Karnataka Rains: ಮನೆಯಿಂದ ಹೊರ ಹೋಗುವ ಮುನ್ನ ಎಚ್ಚರ; ಗಂಟೆಗೆ 30-40 ಕಿಮೀ ವೇಗದ ಗಾಳಿಯ ಜೊತೆಗೆ ಅಬ್ಬರದ ಮಳೆ

Karnataka Weather: ರಾಜ್ಯದಲ್ಲಿ ಮಂಗಳವಾರ ಮತ್ತು ಬುಧವಾರ ಮಳೆಯ ತೀವ್ರತೆ ಕಡಿಮೆಯಾಗಿತ್ತು. ಇಂದು ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

First published:

  • 17

    Karnataka Rains: ಮನೆಯಿಂದ ಹೊರ ಹೋಗುವ ಮುನ್ನ ಎಚ್ಚರ; ಗಂಟೆಗೆ 30-40 ಕಿಮೀ ವೇಗದ ಗಾಳಿಯ ಜೊತೆಗೆ ಅಬ್ಬರದ ಮಳೆ

    ದಕ್ಷಿಣ ಮತ್ತು ಉತ್ತರ ಒಳನಾಡು ಸೇರಿದಂತೆ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಕಳೆದ ಒಂದು ವಾರದಿಂದ ದಕ್ಷಿಣ ಒಳನಾಡು ಭಾಗದಲ್ಲಿ ಮಳೆಯಾಗುತ್ತಿದೆ.

    MORE
    GALLERIES

  • 27

    Karnataka Rains: ಮನೆಯಿಂದ ಹೊರ ಹೋಗುವ ಮುನ್ನ ಎಚ್ಚರ; ಗಂಟೆಗೆ 30-40 ಕಿಮೀ ವೇಗದ ಗಾಳಿಯ ಜೊತೆಗೆ ಅಬ್ಬರದ ಮಳೆ

    ಆದ್ರೆ ಕರಾವಳಿ ಮತ್ತು ಉತ್ತರ ಒಳನಾಡು ಭಾಗದಲ್ಲಿ ಬಿಸಿಲಿನ ತಾಪ ಮಾತ್ರ ಕಡಿಮೆಯಾಗಿಲ್ಲ. ಗುಡುಗು-ಮಿಂಚು ಕಾಣಿಸಿಕೊಂಡರೂ ಉತ್ತರ ಕರ್ನಾಟಕದ ಭಾಗದಲ್ಲಿ ಮಳೆಯಾಗಿಲ್ಲ.

    MORE
    GALLERIES

  • 37

    Karnataka Rains: ಮನೆಯಿಂದ ಹೊರ ಹೋಗುವ ಮುನ್ನ ಎಚ್ಚರ; ಗಂಟೆಗೆ 30-40 ಕಿಮೀ ವೇಗದ ಗಾಳಿಯ ಜೊತೆಗೆ ಅಬ್ಬರದ ಮಳೆ

    ಇಂದು ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಮಳೆಯ ಹನಿ ಬೀಳಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇನ್ನು ಉತ್ತರ ಒಳನಾಡು ಮತ್ತು ಕರಾವಳಿ ಭಾಗದ ಕೆಲವು ಪರಿಸರದಲ್ಲಿ ತಾಪಮಾನ ಕನಿಷ್ಠ 2 ರಿಂದ 3 ಡಿಗ್ರಿ ಸೆಲ್ಸಿಯಸ್​ ಹೆಚ್ಚಾಗುವ ಸಾಧ್ಯತೆಗಳಿವೆ.

    MORE
    GALLERIES

  • 47

    Karnataka Rains: ಮನೆಯಿಂದ ಹೊರ ಹೋಗುವ ಮುನ್ನ ಎಚ್ಚರ; ಗಂಟೆಗೆ 30-40 ಕಿಮೀ ವೇಗದ ಗಾಳಿಯ ಜೊತೆಗೆ ಅಬ್ಬರದ ಮಳೆ

    ಭಾನುವಾರ ಮತ್ತು ಸೋಮವಾರ ಸುರಿದ ಮಳೆಗೆ ಬೆಂಗಳೂರಿನಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಕೆಆರ್ ಸರ್ಕಲ್ ಬಳಿಯ ಅಂಡರ್​ಪಾಸ್​ ದುರಂತ ಇಡೀ ರಾಜಧಾನಿಯನ್ನೇ ಬೆಚ್ಚಿಬೀಳಿಸಿತ್ತು.

    MORE
    GALLERIES

  • 57

    Karnataka Rains: ಮನೆಯಿಂದ ಹೊರ ಹೋಗುವ ಮುನ್ನ ಎಚ್ಚರ; ಗಂಟೆಗೆ 30-40 ಕಿಮೀ ವೇಗದ ಗಾಳಿಯ ಜೊತೆಗೆ ಅಬ್ಬರದ ಮಳೆ

    ಗಾಳಿಯ ವೇಗ ಗಂಟೆಗೆ 30- 40 ಕಿಮೀ ಇರಲಿದೆ. ಬೆಂಗಳೂರಿನಲ್ಲಿ ಸಂಜೆ ವೇಳೆಗೆ ಗಾಳಿಯ ವೇಗ ಹೆಚ್ಚಾಗಲಿದ್ದು, ಮಳೆಯಾಗುವ ಸಾಧ್ಯತೆಗಳಿವೆ.

    MORE
    GALLERIES

  • 67

    Karnataka Rains: ಮನೆಯಿಂದ ಹೊರ ಹೋಗುವ ಮುನ್ನ ಎಚ್ಚರ; ಗಂಟೆಗೆ 30-40 ಕಿಮೀ ವೇಗದ ಗಾಳಿಯ ಜೊತೆಗೆ ಅಬ್ಬರದ ಮಳೆ

    ಇಂದು ಹೊರತುಪಡಿಸಿ ನಾಳೆಯಿಂದ ಮುಂದಿನ ಐದು ದಿನ ಉತ್ತರ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಒಳಹವೆ ಇರಲಿದೆ.

    MORE
    GALLERIES

  • 77

    Karnataka Rains: ಮನೆಯಿಂದ ಹೊರ ಹೋಗುವ ಮುನ್ನ ಎಚ್ಚರ; ಗಂಟೆಗೆ 30-40 ಕಿಮೀ ವೇಗದ ಗಾಳಿಯ ಜೊತೆಗೆ ಅಬ್ಬರದ ಮಳೆ

    ಮುಂಗಾರು ವಿಳಂಬ

    ಈ ಬಾರಿ ಮುಂಗಾರು ಮಳೆ ವಿಳಂಬವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಜೂನ್ 4 ಅಥವಾ ನಾಲ್ಕು ದಿನ ತಡವಾಗಿ ಮುಂಗಾರು ಮಾರುತುಗಳು ಕೇರಳವನ್ನು ಪ್ರವೇಶಿಸುವ ನಿರೀಕ್ಷೆಗಳಿವೆ.

    MORE
    GALLERIES