ ಕುತೂಹಲ ಮೂಡಿಸಿದ್ದು, ಮಾಫಿಯಾ ಜಗತ್ತಿನಲ್ಲಿ ಭಯ ಹುಟ್ಟಿಸಿದೆ ಎಂದು ಹೇಳಲಾಗ್ತಿದೆ.

    MORE
    GALLERIES