India vs Australia: ಸ್ಟಾರ್ ಆಟಗಾರನನ್ನು ಕೈಬಿಟ್ಟ ರೋಹಿತ್, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಯ್ತು ಟೀಂ ಇಂಡಿಯಾ ಪ್ಲೇಯಿಂಗ್ 11
Border Gavaskar Test Series: ಸೂರ್ಯಕುಮಾರ್ ಯಾದವ್ ಮತ್ತು ಕೆಎಸ್ ಭರತ್ ಅವರು ಟೀಂ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದಾರೆ. ಆದರೆ, ಈ ವರ್ಷ ಸತತ ಶತಕ ಬಾರಿಸುತ್ತಿರುವ ಶುಭ್ಮಾನ್ ಗಿಲ್ ಅವರನ್ನು ತಂಡದಿಂದ ಹೊರಗಿಟ್ಟಿರುವ ಬಗ್ಗೆ ಚರ್ಚೆಗಳು ಆರಂಭವಾಗಿದೆ.
ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ (IND vs AUS) ನಡುವಿನ 4 ಪಂದ್ಯಗಳ ಸರಣಿಯ ಮೊದಲ ಟೆಸ್ಟ್ ಪಂದ್ಯ ಇಂದಿನಿಂದ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ (Vidarbha Cricket Association Stadium) ಆರಂಭವಾಗಿದೆ.
2/ 8
ಈಗಾಗಲೇ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಭಾರತದ ಅನುಭವಿ ಆಲ್ರೌಂಡರ್ ರವೀಂದ್ರ ಜಡೇಜಾ ಅವರು ಫಿಟ್ ಆಗಿರುವ ಬಳಿಕ ತಂಡಕ್ಕೆ ಮರಳಿದ್ದಾರೆ.
3/ 8
ಸೂರ್ಯಕುಮಾರ್ ಯಾದವ್ ಹಾಗೂ ಕೆಎಸ್ ಭರತ್ ಟೀಂ ಇಂಡಿಯಾ ಪರ ಟೆಸ್ಟ್ ಪದಾರ್ಪಣೆ ಮಾಡಿದ್ದಾರೆ. ಆದರೆ, ಈ ವರ್ಷ ಸತತ ಶತಕ ಬಾರಿಸುತ್ತಿರುವ ಶುಭ್ಮಾನ್ ಗಿಲ್ ಅವರನ್ನು ತಂಡದಿಂದ ಕೈಬಿಟ್ಟಿದ್ದು ಚರ್ಚೆಗೆ ಕಾರಣವಾಗಿದೆ.
4/ 8
ಏಕದಿನ ಮತ್ತು T20I ಗಳಲ್ಲಿ ಸೂಪರ್ ಫಾರ್ಮ್ನಲ್ಲಿರುವ ಶುಭಮನ್ ಗಿಲ್ ಅವರನ್ನು ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ಗೆ ಅಂತಿಮ ತಂಡದಿಂದ ಕೈಬಿಡಲಾಗಿದೆ. ಆದರೆ ಫಾರ್ಮ್ನಲ್ಲಿರದ ಹೊರಗುಳಿದಿರುವ ಕೆಎಲ್ ರಾಹುಲ್ಗೆ ಅವಕಾಶ ಸಿಕ್ಕಿದೆ.
5/ 8
ಇದೇ ಈಗ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ರಾಹುಲ್ ಸದ್ಯ ಯಾವುದೇ ಫಾರ್ಮೆಟ್ ನಲ್ಲಿ ಫಾರ್ಮ್ನಲ್ಲಿಲ್ಲ. ಇಂತಹ ಆಟಗಾರನಿಗಾಗಿ ಇನ್ ಫಾರ್ಮ್ ನಲ್ಲಿರುವ ಶುಭ್ಮನ್ ಗಿಲ್ ಅವರನ್ನು ಬದಿಗೊತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಅಭಿಮಾನಿಗಳು ಪ್ರಶ್ನಿಸುತ್ತಿದ್ದಾರೆ.
6/ 8
ನ್ಯೂಜಿಲೆಂಡ್ ವಿರುದ್ಧದ ಕೊನೆಯ ಟಿ20ಯಲ್ಲಿ ಶತಕ ಸಿಡಿಸಿದ್ದ ಶುಭಮನ್ ಗಿಲ್, ಕಳೆದ ಕೆಲ ಸರಣಿಗಳಲ್ಲಿ ಭರ್ಜರಿ ಬ್ಯಾಟಿಂಗ್ ಮಾಡುತ್ತಿದ್ದಾರೆ.
