BS Yediyurappa: ಮಾಜಿ ಸಿಎಂ ಯಡಿಯೂರಪ್ಪ 80ನೇ ಹುಟ್ಟುಹಬ್ಬದ ಸಂಭ್ರಮ; ಶಿವಮೊಗ್ಗದಲ್ಲಿ ಕೇಕ್​ ಕತ್ತರಿಸಿದ ಬಿಎಸ್​ವೈ

ಶಿವಮೊಗ್ಗದ ಯಡಿಯೂರಪ್ಪ ನಿವಾಸದಲ್ಲಿ ಬೃಹತ್ ಕೇಕ್ ಕತ್ತರಿಸಿ ಜನುಮ ದಿನಾಚರಣೆ ಮಾಡಲಾಯಿತು. ಪುತ್ರರಾದ ಬಿ.ವೈ. ರಾಘವೇಂದ್ರ, ಬಿ.ವೈ. ವಿಜಯೇಂದ್ರಗೆ ಕೇಕ್ ತಿನ್ನಿಸಿದರು.

First published:

  • 17

    BS Yediyurappa: ಮಾಜಿ ಸಿಎಂ ಯಡಿಯೂರಪ್ಪ 80ನೇ ಹುಟ್ಟುಹಬ್ಬದ ಸಂಭ್ರಮ; ಶಿವಮೊಗ್ಗದಲ್ಲಿ ಕೇಕ್​ ಕತ್ತರಿಸಿದ ಬಿಎಸ್​ವೈ

    ಶಿವಮೊಗ್ಗ: ಮಾಜಿ ಸಿಎಂ ಯಡಿಯೂರಪ್ಪನವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 80ನೇ ವರ್ಷದ ಹುಟ್ಟುಹಬ್ಬದ ಸಂಭ್ರಮಾಚರಣೆ ಈಗಾಗಲೇ ಶಿವಮೊಗ್ಗದಲ್ಲಿ ನಡೆದಿದೆ.

    MORE
    GALLERIES

  • 27

    BS Yediyurappa: ಮಾಜಿ ಸಿಎಂ ಯಡಿಯೂರಪ್ಪ 80ನೇ ಹುಟ್ಟುಹಬ್ಬದ ಸಂಭ್ರಮ; ಶಿವಮೊಗ್ಗದಲ್ಲಿ ಕೇಕ್​ ಕತ್ತರಿಸಿದ ಬಿಎಸ್​ವೈ

    ಶಿವಮೊಗ್ಗದ ಯಡಿಯೂರಪ್ಪ ನಿವಾಸದಲ್ಲಿ ಬೃಹತ್ ಕೇಕ್ ಕತ್ತರಿಸಿ ಜನುಮ ದಿನಾಚರಣೆ ಆಚರಣೆ ಮಾಡಲಾಯಿತು. ಪುತ್ರರಾದ ಬಿ.ವೈ. ರಾಘವೇಂದ್ರ, ಬಿ.ವೈ. ವಿಜಯೇಂದ್ರಗೆ ಕೇಕ್ ತಿನ್ನಿಸಿ ಹುಟ್ಟುಹಬ್ಬ ಆಚರಣೆ ಮಾಡಿದ್ದಾರೆ.

    MORE
    GALLERIES

  • 37

    BS Yediyurappa: ಮಾಜಿ ಸಿಎಂ ಯಡಿಯೂರಪ್ಪ 80ನೇ ಹುಟ್ಟುಹಬ್ಬದ ಸಂಭ್ರಮ; ಶಿವಮೊಗ್ಗದಲ್ಲಿ ಕೇಕ್​ ಕತ್ತರಿಸಿದ ಬಿಎಸ್​ವೈ

    ಯಡಿಯೂರಪ್ಪ ಅವರು ಹುಟ್ಟುಹಬ್ಬದ ಸಂಭ್ರಮದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಗೃಹಮಂತ್ರಿ ಆರಗ ಜ್ಞಾನೇಂದ್ರ ಭಾಗಿಯಾಗಿದ್ದರು. ಹ್ಯಾಪಿ ಬರ್ತಡೇ ಎಂದು ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮ ಪಟ್ಟರು. 

