Bengaluru: ಎಟಿಎಂಗೆ ತುಂಬಿಸಬೇಕಿದ್ದ 1 ಕೋಟಿ ಹಣದ ಜೊತೆ ನೌಕರ ಪರಾರಿ

ATM Money: ಎಟಿಎಂಗೆ ತುಂಬಿಸಬೇಕಿದ್ದ ಒಂದು ಕೋಟಿಗೂ ಅಧಿಕ ಹಣದ ಜೊತೆ ನೌಕರನೋರ್ವ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

First published:

  • 17

    Bengaluru: ಎಟಿಎಂಗೆ ತುಂಬಿಸಬೇಕಿದ್ದ 1 ಕೋಟಿ ಹಣದ ಜೊತೆ ನೌಕರ ಪರಾರಿ

    ಮಡಿವಾಳ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ರಾಜೇಶ್ ಮೇಸ್ತಾ ಹಣದ ಜೊತೆ ಪರಾರಿಯಾಗಿರುವ ಆರೋಪಿ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Bengaluru: ಎಟಿಎಂಗೆ ತುಂಬಿಸಬೇಕಿದ್ದ 1 ಕೋಟಿ ಹಣದ ಜೊತೆ ನೌಕರ ಪರಾರಿ

    ರಾಜೇಶ್ ಮೇಸ್ತಾ ಕಳೆದ 11 ವರ್ಷಗಳಿಂದ ಸೆಕ್ಯೂರ್ ವ್ಯಾಲ್ಯೂ ಇಂಡಿಯಾ ಲಿಮಿಟೆಡ್​​ನಲ್ಲಿ ನೌಕರನಾಗಿ ಕೆಲಸ ಮಾಡಿಕೊಂಡಿದ್ದನು. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Bengaluru: ಎಟಿಎಂಗೆ ತುಂಬಿಸಬೇಕಿದ್ದ 1 ಕೋಟಿ ಹಣದ ಜೊತೆ ನೌಕರ ಪರಾರಿ

    ಸೆಕ್ಯೂರ್ ವ್ಯಾಲ್ಯೂ ಇಂಡಿಯಾ ಲಿಮಿಟೆಡ್ ಎಟಿಎಂಗಳಿಗೆ ಹಣ ತುಂಬಿಸುವ ಸಂಸ್ಥೆಯಾಗಿದೆ. ಇದೇ ಕಂಪನಿಯಲ್ಲಿ ರಾಜೇಶ್ ಮೇಸ್ತಾ ಕೆಲಸ ಮಾಡಿಕೊಂಡಿದ್ದನು. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Bengaluru: ಎಟಿಎಂಗೆ ತುಂಬಿಸಬೇಕಿದ್ದ 1 ಕೋಟಿ ಹಣದ ಜೊತೆ ನೌಕರ ಪರಾರಿ

    ಜನವರಿ ಅಂತ್ಯದಲ್ಲಿ ಇದ್ದಕ್ಕಿದ್ದಂತೆ ಫೋಣ್​​ ಸ್ವಿಚ್ಛ್​ ಅಪ್ ಮಾಡಿ ರಾಜೇಶ್ ಪಲಾಯನಗೊಂಡಿದ್ದಾನೆ. ಇದರಿಂದ ಅನುಮಾನಗೊಂಡು‌ ಸಂಸ್ಥೆಯಿಂದ ಎಟಿಎಂಗಳ ಆಡಿಟ್ ನಡೆಸಲಾಗಿತ್ತು. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Bengaluru: ಎಟಿಎಂಗೆ ತುಂಬಿಸಬೇಕಿದ್ದ 1 ಕೋಟಿ ಹಣದ ಜೊತೆ ನೌಕರ ಪರಾರಿ

    ರಾಜೇಶ್ ಹಣ ತುಂಬಿಸುತ್ತಿದ್ದ ಎಟಿಎಂಗಳ ಆಡಿಟ್ ನಡೆಸಿದಾಗ 1ಕೋಟಿ 3 ಲಕ್ಷ ಹಣದ ಸಮೇತ ಪರಾರಿಯಾಗಿರುವುದು ಬೆಳಕಿಗೆ ಬಂದಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Bengaluru: ಎಟಿಎಂಗೆ ತುಂಬಿಸಬೇಕಿದ್ದ 1 ಕೋಟಿ ಹಣದ ಜೊತೆ ನೌಕರ ಪರಾರಿ

    ಸದ್ಯ ಈ ಸಂಬಂಧ ಸೆಕ್ಯೂರ್ ವ್ಯಾಲ್ಯೂ ಇಂಡಿಯಾ ಲಿಮಿಟೆಡ್ ಸಂಸ್ಥೆಯ ಡೆಪ್ಯುಟಿ ಮ್ಯಾನೇಜರ್ ರಾಘವೇಂದ್ರ ಎಸ್​​. ಮಡಿವಾಳ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Bengaluru: ಎಟಿಎಂಗೆ ತುಂಬಿಸಬೇಕಿದ್ದ 1 ಕೋಟಿ ಹಣದ ಜೊತೆ ನೌಕರ ಪರಾರಿ

    ದೂರಿನ ಅನ್ವಯ ಎಫ್​​ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಬಂಧನಕ್ಕೆ ವಿಶೇಷ ತಂಡ ರಚನೆ ಮಾಡಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES