Cabinet Expansion: ರಮೇಶ್ ಜಾರಕಿಹೊಳಿ, ಈಶ್ವರಪ್ಪಗೆ ಸಚಿವ ಸ್ಥಾನ ಸಿಗುತ್ತಾ? ದೆಹಲಿಯಲ್ಲಿ ಸಂಪುಟ ಕಸರತ್ತು
ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪ್ರಮಾಣ ವಚನ ಕಾರ್ಯಕ್ರಮ ಹಿನ್ನೆಲೆ ಸಿಎಂ ಬಸವರಾಜ್ ಬೊಮ್ಮಾಯಿ (CM Basavaraj Bommai) ದೆಹಲಿಯಲ್ಲಿದ್ದಾರೆ. ಇಂದು ಹೈಕಮಾಂಡ್ ನಾಯಕರನ್ನು ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿಯಾಗಿ, ಸಂಪುಟ ವಿಸ್ತರಣೆ (Cabinet Expansion) ಕುರಿತು ಚರ್ಚೆ ನಡೆಸುವ ಸಾಧ್ಯತೆಗಳಿವೆ.
ಸಚಿವಕಾಂಕ್ಷಿಗಳ ಒತ್ತಡ ಹೆಚ್ಚಳದ ಹಿನ್ನೆಲೆಯಲ್ಲಿ ಹೈಕಮಾಂಡ್ ಭೇಟಿಯಾಗಲು ಸಿಎಂ ಬೊಮ್ಮಾಯಿ ಮುಂದಾಗಿದ್ದಾರೆ.
2/ 7
ಇತ್ತಿಚೆಗೆ ಕ್ಲೀನ್ ಚಿಟ್ ಪಡೆದಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ರಮೇಶ್ ಜಾರಕಿಹೊಳಿ, ಸಿ.ಪಿ ಯೋಗೇಶ್ವರ್, ಬಸನಗೌಡ ಪಾಟೀಲ್ ಯತ್ನಾಳ್, ಆರ್ ಶಂಕರ್, ರೇಣುಕಾಚಾರ್ಯ ಸಂಪುಟ ಸೇರಲು ಪ್ರಯತ್ನಿಸುತ್ತಿದ್ದಾರೆ.
3/ 7
ಶಾಸಕ ರೇಣುಕಾಚಾರ್ಯ ಅವರು ಈ ಬಾರಿಯೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮೂಲಕ ಹೈಕಮಾಂಡ್ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
4/ 7
ಈಗಾಗಲೇ ದೆಹಲಿಯಲ್ಲಿರುವ ರಮೇಶ್ ಜಾರಕಿಹೊಳಿ, ನಿನ್ನೆ ರಾತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ರು.
5/ 7
ಸಿದ್ದರಾಮೋತ್ಸವ ಮೂಲಕ ಹಿಂದುಳಿದ ವರ್ಗಗಳ ಮತಗಳ ಮೇಲೆ ಕಾಂಗ್ರೆಸ್ ಕಣ್ಣಿಟ್ಟಿರುವ ಹಿನ್ನೆಲೆ ಕೆ.ಎಸ್ಈಶ್ವರಪ್ಪ, ರಮೇಶ್ ಜಾರಕಿಹೊಳಿ ಅವರಿಗೆ ಸಂಪುಟದಲ್ಲಿ ಸ್ಥಾನ ಸಿಗುವ ಸಾಧ್ಯತೆಗಳಿವೆ.
6/ 7
ವರಿಷ್ಠರು ಒಪ್ಪಿಗೆ ಸೂಚಿಸಿದರೆ ಮುಂದಿನ ಮೂರ್ನಾಲ್ಕು ದಿನಗಳಲ್ಲಿ 4 ಸ್ಥಾನಗಳನ್ನು ಭರ್ತಿ ಮಾಡಲು ಸಿಎಂ ನಿರ್ಧರಿಸಿದ್ದಾರೆ.
7/ 7
ಇತ್ತ ತುರ್ತು ಕರೆ ಬಂದ ಹಿನ್ನೆಲೆ ಸಚಿವ ಗೋವಿಂದ ಕಾರಜೋಳ ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಇಂದು ಬೆಳಗ್ಗೆ ದೆಹಲಿಗೆ ತೆರಳಿದ್ದಾರೆ.
First published:
17
Cabinet Expansion: ರಮೇಶ್ ಜಾರಕಿಹೊಳಿ, ಈಶ್ವರಪ್ಪಗೆ ಸಚಿವ ಸ್ಥಾನ ಸಿಗುತ್ತಾ? ದೆಹಲಿಯಲ್ಲಿ ಸಂಪುಟ ಕಸರತ್ತು
ಸಚಿವಕಾಂಕ್ಷಿಗಳ ಒತ್ತಡ ಹೆಚ್ಚಳದ ಹಿನ್ನೆಲೆಯಲ್ಲಿ ಹೈಕಮಾಂಡ್ ಭೇಟಿಯಾಗಲು ಸಿಎಂ ಬೊಮ್ಮಾಯಿ ಮುಂದಾಗಿದ್ದಾರೆ.
Cabinet Expansion: ರಮೇಶ್ ಜಾರಕಿಹೊಳಿ, ಈಶ್ವರಪ್ಪಗೆ ಸಚಿವ ಸ್ಥಾನ ಸಿಗುತ್ತಾ? ದೆಹಲಿಯಲ್ಲಿ ಸಂಪುಟ ಕಸರತ್ತು
ಇತ್ತಿಚೆಗೆ ಕ್ಲೀನ್ ಚಿಟ್ ಪಡೆದಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ರಮೇಶ್ ಜಾರಕಿಹೊಳಿ, ಸಿ.ಪಿ ಯೋಗೇಶ್ವರ್, ಬಸನಗೌಡ ಪಾಟೀಲ್ ಯತ್ನಾಳ್, ಆರ್ ಶಂಕರ್, ರೇಣುಕಾಚಾರ್ಯ ಸಂಪುಟ ಸೇರಲು ಪ್ರಯತ್ನಿಸುತ್ತಿದ್ದಾರೆ.
Cabinet Expansion: ರಮೇಶ್ ಜಾರಕಿಹೊಳಿ, ಈಶ್ವರಪ್ಪಗೆ ಸಚಿವ ಸ್ಥಾನ ಸಿಗುತ್ತಾ? ದೆಹಲಿಯಲ್ಲಿ ಸಂಪುಟ ಕಸರತ್ತು
ಸಿದ್ದರಾಮೋತ್ಸವ ಮೂಲಕ ಹಿಂದುಳಿದ ವರ್ಗಗಳ ಮತಗಳ ಮೇಲೆ ಕಾಂಗ್ರೆಸ್ ಕಣ್ಣಿಟ್ಟಿರುವ ಹಿನ್ನೆಲೆ ಕೆ.ಎಸ್ಈಶ್ವರಪ್ಪ, ರಮೇಶ್ ಜಾರಕಿಹೊಳಿ ಅವರಿಗೆ ಸಂಪುಟದಲ್ಲಿ ಸ್ಥಾನ ಸಿಗುವ ಸಾಧ್ಯತೆಗಳಿವೆ.