PHOTOS: ಮಹಾ ಶಿವರಾತ್ರಿ ಪ್ರಯುಕ್ತ ಕಾಡು ಮಲ್ಲೇಶ್ವರ ದೇಗುಲಕ್ಕೆ ಬಿ.ಎಸ್ ಯಡಿಯೂರಪ್ಪ ಭೇಟಿ
ಮಹಾ ಶಿವರಾತ್ರಿ ಪ್ರಯುಕ್ತ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಕಾಡು ಮಲ್ಲೇಶ್ವರ ದೇಗುಲಕ್ಕೆ ಭೇಟಿ ನೀಡಿ ಶಿವನ ದರ್ಶನ ಪಡೆದರು. ಬಳಿಕ ಶ್ರೀ ಸಾಯಿ ಮಂದಿರಕ್ಕೂ ಭೇಟಿ ನೀಡಿದ ಬಿಎಸ್ವೈ ಪೂಜೆ ಸಲ್ಲಿಸಿದ್ದಾರೆ.