Puttur: ಅರುಣ್ ಪುತ್ತಿಲ ಇಲ್ಲದಿದ್ದರೆ ಕಾರ್ಯಕರ್ತರನ್ನ ಜೀವಂತ ನೋಡುತ್ತಿರಲಿಲ್ಲ; ಶಿವಮೊಗ್ಗದ ಮೃತ ಹರ್ಷನ ಸಹೋದರಿ ಶಾಕಿಂಗ್​ ಹೇಳಿಕೆ!

ಅರುಣ್ ಕುಮಾರ್ ಪುತ್ತಿಲ ಇರುವವರೆಗೂ ಯಾವ ಕಾರ್ಯಕರ್ತನಿಗೂ ತೊಂದರೆ ಆಗಲ್ಲ ಎಂದು ಶಿವಮೊಗ್ಗದ ಮೃತ ಹರ್ಷನ ಸಹೋದರಿ ಅಶ್ವಿನಿ ಹೇಳಿದ್ದಾರೆ.

  • News18 Kannada
  • |
  •   | Bangalore [Bangalore], India
First published:

  • 17

    Puttur: ಅರುಣ್ ಪುತ್ತಿಲ ಇಲ್ಲದಿದ್ದರೆ ಕಾರ್ಯಕರ್ತರನ್ನ ಜೀವಂತ ನೋಡುತ್ತಿರಲಿಲ್ಲ; ಶಿವಮೊಗ್ಗದ ಮೃತ ಹರ್ಷನ ಸಹೋದರಿ ಶಾಕಿಂಗ್​ ಹೇಳಿಕೆ!

    ಪುತ್ತೂರು: ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ಪ್ರಕರಣದಲ್ಲಿ ಆಸ್ಪತ್ರೆ ದಾಖಲಾಗಿರುವ ಕಾರ್ಯಕರ್ತರನ್ನು ಶಿವಮೊಗ್ಗದ ಮೃತ ಹರ್ಷನ ಸಹೋದರಿ ಅಶ್ವಿನಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

    MORE
    GALLERIES

  • 27

    Puttur: ಅರುಣ್ ಪುತ್ತಿಲ ಇಲ್ಲದಿದ್ದರೆ ಕಾರ್ಯಕರ್ತರನ್ನ ಜೀವಂತ ನೋಡುತ್ತಿರಲಿಲ್ಲ; ಶಿವಮೊಗ್ಗದ ಮೃತ ಹರ್ಷನ ಸಹೋದರಿ ಶಾಕಿಂಗ್​ ಹೇಳಿಕೆ!

    ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಕಾರ್ಯಕರ್ತರನ್ನು ಇಂದು ಅಶ್ವಿನಿ ಅವರು ಭೇಟಿಯಾಗಿದ್ದರು. ಆ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅಶ್ವಿನಿ ಅವರು, ಕಾರ್ಯಕರ್ತರ ಸ್ಥಿತಿಯನ್ನು ನೋಡಿ ತುಂಬಾ ಬೇಸರಗೊಂಡಿದ್ದೇನೆ. ಇವತ್ತು ಅರುಣ್ ಪುತ್ತಿಲ ಇಲ್ಲದಿದ್ದರೆ ಕಾರ್ಯಕರ್ತರನ್ನ ಜೀವಂತ ನೋಡುತ್ತಿರಲಿಲ್ಲ ಎಂದು ತಿಳಿಸಿದ್ದಾರೆ.

    MORE
    GALLERIES

  • 37

    Puttur: ಅರುಣ್ ಪುತ್ತಿಲ ಇಲ್ಲದಿದ್ದರೆ ಕಾರ್ಯಕರ್ತರನ್ನ ಜೀವಂತ ನೋಡುತ್ತಿರಲಿಲ್ಲ; ಶಿವಮೊಗ್ಗದ ಮೃತ ಹರ್ಷನ ಸಹೋದರಿ ಶಾಕಿಂಗ್​ ಹೇಳಿಕೆ!

    ಕಾರ್ಯಕರ್ತರು ಹಿಂದೂ ಸಮಾಜ ಗಟ್ಟಿಗೊಳಿಸಲು ಹೋರಾಡ್ತಾ ಇದ್ದಾರೆ. ಪ್ರತಿಯೊಬ್ಬರೂ ಕೂಡ ಅರ್ಥ ಮಾಡಿಕೊಳ್ಳಬೇಕು. ಹಿಂದೂ ಕಾರ್ಯಕರ್ತರು‌ ಸಮಾಜಕ್ಕೆ ದ್ರೋಹ ಮಾಡುತ್ತಿಲ್ಲ. ಆದರೆ ಹಿಂದೂ ಕಾರ್ಯಕರ್ತರು ಯಾವತ್ತೂ ಕುಗ್ಗಲ್ಲ. ಈ ರೀತಿ ದೌರ್ಜನ್ಯ ಮಾಡುತ್ತಿದ್ದರೆ ಹಿಂದೂ ಕಾರ್ಯಕರ್ತರು ಗಟ್ಟಿಯಾಗಿ ನಿಂತು ಬೆಳೆಯುತ್ತಾರೆ ಹೊರತು ಕುಗ್ಗಲ್ಲ ಎಂದು ಹೇಳಿದರು.

    MORE
    GALLERIES

  • 47

    Puttur: ಅರುಣ್ ಪುತ್ತಿಲ ಇಲ್ಲದಿದ್ದರೆ ಕಾರ್ಯಕರ್ತರನ್ನ ಜೀವಂತ ನೋಡುತ್ತಿರಲಿಲ್ಲ; ಶಿವಮೊಗ್ಗದ ಮೃತ ಹರ್ಷನ ಸಹೋದರಿ ಶಾಕಿಂಗ್​ ಹೇಳಿಕೆ!

