Ranji Trophy 2023: ಭರ್ಜರಿ ಕಂಬ್ಯಾಕ್ ಮಾಡಿದ ಜಡ್ಡು, ತಂಡದಿಂದ ಹೊರಹೋಗ್ತಾರಾ ಸ್ಟಾರ್ ಆಲ್ರೌಂಡರ್?
Ranji Trophy 2023: ರವೀಂದ್ರ ಜಡೇಜಾ ಏಷ್ಯಾಕಪ್ ಮತ್ತು ಟಿ20 ವಿಶ್ವಕಪ್ನಿಂದ ದೂರವುಳಿದಿದ್ದರು. ಅವರು ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಮತ್ತು ಸುಮಾರು ಐದು ತಿಂಗಳ ಕಾಲ ಕ್ರಿಕೆಟ್ನಿಂದ ದೂರವಿದ್ದರು.
ಕಳೆದ ವರ್ಷ ನಡೆದ ಏಷ್ಯಾಕಪ್ 2022 ಟೂರ್ನಿಯ ವೇಳೆ ಟೀಂ ಇಂಡಿಯಾದ ಆಲ್ರೌಂಡರ್ ರವೀಂದ್ರ ಜಡೇಜಾ ಮೊಣಕಾಲಿನ ಗಾಯಕ್ಕೆ ಒಳಗಾಗಿದ್ದರು. ಅವರು ಒಳಾಂಗಣದಲ್ಲಿ ಸರ್ಫಿಂಗ್ ಮಾಡುವಾಗ ಮೊಣಕಾಲಿನ ಗಾಯಕ್ಕೆ ತುತ್ತಾಗಿದ್ದರು.
2/ 8
ಇದರೊಂದಿಗೆ ರವೀಂದ್ರ ಜಡೇಜಾ ಏಷ್ಯಾಕಪ್ ಹಾಗೂ ಟಿ20 ವಿಶ್ವಕಪ್ನಿಂದ ವಂಚಿತರಾದರು. ಅವರು ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಮತ್ತು ಸುಮಾರು ಐದು ತಿಂಗಳ ಕಾಲ ಆಟದಿಂದ ದೂರವಿದ್ದರು.
3/ 8
ರವೀಂದ್ರ ಜಡೇಜಾ ಅನುಪಸ್ಥಿತಿಯಲ್ಲಿ ತಂಡಕ್ಕೆ ಬಂದ ಅಕ್ಷರ್ ಪಟೇಲ್ ಅದ್ಭುತ ಪ್ರದರ್ಶನ ನೀಡಿದರು. ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡರಲ್ಲೂ ಅತ್ಯುತ್ತಮ ಪ್ರದರ್ಶನ ತೋರಿದರು. ಆದರೆ ಅಕ್ಷರ್ ಟಿ20 ವಿಶ್ವಕಪ್ನಲ್ಲಿ ಪ್ರಭಾವ ಬೀರಲು ವಿಫಲರಾಗಿದ್ದರು.
4/ 8
ಪ್ರಸ್ತುತ ಜಡೇಜಾ ಅವರ ಸ್ಥಾನವನ್ನು ಅಕ್ಷರ್ ಪಟೇಲ್ ತುಂಬುತ್ತಿದ್ದಾರೆ. ಅಕ್ಷರ್ ಮೂರೂ ಮಾದರಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಆದರೆ, ಗಾಯದಿಂದ ಚೇತರಿಸಿಕೊಂಡಿರುವ ರವೀಂದ್ರ ಜಡೇಜಾ ಆಸ್ಟ್ರೇಲಿಯಾ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ಆಯ್ಕೆಯಾಗಿದ್ದಾರೆ.
5/ 8
ಅದಕ್ಕೂ ಮುನ್ನ ಎಡಗೈ ಆಲ್ ರೌಂಡರ್ ರಣಜಿ ಟ್ರೋಫಿಯಲ್ಲಿ ಭರ್ಜರಿ ಪ್ರದರ್ಶಣ ನೀಡುತ್ತಿದ್ದಾರೆ. ಸೌರಾಷ್ಟ್ರ ತಂಡದ ನಾಯಕನಾಗಿ ಕಣಕ್ಕೆ ಇಳಿದಿದ್ದ ಜಡೇಜಾ ತಮಿಳುನಾಡು ವಿರುದ್ಧ ಅದ್ಭುತ ಪ್ರದರ್ಶನ ನೀಡಿದರು.
