ಮರು ನೇಮಕ ಮಾಡಿಕೊಳ್ಳಲು ಕಾನೂನಿನಲ್ಲಿ ಅವಕಾಶ ಇಲ್ಲ. ನಿಮ್ಮ ಕುಟುಂಬವನ್ನು ನೋಡಿ ಮರು ನೇಮಕ ಮಾಡುತ್ತಿದ್ದೇವೆ. ನಿಮ್ಮ ಜೊತೆ ಮುಷ್ಕರ ಮಾಡಿದವರು ಈಗ ಓಡಿ ಹೋದರು. ಆದರೆ, ಇಂದು ನಿಮ್ಮ ಜೊತೆಗೆ ನಿಂತಿದ್ದು ನಮ್ಮ ಸರ್ಕಾರ. ಸರ್ಕಾರದ ಜೊತೆ ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಸಾರಿಗೆ ಖಾತೆ ಸಚಿವ ಬಿ.ಶ್ರೀರಾಮುಲು ಬುದ್ದಿವಾದ ಹೇಳಿದ್ದರು.