    MORE
    GALLERIES

  • 47

    BS Yediyurappa: ಮಾಜಿ ಸಿಎಂ ಯಡಿಯೂರಪ್ಪ 80ನೇ ಹುಟ್ಟುಹಬ್ಬದ ಸಂಭ್ರಮ; ಶಿವಮೊಗ್ಗದಲ್ಲಿ ಕೇಕ್​ ಕತ್ತರಿಸಿದ ಬಿಎಸ್​ವೈ

    ಮಾಧ್ಯಮಗಳೊಂದಿಗೆ ಮಾತನಾಡಿದ್ದ ಬಿಎಸ್​ ಯಡಿಯೂರಪ್ಪ ಅವರು, ನನ್ನ ಜೀವನದಲ್ಲಿ ಮರೆಲಾಗದ ಕ್ಷಣ. ನರೇಂದ್ರ ಮೋದಿಯವರು ಆಗಮಿಸಿ ವಿಮಾನ ನಿಲ್ದಾಣ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಬಿಎಸ್​ ಯಡಿಯೂರಪ್ಪ ಹೇಳಿದ್ದಾರೆ.

    MORE
    GALLERIES

  • 57

    BS Yediyurappa: ಮಾಜಿ ಸಿಎಂ ಯಡಿಯೂರಪ್ಪ 80ನೇ ಹುಟ್ಟುಹಬ್ಬದ ಸಂಭ್ರಮ; ಶಿವಮೊಗ್ಗದಲ್ಲಿ ಕೇಕ್​ ಕತ್ತರಿಸಿದ ಬಿಎಸ್​ವೈ

    ಲಕ್ಷಾಂತರ ಜನರು ವಿಮಾನ ನಿಲ್ದಾಣದ ಉದ್ಘಾಟನೆಯ ವಿಶೇಷ ಕ್ಷಣದಲ್ಲಿ ಭಾಗವಹಿಸಬೇಕು. ಇದು ಬೆಂಗಳೂರಿನ ನಂತರ ರಾಜ್ಯದ ಅತಿ ದೊಡ್ಡ ವಿಮಾನ ನಿಲ್ದಾಣವಾಗಿದೆ ಎಂದು ಬಿಎಸ್​ವೈ ತಿಳಿಸಿದ್ದರು.

    MORE
    GALLERIES

  • 67

    BS Yediyurappa: ಮಾಜಿ ಸಿಎಂ ಯಡಿಯೂರಪ್ಪ 80ನೇ ಹುಟ್ಟುಹಬ್ಬದ ಸಂಭ್ರಮ; ಶಿವಮೊಗ್ಗದಲ್ಲಿ ಕೇಕ್​ ಕತ್ತರಿಸಿದ ಬಿಎಸ್​ವೈ

    ಮೋದಿಯವರನ್ನು ಲೋಕಾರ್ಪಣೆ ಮಾಡಲು ಕರೆದಿದ್ದೇವು. ಅವರು ನನ್ನ ಹುಟ್ಟು ಹಬ್ಬದ ದಿನದಂದೇ ಬರುತ್ತೇನೆ ಎಂದಿದ್ದಾರೆ. ಅದು ನನಗೆ ಸಂತೋಷ ತಂದಿದೆ ಎಂದರು.

    MORE
    GALLERIES

  • 77

    BS Yediyurappa: ಮಾಜಿ ಸಿಎಂ ಯಡಿಯೂರಪ್ಪ 80ನೇ ಹುಟ್ಟುಹಬ್ಬದ ಸಂಭ್ರಮ; ಶಿವಮೊಗ್ಗದಲ್ಲಿ ಕೇಕ್​ ಕತ್ತರಿಸಿದ ಬಿಎಸ್​ವೈ

    ಇತ್ತ ಶಿವಮೊಗ್ಗ, ಬೆಳಗಾವಿಗೆ ಭೇಟಿ ನೀಡಲಿರುವ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಕರ್ನಾಟಕಕ್ಕೆ ಭೇಟಿ ನೀಡಲು ಉತ್ಸುಕನಾಗಿದ್ದೇನೆ. ಶಿವಮೊಗ್ಗದಲ್ಲಿ ಏರ್​ಪೋರ್ಟ್ ಉದ್ಘಾಟನೆ ಮಾಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

    MORE
    GALLERIES