Bangalore Rain: ಭಾರೀ ಮಳೆಗೆ ಹೈರಾಣಾದ ಸಿಲಿಕಾನ್​ ಸಿಟಿ ಜನರು; ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್​ನಲ್ಲಿ​ ನಿಂತ ನೀರು

ರಾಜ್ಯ ರಾಜಧಾನಿಯ ಜನರು ಭಾರೀ ಮಳೆಗೆ ಹೈರಾಣಾಗಿದ್ದಾರೆ. ಕಳೆದ ಮೂರು ನಾಲ್ಕ ದಿನದಿಂದ ಸುರಿಯುತ್ತಿರುವ ಮಳೆಗೆ ಸಂಪೂರ್ಣವಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಇಂದು ಸಂಜೆಯಿಂದ ಸುರಿದ ಭಾರೀ ಮಳೆಗೆ ಜನರು ಅಕ್ಷರಶಃ ನಲುಗಿದ್ದಾರೆ. ನಗರದ ಎಲ್ಲೆಡೆ ಸುರಿದಿರುವ ಮಳೆಯಿಂದಾಗಿ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ.

First published:

  • 16

    Bangalore Rain: ಭಾರೀ ಮಳೆಗೆ ಹೈರಾಣಾದ ಸಿಲಿಕಾನ್​ ಸಿಟಿ ಜನರು; ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್​ನಲ್ಲಿ​ ನಿಂತ ನೀರು

    ರಾಜಧಾನಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗಳು ಸಂಪೂರ್ಣವಾಗಿ ಜಲಾವೃತ್ತಗೊಂಡಿದೆ. ಈ ನಡುವೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಿದ ಎಡೆಬಿಡದ ಮಳೆಗೆ ಟರ್ಮಿನಲ್​ ಮುಂಭಾಗ ನೀರು ನಿಂತಿದ್ದು ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು

    MORE
    GALLERIES

  • 26

    Bangalore Rain: ಭಾರೀ ಮಳೆಗೆ ಹೈರಾಣಾದ ಸಿಲಿಕಾನ್​ ಸಿಟಿ ಜನರು; ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್​ನಲ್ಲಿ​ ನಿಂತ ನೀರು

    ಸಂಜೆಯಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ನಗರದಲ್ಲಿ ಟ್ರಾಫಿಕ್​ ಜಾಮ್​ ಸಮಸ್ಯೆ ಉಂಟಾಯಿತು. ರಸ್ತೆಗಳಲ್ಲಿ ಜನರು ಗಂಟೆ ಗಟ್ಟಲೇ ಮಳೆಯಲ್ಲಿಯೇ ಕಾಯುವ ಸ್ಥಿತಿ ಉದ್ಭವಿಸಿತು.

    MORE
    GALLERIES

  • 36

    Bangalore Rain: ಭಾರೀ ಮಳೆಗೆ ಹೈರಾಣಾದ ಸಿಲಿಕಾನ್​ ಸಿಟಿ ಜನರು; ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್​ನಲ್ಲಿ​ ನಿಂತ ನೀರು

    ಕಳೆದ ನಾಲ್ಕು ಐದು ದಿನಗಳಿಂದ ಬಿಡುವು ನೀಡದೇ ಪ್ರತಿ ನಿತ್ಯ ಮಳೆಯಾಗುತ್ತಿರುವ ಹಿನ್ನಲೆ ರಸ್ತೆಗಳು ಸಂಪೂರ್ಣವಾಗಿ ಜಲಾವೃತವಾಗಿವೆ. ಈ ನಡುವೆ ತಗ್ಗು ಪ್ರದೇಶಗ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಜನರು ಸಾಕಷ್ಟು ತೊಂದರೆ ಅನುಭವಿಸುವಂತೆ ಆಗಿದೆ

    MORE
    GALLERIES

  • 46

    Bangalore Rain: ಭಾರೀ ಮಳೆಗೆ ಹೈರಾಣಾದ ಸಿಲಿಕಾನ್​ ಸಿಟಿ ಜನರು; ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್​ನಲ್ಲಿ​ ನಿಂತ ನೀರು

    ದೇವನಹಳ್ಳಿ ಪಟ್ಟಣ, ದೇವನಹಳ್ಳಿ ಏರ್ಪೋರ್ಟ್, ಯಲಹಂಕ, ನೆಲಮಂಗಲ, ಜಾಲಹಳ್ಳಿ, ಯಶವಂತಪುರ, ಮೆಜೆಸ್ಟಿಕ್​, ವಿಲ್ಸನ್​ ಗಾರ್ಡನ್​​ ಕೋರಮಂಗಲ ಸೇರಿದಂತೆ ನಗರದ ಸುತ್ತಮುತ್ತ ಭಾರಿ ಮಳೆ ಆಗಿದೆ

    MORE
    GALLERIES

  • 56

    Bangalore Rain: ಭಾರೀ ಮಳೆಗೆ ಹೈರಾಣಾದ ಸಿಲಿಕಾನ್​ ಸಿಟಿ ಜನರು; ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್​ನಲ್ಲಿ​ ನಿಂತ ನೀರು

    ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ನಗರದಲ್ಲಿ ಇಷ್ಟು ಪ್ರಮಾಣದ ಮಳೆಯಾಗುತ್ತಿದೆ. ಭಾರೀ ಮಳೆಗೆ ನಗರದ ಶೇಷಾದ್ರಿಪುರಂ ಶಿರೂರು ಪಾರ್ಕ್ ರಸ್ತೆಯಲ್ಲಿ ಮರವೊಂದು ಮುರಿದು ಬಿದ್ದು, ಜನರು ಸಮಸ್ಯೆ ಅನುಭವಿಸುವಂತೆ ಆಯಿತು

    MORE
    GALLERIES

  • 66

    Bangalore Rain: ಭಾರೀ ಮಳೆಗೆ ಹೈರಾಣಾದ ಸಿಲಿಕಾನ್​ ಸಿಟಿ ಜನರು; ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್​ನಲ್ಲಿ​ ನಿಂತ ನೀರು

    ಬೆಂಗಳೂರು ಮಾತ್ರವಲ್ಲದೇ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು ಸೇರಿಂದತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಿಕ್ಕಾಪಟ್ಟೆ ಮಳೆಯಾಗುತ್ತಿದೆ, ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ರೈತರ ಬೆಳೆಗಳು ಕೂಡ ನಾಶವಾಗುವ ಆತಂಕ ಎದುರಾಗಿದೆ

    MORE
    GALLERIES