6/ 8
ಬೌಲಿಂಗ್ ನಲ್ಲಿ 8 ವಿಕೆಟ್ ಪಡೆದು ಮಿಂಚಿದರು. ಮೊದಲ ಇನ್ನಿಂಗ್ಸ್ನಲ್ಲಿ 7 ವಿಕೆಟ್ ಪಡೆದಿದ್ದ ಜಡೇಜಾ ಎರಡನೇ ಇನ್ನಿಂಗ್ಸ್ನಲ್ಲಿ ಒಂದು ವಿಕೆಟ್ ಪಡೆದರು. ಈ ಕ್ರಮದಲ್ಲಿ, ಅವರ ದೊಡ್ಡ ಕಂಬ್ಯಾಕ್ ಮಾಡುವ ಸೂಚನೆ ನೀಡಿದ್ದಾರೆ.
7/ 8
ಆದರೆ ರವೀಂದ್ರ ಜಡೇಜಾ ಬ್ಯಾಟಿಂಗ್ನಲ್ಲಿ ಪ್ರಭಾವ ಬೀರಲು ವಿಫಲರಾದರು. ಎರಡೂ ಇನಿಂಗ್ಸ್ಗಳಲ್ಲಿ ಅವರು ಗಳಿಸಿದ್ದು 40 ರನ್ ಮಾತ್ರ. ಈ ಪಂದ್ಯದಲ್ಲಿ ರವೀಂದ್ರ ಜಡೇಜಾ ಬೌಲಿಂಗ್ ಮ್ಯಾಜಿಕ್ ತೋರಿದರಾದರೂ ಗೆಲುವು ತಮಿಳುನಾಡಿಗೆ ಒಲಿದಿದೆ.
8/ 8
ಜಡೇಜಾ ಸೂಪರ್ ಬೌಲಿಂಗ್ನೊಂದಿಗೆ ಮಿಂಚಿದ್ದರಿಂದ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅವರ ಸ್ಥಾನ ಖಚಿತವಾಗಿದೆ ಎಂದು ಹೇಳಬಹುದು. ಈ ಮೂಲಕ ಜಡ್ಡು ಅವರು ಟೆಸ್ಟ್ ಹಾಗೂ ಏಕದಿನ ಪಂದ್ಯಗಳಲ್ಲಿ ಪುನರಾಗಮನ ಮಾಡುವುದು ಖಚಿತವಾಗಿದೆ. ಹಾಗೆ ಆದ್ದಲ್ಲಿ ಅಕ್ಷರ್ ಪಟೇಲ್ ಜತೆಗೆ ವಾಷಿಂಗ್ಟನ್ ಸುಂದರ್ ಕೂಡ ತಂಡದಿಂದ ಹೊರಗುಳಿಯುವ ಸಾಧ್ಯತೆ ಇದೆ.
First published:
18
Ranji Trophy 2023: ಭರ್ಜರಿ ಕಂಬ್ಯಾಕ್ ಮಾಡಿದ ಜಡ್ಡು, ತಂಡದಿಂದ ಹೊರಹೋಗ್ತಾರಾ ಸ್ಟಾರ್ ಆಲ್ರೌಂಡರ್?
ಕಳೆದ ವರ್ಷ ನಡೆದ ಏಷ್ಯಾಕಪ್ 2022 ಟೂರ್ನಿಯ ವೇಳೆ ಟೀಂ ಇಂಡಿಯಾದ ಆಲ್ರೌಂಡರ್ ರವೀಂದ್ರ ಜಡೇಜಾ ಮೊಣಕಾಲಿನ ಗಾಯಕ್ಕೆ ಒಳಗಾಗಿದ್ದರು. ಅವರು ಒಳಾಂಗಣದಲ್ಲಿ ಸರ್ಫಿಂಗ್ ಮಾಡುವಾಗ ಮೊಣಕಾಲಿನ ಗಾಯಕ್ಕೆ ತುತ್ತಾಗಿದ್ದರು.
