BY Election: ಗೆಲುವಿಗಾಗಿ ದೇವರ ಮೊರೆ ಹೋದ ಚುನಾವಣಾ ಅಭ್ಯರ್ಥಿಗಳು
ಉಪಚುನಾವಣೆ ಫಲಿತಾಂಶಕ್ಕೆ ಇನ್ನೆರಡು ದಿನ ಬಾಕಿ ಇದ್ದು, ಫಲಿತಾಂಶ ಏನಾಗಲಿದೆ ಎಂಬ ಆತಂಕಕ್ಕೆ ಒಳಗಾಗಿರುವ ಅಭ್ಯರ್ಥಿಗಳು ಗೆಲುವಿಗಾಗಿ ದೇವರ ಮೊರೆ ಹೋಗಿದ್ದಾರೆ. ಹುಣಸೂರು ಬಿಜೆಪಿ ಅಭ್ಯರ್ಥಿ ಎಚ್. ವಿಶ್ವನಾಥ್, ಜೆಡಿಎಸ್ ಅಭ್ಯರ್ಥಿ ದೇವರಹಳ್ಳಿ ಸೋಮಶೇಖರ್ , ಕಾಂಗ್ರೆಸ್ ನಾಯಕ ಎಚ್ಪಿ ಮಂಜುನಾಥ್ ದೇವರ ದರ್ಶನ ಪಡೆದಿದ್ದಾರೆ.