7/ 8
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಭಾರತ ಫೈನಲ್ಗೆ ತಲುಪಬೇಕಾದರೆ, ಭಾರತವು ಈ ಸರಣಿಯನ್ನು 2-0 ಅಥವಾ 3-1 ರಿಂದ ಗೆಲ್ಲಬೇಕು. ಆಗ ಮಾತ್ರ ಜೂನ್ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಭಾರತ ಫೈನಲ್ ತಲುಪಲಿದೆ.
India vs Australia: ಸ್ಟಾರ್ ಆಟಗಾರನನ್ನು ಕೈಬಿಟ್ಟ ರೋಹಿತ್, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಯ್ತು ಟೀಂ ಇಂಡಿಯಾ ಪ್ಲೇಯಿಂಗ್ 11
ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ (IND vs AUS) ನಡುವಿನ 4 ಪಂದ್ಯಗಳ ಸರಣಿಯ ಮೊದಲ ಟೆಸ್ಟ್ ಪಂದ್ಯ ಇಂದಿನಿಂದ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ (Vidarbha Cricket Association Stadium) ಆರಂಭವಾಗಿದೆ.
India vs Australia: ಸ್ಟಾರ್ ಆಟಗಾರನನ್ನು ಕೈಬಿಟ್ಟ ರೋಹಿತ್, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಯ್ತು ಟೀಂ ಇಂಡಿಯಾ ಪ್ಲೇಯಿಂಗ್ 11
ಸೂರ್ಯಕುಮಾರ್ ಯಾದವ್ ಹಾಗೂ ಕೆಎಸ್ ಭರತ್ ಟೀಂ ಇಂಡಿಯಾ ಪರ ಟೆಸ್ಟ್ ಪದಾರ್ಪಣೆ ಮಾಡಿದ್ದಾರೆ. ಆದರೆ, ಈ ವರ್ಷ ಸತತ ಶತಕ ಬಾರಿಸುತ್ತಿರುವ ಶುಭ್ಮಾನ್ ಗಿಲ್ ಅವರನ್ನು ತಂಡದಿಂದ ಕೈಬಿಟ್ಟಿದ್ದು ಚರ್ಚೆಗೆ ಕಾರಣವಾಗಿದೆ.
India vs Australia: ಸ್ಟಾರ್ ಆಟಗಾರನನ್ನು ಕೈಬಿಟ್ಟ ರೋಹಿತ್, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಯ್ತು ಟೀಂ ಇಂಡಿಯಾ ಪ್ಲೇಯಿಂಗ್ 11
ಏಕದಿನ ಮತ್ತು T20I ಗಳಲ್ಲಿ ಸೂಪರ್ ಫಾರ್ಮ್ನಲ್ಲಿರುವ ಶುಭಮನ್ ಗಿಲ್ ಅವರನ್ನು ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ಗೆ ಅಂತಿಮ ತಂಡದಿಂದ ಕೈಬಿಡಲಾಗಿದೆ. ಆದರೆ ಫಾರ್ಮ್ನಲ್ಲಿರದ ಹೊರಗುಳಿದಿರುವ ಕೆಎಲ್ ರಾಹುಲ್ಗೆ ಅವಕಾಶ ಸಿಕ್ಕಿದೆ.
India vs Australia: ಸ್ಟಾರ್ ಆಟಗಾರನನ್ನು ಕೈಬಿಟ್ಟ ರೋಹಿತ್, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಯ್ತು ಟೀಂ ಇಂಡಿಯಾ ಪ್ಲೇಯಿಂಗ್ 11
ಇದೇ ಈಗ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ರಾಹುಲ್ ಸದ್ಯ ಯಾವುದೇ ಫಾರ್ಮೆಟ್ ನಲ್ಲಿ ಫಾರ್ಮ್ನಲ್ಲಿಲ್ಲ. ಇಂತಹ ಆಟಗಾರನಿಗಾಗಿ ಇನ್ ಫಾರ್ಮ್ ನಲ್ಲಿರುವ ಶುಭ್ಮನ್ ಗಿಲ್ ಅವರನ್ನು ಬದಿಗೊತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಅಭಿಮಾನಿಗಳು ಪ್ರಶ್ನಿಸುತ್ತಿದ್ದಾರೆ.
India vs Australia: ಸ್ಟಾರ್ ಆಟಗಾರನನ್ನು ಕೈಬಿಟ್ಟ ರೋಹಿತ್, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಯ್ತು ಟೀಂ ಇಂಡಿಯಾ ಪ್ಲೇಯಿಂಗ್ 11
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಭಾರತ ಫೈನಲ್ಗೆ ತಲುಪಬೇಕಾದರೆ, ಭಾರತವು ಈ ಸರಣಿಯನ್ನು 2-0 ಅಥವಾ 3-1 ರಿಂದ ಗೆಲ್ಲಬೇಕು. ಆಗ ಮಾತ್ರ ಜೂನ್ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಭಾರತ ಫೈನಲ್ ತಲುಪಲಿದೆ.