ನಾಳೆ ಸಂಜೆ ಹುಬ್ಬಳ್ಳಿಗೆ ಆಗಮಿಸಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಯುಬಿ ಕಾಲೇಜಿನಲ್ಲಿ ಪ್ರಬುದ್ಧರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
2/ 7
ನಂತರ ಹುಬ್ಬಳ್ಳಿಯಲ್ಲಿ ಧಾರವಾಡ ವಿಭಾಗದ ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರ ಸಭೆಯಲ್ಲಿ ಜೆಪಿ ನಡ್ಡಾ ಭಾಗಿಯಾಗಲಿದ್ದಾರೆ. ಸಭೆಗೆ 800 ಪ್ರಮುಖರಿಗೆ ಆಹ್ವಾನ ನೀಡಲಾಗಿದೆ.
3/ 7
ಮಂಗಳವಾ ರಾತ್ರಿ ಹುಬ್ಬಳ್ಳಿಯಲ್ಲಿ ನಡ್ಡಾ ವಾಸ್ತವ್ಯ ಹೂಡಲಿದ್ದು, ಬುಧವಾರ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಲಿದ್ದಾರೆ. ಬುಧವಾರ ಹುಬ್ಬಳ್ಳಿಯಿಂದ ದೆಹಲಿಗೆ ವಾಪಸ್ ಆಗಲಿದ್ದಾರೆ.
4/ 7
ಬಿಜೆಪಿಯಲ್ಲಿ ಲಿಂಗಾಯತ ಮುಖಂಡರನ್ನು ಕಡೆಗಣನೆ ಮಾಡಲಾಗಿದೆ ಎಂಬ ಸಂದೇಶವನ್ನು ಕಾಂಗ್ರೆಸ್ ರವಾನಿಸುತ್ತಿದೆ. ಶೆಟ್ಟರ್ ಕಾಂಗ್ರೆಸ್ ಸೇರಿದ್ದರಿಂದ ಲಿಂಗಾಯತ ಮತಗಳು ಕೈ ತಪ್ಪುವ ಆತಂಕ ಬಿಜೆಪಿಗೆ ಎದುರಾಗಿದೆ.
5/ 7
ಈ ಹಿನ್ನೆಲೆ ಎಚ್ಚೆತ್ತಿರುವ ಬಿಜೆಪಿ ಲಿಂಗಾಯತ ಮುಖಂಡರ ಸಭೆ ನಡೆಸಲು ಮುಂದಾಗಿದೆ.
6/ 7
ನಾನು ಅಧಿಕಾರಕ್ಕೆ ಅಂಟಿಕೊಂಡಿಲ್ಲ. ರಾಜಕೀಯ ಸನ್ಯಾಸಕ್ಕೂ ಸಿದ್ಧನಿದ್ದೆ. ಆದ್ರೆ ನನಗೆ ಸಕಾರಾತ್ಮ ಜನರ ವಿಶ್ವಾಸ ಇರೋವರೆಗೂ ರಾಜಕೀಯದಲ್ಲಿಇರುತ್ತೇನೆ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.
7/ 7
ಕಾಂಗ್ರೆಸ್ಗೆ ಸೇರ್ಪಡೆಯಾದ ಕೂಡಲೇ ಬಿಜೆಪಿಯನ್ನು ಬೈಯಬೇಕೆಂದಿಲ್ಲ. ಬಿಜೆಪಿಯನ್ನು ಬೈಯಲ್ಲ. ಆದ್ರೆ ಕೆಲ ವ್ಯಕ್ತಿಗಳು ಇದಾರಲ್ಲಾ, ಅವರ ಬಗ್ಗೆ ಬೇಸರವಿದೆ ಎಂದು ಶೆಟ್ಟರ್ ಹೇಳಿದರು.
First published:
17
JP Nadda: ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ಹುಬ್ಬಳ್ಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ
ನಾಳೆ ಸಂಜೆ ಹುಬ್ಬಳ್ಳಿಗೆ ಆಗಮಿಸಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಯುಬಿ ಕಾಲೇಜಿನಲ್ಲಿ ಪ್ರಬುದ್ಧರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
JP Nadda: ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ಹುಬ್ಬಳ್ಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ
ಬಿಜೆಪಿಯಲ್ಲಿ ಲಿಂಗಾಯತ ಮುಖಂಡರನ್ನು ಕಡೆಗಣನೆ ಮಾಡಲಾಗಿದೆ ಎಂಬ ಸಂದೇಶವನ್ನು ಕಾಂಗ್ರೆಸ್ ರವಾನಿಸುತ್ತಿದೆ. ಶೆಟ್ಟರ್ ಕಾಂಗ್ರೆಸ್ ಸೇರಿದ್ದರಿಂದ ಲಿಂಗಾಯತ ಮತಗಳು ಕೈ ತಪ್ಪುವ ಆತಂಕ ಬಿಜೆಪಿಗೆ ಎದುರಾಗಿದೆ.
JP Nadda: ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ಹುಬ್ಬಳ್ಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ
ನಾನು ಅಧಿಕಾರಕ್ಕೆ ಅಂಟಿಕೊಂಡಿಲ್ಲ. ರಾಜಕೀಯ ಸನ್ಯಾಸಕ್ಕೂ ಸಿದ್ಧನಿದ್ದೆ. ಆದ್ರೆ ನನಗೆ ಸಕಾರಾತ್ಮ ಜನರ ವಿಶ್ವಾಸ ಇರೋವರೆಗೂ ರಾಜಕೀಯದಲ್ಲಿಇರುತ್ತೇನೆ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.