    ಅರುಣ್ ಕುಮಾರ್ ಪುತ್ತಿಲ ಇರುವವರೆಗೂ ಯಾವ ಕಾರ್ಯಕರ್ತನಿಗೂ ತೊಂದರೆ ಆಗಲ್ಲ. ಪ್ರತಿಯೊಬ್ಬರಿಗೂ ಒಂದು‌ ಜೀವ ಅಮೂಲ್ಯವಾದದ್ದು, ಹಾಗಾಗಿ ದಯವಿಟ್ಟು ಈ ರೀತಿಯ ದೌರ್ಜನ್ಯ ಮಾಡೋದು ಸರಿಯಲ್ಲ. ರಾಜ್ಯದಲ್ಲಿ ಸುಮಾರು 36 ರಷ್ಟು‌ ಕಾರ್ಯಕರ್ತರು ಬಲಿಯಾಗಿದ್ದಾರೆ. ಈ ರೀತಿ ಒಬ್ಬ ಹೋದರೆ ಸಾವಿರಾರು ಜನ ಹುಟ್ಟಿ ಬರ್ತಿವಿ ಎಂದು ಎಚ್ಚರಿಕೆ ನೀಡಿದರು.

    MORE
    GALLERIES

  • 57

    Puttur: ಅರುಣ್ ಪುತ್ತಿಲ ಇಲ್ಲದಿದ್ದರೆ ಕಾರ್ಯಕರ್ತರನ್ನ ಜೀವಂತ ನೋಡುತ್ತಿರಲಿಲ್ಲ; ಶಿವಮೊಗ್ಗದ ಮೃತ ಹರ್ಷನ ಸಹೋದರಿ ಶಾಕಿಂಗ್​ ಹೇಳಿಕೆ!

    ಹಿಂದುತ್ವವನ್ನ ಬೆಳೆಸಿಕೊಳ್ಳುತ್ತೇವೆ, ಹಿಂದುತ್ವದ ಮೂಲಕ‌ ಸಮಾಜವನ್ನ ಗಟ್ಟಿಗೊಳಿಸುತ್ತೇವೆ. ಪುತ್ತೂರಿನಲ್ಲಿ ಆದಂತಹ ದೌರ್ಜನ್ಯ ಎಲ್ಲಿಯೂ ನಡೆದಿಲ್ಲ. ಈ ರೀತಿ ಹಲ್ಲೆ ಮಾಡಿದವರಿಗೂ ಮಕ್ಕಳು ಇರುತ್ತಾರೆ, ಮಾಡಿಸಲು‌ ಕುಮ್ಮಕ್ಕು ಕೊಟ್ಟವರಿಗೂ ಮಕ್ಕಳು ಇದ್ದಾರೆ. ಪ್ರತಿಯೊಬ್ಬರಿಗೂ ನೋವಾಗುತ್ತೆ. ಇನ್ನು ಮುಂದೆಯಾದರೂ ಅರ್ಥ ಮಾಡಿಕೊಂಡು ಬಾಳಿ ಸಮಾಜಕ್ಕೆ ಮಾದರಿಯಾಗಿರಿ ಎಂದು ಕರೆ ನೀಡಿದರು.

    MORE
    GALLERIES

  • 67

    Puttur: ಅರುಣ್ ಪುತ್ತಿಲ ಇಲ್ಲದಿದ್ದರೆ ಕಾರ್ಯಕರ್ತರನ್ನ ಜೀವಂತ ನೋಡುತ್ತಿರಲಿಲ್ಲ; ಶಿವಮೊಗ್ಗದ ಮೃತ ಹರ್ಷನ ಸಹೋದರಿ ಶಾಕಿಂಗ್​ ಹೇಳಿಕೆ!

    ಕೇಸರಿ ಶಾಲು ಹಾಕಿದ ಕೂಡಲೇ ಹಿಂದುತ್ವ ಆಗಲ್ಲ, ಅದನ್ನ‌ ಬುದ್ಧಿಯಲ್ಲಿಟ್ಟುಕೊಂಡು ಗಮನದಲ್ಲಿಟ್ಟುಕೊಂಡು ಹಿಂದುತ್ವಕ್ಕೆ ಕೆಲಸ ಮಾಡಿ ಎಂದು ಅಶ್ವಿನಿ ಸಲಹೆ ನೀಡಿದರು.

    MORE
    GALLERIES

  • 77

    Puttur: ಅರುಣ್ ಪುತ್ತಿಲ ಇಲ್ಲದಿದ್ದರೆ ಕಾರ್ಯಕರ್ತರನ್ನ ಜೀವಂತ ನೋಡುತ್ತಿರಲಿಲ್ಲ; ಶಿವಮೊಗ್ಗದ ಮೃತ ಹರ್ಷನ ಸಹೋದರಿ ಶಾಕಿಂಗ್​ ಹೇಳಿಕೆ!

    ಬಿಜೆಪಿ ವಿರುದ್ಧ ಬಂಡಾಯದ ಬಾವುಟ ಹಾರಿಸಿ ಚುನಾವಣೆಗೆ ಸ್ಪರ್ಧೆ ಮಾಡಿದ್ದ ಅರುಣ್ ಪುತ್ತಿಲ ಅವರು ಹಿಂದುತ್ವದ ಹೆಸರಿನಲ್ಲಿ ಹೊಸ ಸಂಘಟನೆ ಘೋಷಣೆ ಮಾಡಿದ್ದು, ಪುತ್ತಿಲ ಪರಿವಾರ ಎಂದು ಹೆಸರಿಟ್ಟಿದ್ದಾರೆ.

    MORE
    GALLERIES