ವಿದ್ಯಾರ್ಥಿಗಳೇ ಗಮನಿಸಿ, ಶಾಂತಿ ಕಾಪಾಡುವ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತು ಲೇಟೆಸ್ಟ್ ಸುದ್ದಿಯೊಂದು ನಿಮಗೆಂದೇ ಇಲ್ಲಿದೆ ನೋಡಿ. (ಸಾಂದರ್ಭಿಕ ಚಿತ್ರ)
2/ 7
ದಕ್ಷಿಣ ಭಾರತದ ಮೊದಲ ಉಕ್ಕಿನ ಕಾರ್ಖಾನೆ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ (ವಿಐಎಸ್ಎಲ್) ಮುಚ್ಚುವ ಕುರಿತು ಆಡಳಿತ ಮಂಡಳಿ ನಿರ್ಧಾರ ಕೈಗೊಂಡಿತ್ತು. (ಸಾಂದರ್ಭಿಕ ಚಿತ್ರ)
3/ 7
ಈ ನಿರ್ಧಾರದ ವಿರುದ್ಧ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಕಾರ್ಮಿಕರು ಸಿಡಿದೆದ್ದಿದ್ದಾರೆ. ಭದ್ರಾವತಿ ನಗರ ಬಂದ್ ಮಾಡಲು ಕರೆ ನೀಡಿದ್ದಾರೆ. ಟೈಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದ್ದಾರೆ. ಹೀಗಾಗಿ ರಜೆ ಘೋಷಣೆ ಮಾಡಲಾಗಿದೆ. (ಸಾಂದರ್ಭಿಕ ಚಿತ್ರ)
4/ 7
ಈ ಹಿನ್ನೆಲೆಯಲ್ಲಿ ಭದ್ರಾವತಿ ನಗರದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಾಂತಿ ಕಾಪಾಡುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. (ಸಾಂದರ್ಭಿಕ ಚಿತ್ರ)
5/ 7
ಭದ್ರಾವತಿ ನಗರದ ಎಲ್ಲ ಅಂಗಡಿ ಮುಂಗಟ್ಟು ಬಂದ್ ಮಾಡಲಾಗಿದೆ. ಭದ್ರಾವತಿಯಲ್ಲಿ KSRTC ಬಸ್ ಸಂಚಾರ ಸ್ಥಗಿತಗೊಂಡಿದೆ. ಶಾಲೆಗಳು ಬಂದ್ ಆಗಿವೆ. (ಸಾಂದರ್ಭಿಕ ಚಿತ್ರ)
6/ 7
ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ (ವಿಐಎಸ್ಎಲ್) ಗುತ್ತಿಗೆ ಕಾರ್ಮಿಕರಿಂದ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. (ಸಾಂದರ್ಭಿಕ ಚಿತ್ರ)
7/ 7
KSRTC ಬಸ್ಗಳು ಭದ್ರಾವತಿ ನಗರದ ಬೈಪಾಸ್ ರಸ್ತೆಯ ಮುಖಾಂತರ ಸಂಚಾರ ಮಾಡುತ್ತಿವೆ. ಭದ್ರಾವತಿಯಲ್ಲಿ ಶಾಂತಿ ಕದಡದಂತೆ ಪೊಲೀಸರು ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ. (ಸಾಂದರ್ಭಿಕ ಚಿತ್ರ)
First published:
17
School Holiday: ಶಾಂತಿ ಕಾಪಾಡಲು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ವಿದ್ಯಾರ್ಥಿಗಳೇ ಗಮನಿಸಿ, ಶಾಂತಿ ಕಾಪಾಡುವ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತು ಲೇಟೆಸ್ಟ್ ಸುದ್ದಿಯೊಂದು ನಿಮಗೆಂದೇ ಇಲ್ಲಿದೆ ನೋಡಿ. (ಸಾಂದರ್ಭಿಕ ಚಿತ್ರ)
School Holiday: ಶಾಂತಿ ಕಾಪಾಡಲು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ದಕ್ಷಿಣ ಭಾರತದ ಮೊದಲ ಉಕ್ಕಿನ ಕಾರ್ಖಾನೆ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ (ವಿಐಎಸ್ಎಲ್) ಮುಚ್ಚುವ ಕುರಿತು ಆಡಳಿತ ಮಂಡಳಿ ನಿರ್ಧಾರ ಕೈಗೊಂಡಿತ್ತು. (ಸಾಂದರ್ಭಿಕ ಚಿತ್ರ)
School Holiday: ಶಾಂತಿ ಕಾಪಾಡಲು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಈ ನಿರ್ಧಾರದ ವಿರುದ್ಧ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಕಾರ್ಮಿಕರು ಸಿಡಿದೆದ್ದಿದ್ದಾರೆ. ಭದ್ರಾವತಿ ನಗರ ಬಂದ್ ಮಾಡಲು ಕರೆ ನೀಡಿದ್ದಾರೆ. ಟೈಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದ್ದಾರೆ. ಹೀಗಾಗಿ ರಜೆ ಘೋಷಣೆ ಮಾಡಲಾಗಿದೆ. (ಸಾಂದರ್ಭಿಕ ಚಿತ್ರ)
School Holiday: ಶಾಂತಿ ಕಾಪಾಡಲು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಈ ಹಿನ್ನೆಲೆಯಲ್ಲಿ ಭದ್ರಾವತಿ ನಗರದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಾಂತಿ ಕಾಪಾಡುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. (ಸಾಂದರ್ಭಿಕ ಚಿತ್ರ)
School Holiday: ಶಾಂತಿ ಕಾಪಾಡಲು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
KSRTC ಬಸ್ಗಳು ಭದ್ರಾವತಿ ನಗರದ ಬೈಪಾಸ್ ರಸ್ತೆಯ ಮುಖಾಂತರ ಸಂಚಾರ ಮಾಡುತ್ತಿವೆ. ಭದ್ರಾವತಿಯಲ್ಲಿ ಶಾಂತಿ ಕದಡದಂತೆ ಪೊಲೀಸರು ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ. (ಸಾಂದರ್ಭಿಕ ಚಿತ್ರ)