'ಕಳೆದ 15 ವರ್ಷಗಳಿಂದ ಏಕದಿನ ಕ್ರಿಕೆಟ್ನಲ್ಲಿ ಶ್ರೀಲಂಕಾ ತಂಡವನ್ನು ಪ್ರತಿನಿಧಿಸಿದ್ದು, ನಿವೃತ್ತಿ ಪಡೆಯಲು ಇದು ಸರಿಯಾದ ಸಮಯ. ನನ್ನ ವಿದಾಯದ ಪಂದ್ಯದಲ್ಲಿ ಗೆಲುವು ನನಗೆ ಬಹಳ ಮಹತ್ವದ್ದಾಗಿತ್ತು. ನನ್ನ ವೃತ್ತಿ ಜೀವನದುದ್ದಕ್ಕೂ ತಂಡಕ್ಕೆ ಉತ್ತಮ ಸೇವೆ ನೀಡಲು ಪ್ರಯತ್ನಿಸಿದ್ದೇನೆ. ಶ್ರೀಲಂಕಾ ತಂಡ ಯುವ ಬೌಲರ್ಗಳಿಂದ ಕೂಡಿದೆ. ಮುಂದಿನ ದಿನಗಳಲ್ಲಿ ಎಲ್ಲರೂ ಉತ್ತಮ ಪ್ರದರ್ಶನ ನೀಡಲಿ ಎಂದು ಆಶಿಸುತ್ತೇನೆ' ಎಂದರು.