Ranji Trophy 2023: ಭರ್ಜರಿ ಕಂಬ್ಯಾಕ್ ಮಾಡಿದ ಜಡ್ಡು, ತಂಡದಿಂದ ಹೊರಹೋಗ್ತಾರಾ ಸ್ಟಾರ್ ಆಲ್ರೌಂಡರ್?
ಇದರೊಂದಿಗೆ ರವೀಂದ್ರ ಜಡೇಜಾ ಏಷ್ಯಾಕಪ್ ಹಾಗೂ ಟಿ20 ವಿಶ್ವಕಪ್ನಿಂದ ವಂಚಿತರಾದರು. ಅವರು ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಮತ್ತು ಸುಮಾರು ಐದು ತಿಂಗಳ ಕಾಲ ಆಟದಿಂದ ದೂರವಿದ್ದರು.
Ranji Trophy 2023: ಭರ್ಜರಿ ಕಂಬ್ಯಾಕ್ ಮಾಡಿದ ಜಡ್ಡು, ತಂಡದಿಂದ ಹೊರಹೋಗ್ತಾರಾ ಸ್ಟಾರ್ ಆಲ್ರೌಂಡರ್?
ರವೀಂದ್ರ ಜಡೇಜಾ ಅನುಪಸ್ಥಿತಿಯಲ್ಲಿ ತಂಡಕ್ಕೆ ಬಂದ ಅಕ್ಷರ್ ಪಟೇಲ್ ಅದ್ಭುತ ಪ್ರದರ್ಶನ ನೀಡಿದರು. ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡರಲ್ಲೂ ಅತ್ಯುತ್ತಮ ಪ್ರದರ್ಶನ ತೋರಿದರು. ಆದರೆ ಅಕ್ಷರ್ ಟಿ20 ವಿಶ್ವಕಪ್ನಲ್ಲಿ ಪ್ರಭಾವ ಬೀರಲು ವಿಫಲರಾಗಿದ್ದರು.
Ranji Trophy 2023: ಭರ್ಜರಿ ಕಂಬ್ಯಾಕ್ ಮಾಡಿದ ಜಡ್ಡು, ತಂಡದಿಂದ ಹೊರಹೋಗ್ತಾರಾ ಸ್ಟಾರ್ ಆಲ್ರೌಂಡರ್?
ಪ್ರಸ್ತುತ ಜಡೇಜಾ ಅವರ ಸ್ಥಾನವನ್ನು ಅಕ್ಷರ್ ಪಟೇಲ್ ತುಂಬುತ್ತಿದ್ದಾರೆ. ಅಕ್ಷರ್ ಮೂರೂ ಮಾದರಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಆದರೆ, ಗಾಯದಿಂದ ಚೇತರಿಸಿಕೊಂಡಿರುವ ರವೀಂದ್ರ ಜಡೇಜಾ ಆಸ್ಟ್ರೇಲಿಯಾ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ಆಯ್ಕೆಯಾಗಿದ್ದಾರೆ.
Ranji Trophy 2023: ಭರ್ಜರಿ ಕಂಬ್ಯಾಕ್ ಮಾಡಿದ ಜಡ್ಡು, ತಂಡದಿಂದ ಹೊರಹೋಗ್ತಾರಾ ಸ್ಟಾರ್ ಆಲ್ರೌಂಡರ್?
ಅದಕ್ಕೂ ಮುನ್ನ ಎಡಗೈ ಆಲ್ ರೌಂಡರ್ ರಣಜಿ ಟ್ರೋಫಿಯಲ್ಲಿ ಭರ್ಜರಿ ಪ್ರದರ್ಶಣ ನೀಡುತ್ತಿದ್ದಾರೆ. ಸೌರಾಷ್ಟ್ರ ತಂಡದ ನಾಯಕನಾಗಿ ಕಣಕ್ಕೆ ಇಳಿದಿದ್ದ ಜಡೇಜಾ ತಮಿಳುನಾಡು ವಿರುದ್ಧ ಅದ್ಭುತ ಪ್ರದರ್ಶನ ನೀಡಿದರು.
Ranji Trophy 2023: ಭರ್ಜರಿ ಕಂಬ್ಯಾಕ್ ಮಾಡಿದ ಜಡ್ಡು, ತಂಡದಿಂದ ಹೊರಹೋಗ್ತಾರಾ ಸ್ಟಾರ್ ಆಲ್ರೌಂಡರ್?
ಬೌಲಿಂಗ್ ನಲ್ಲಿ 8 ವಿಕೆಟ್ ಪಡೆದು ಮಿಂಚಿದರು. ಮೊದಲ ಇನ್ನಿಂಗ್ಸ್ನಲ್ಲಿ 7 ವಿಕೆಟ್ ಪಡೆದಿದ್ದ ಜಡೇಜಾ ಎರಡನೇ ಇನ್ನಿಂಗ್ಸ್ನಲ್ಲಿ ಒಂದು ವಿಕೆಟ್ ಪಡೆದರು. ಈ ಕ್ರಮದಲ್ಲಿ, ಅವರ ದೊಡ್ಡ ಕಂಬ್ಯಾಕ್ ಮಾಡುವ ಸೂಚನೆ ನೀಡಿದ್ದಾರೆ.
Ranji Trophy 2023: ಭರ್ಜರಿ ಕಂಬ್ಯಾಕ್ ಮಾಡಿದ ಜಡ್ಡು, ತಂಡದಿಂದ ಹೊರಹೋಗ್ತಾರಾ ಸ್ಟಾರ್ ಆಲ್ರೌಂಡರ್?
ಆದರೆ ರವೀಂದ್ರ ಜಡೇಜಾ ಬ್ಯಾಟಿಂಗ್ನಲ್ಲಿ ಪ್ರಭಾವ ಬೀರಲು ವಿಫಲರಾದರು. ಎರಡೂ ಇನಿಂಗ್ಸ್ಗಳಲ್ಲಿ ಅವರು ಗಳಿಸಿದ್ದು 40 ರನ್ ಮಾತ್ರ. ಈ ಪಂದ್ಯದಲ್ಲಿ ರವೀಂದ್ರ ಜಡೇಜಾ ಬೌಲಿಂಗ್ ಮ್ಯಾಜಿಕ್ ತೋರಿದರಾದರೂ ಗೆಲುವು ತಮಿಳುನಾಡಿಗೆ ಒಲಿದಿದೆ.
Ranji Trophy 2023: ಭರ್ಜರಿ ಕಂಬ್ಯಾಕ್ ಮಾಡಿದ ಜಡ್ಡು, ತಂಡದಿಂದ ಹೊರಹೋಗ್ತಾರಾ ಸ್ಟಾರ್ ಆಲ್ರೌಂಡರ್?
ಜಡೇಜಾ ಸೂಪರ್ ಬೌಲಿಂಗ್ನೊಂದಿಗೆ ಮಿಂಚಿದ್ದರಿಂದ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅವರ ಸ್ಥಾನ ಖಚಿತವಾಗಿದೆ ಎಂದು ಹೇಳಬಹುದು. ಈ ಮೂಲಕ ಜಡ್ಡು ಅವರು ಟೆಸ್ಟ್ ಹಾಗೂ ಏಕದಿನ ಪಂದ್ಯಗಳಲ್ಲಿ ಪುನರಾಗಮನ ಮಾಡುವುದು ಖಚಿತವಾಗಿದೆ. ಹಾಗೆ ಆದ್ದಲ್ಲಿ ಅಕ್ಷರ್ ಪಟೇಲ್ ಜತೆಗೆ ವಾಷಿಂಗ್ಟನ್ ಸುಂದರ್ ಕೂಡ ತಂಡದಿಂದ ಹೊರಗುಳಿಯುವ ಸಾಧ್ಯತೆ ಇದೆ.