PHOTOS: ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್​ ಜೊತೆ ಮಹತ್ವದ ಚರ್ಚೆ ನಡೆಸಿದ ಸಿಎಂ ಬಿಎಸ್​ವೈ

  • News18
  • |
First published:

  • 110

    PHOTOS: ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್​ ಜೊತೆ ಮಹತ್ವದ ಚರ್ಚೆ ನಡೆಸಿದ ಸಿಎಂ ಬಿಎಸ್​ವೈ

    ಇಂದು ಸಿಎಂ ಬಿ.ಎಸ್​.ಯಡಿಯೂರಪ್ಪ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಮುಂಬೈನಲ್ಲಿ ಭೇಟಿ ಮಾಡಿದರು.

    MORE
    GALLERIES

  • 210

    PHOTOS: ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್​ ಜೊತೆ ಮಹತ್ವದ ಚರ್ಚೆ ನಡೆಸಿದ ಸಿಎಂ ಬಿಎಸ್​ವೈ

    ಸಿಎಂ ಬಿ.ಎಸ್​.ಯಡಿಯೂರಪ್ಪನವರಿಗೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್​ ಗೌರವಾದರಗಳಿಂದ ಸ್ವಾಗತಿಸಿದರು.

    MORE
    GALLERIES

  • 310

    PHOTOS: ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್​ ಜೊತೆ ಮಹತ್ವದ ಚರ್ಚೆ ನಡೆಸಿದ ಸಿಎಂ ಬಿಎಸ್​ವೈ

    ಸಿಎಂ ಬಿ.ಎಸ್​.ಯಡಿಯೂರಪ್ಪ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್​ ಮನೆ 'ವರ್ಷ'ದಲ್ಲಿ ಗಣಪತಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು.

    MORE
    GALLERIES

  • 410

    PHOTOS: ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್​ ಜೊತೆ ಮಹತ್ವದ ಚರ್ಚೆ ನಡೆಸಿದ ಸಿಎಂ ಬಿಎಸ್​ವೈ

    ಸಿಎಂ ಬಿಎಸ್​ವೈ ಜೊತೆ ಡಿಸಿಎಂ ಅಶ್ವಥ್​ ನಾರಾಯಣ ಹಾಗೂ ಗೃಹ ಸಚಿವ ಬಸವರಾಜ್​ ಬೊಮ್ಮಾಯಿ ಕೂಡ ಮಹಾರಾಷ್ಟ್ರ ಸಿಎಂ ಜೊತೆಯಲ್ಲಿನ ಮಾತುಕತೆಯಲ್ಲಿ ಭಾಗಿಯಾಗಿದ್ದರು.

    MORE
    GALLERIES

  • 510

    PHOTOS: ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್​ ಜೊತೆ ಮಹತ್ವದ ಚರ್ಚೆ ನಡೆಸಿದ ಸಿಎಂ ಬಿಎಸ್​ವೈ

    ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್​ ಮನೆಗೆ ಆಗಮಿಸಿದ ಸಿಎಂ ಬಿ.ಎಸ್​.ಯಡಿಯೂರಪ್ಪ

    MORE
    GALLERIES

  • 610

    PHOTOS: ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್​ ಜೊತೆ ಮಹತ್ವದ ಚರ್ಚೆ ನಡೆಸಿದ ಸಿಎಂ ಬಿಎಸ್​ವೈ

    ಮಹದಾಯಿ ನದಿ ವಿವಾದ ನ್ಯಾಯಾಧಿಕರಣ ನೀರು ಹಂಚಿಕೆ ಮಾಡಿ ನೀಡಿರುವ ಆದೇಶವನ್ನು ಗೆಜೆಟ್ ಅಧಿಸೂಚನೆ ಹೊರಡಿಸಬೇಕಾಗಿದೆ. ಈ‌ ನಿಟ್ಟಿನಲ್ಲಿ ಕರ್ನಾಟಕ ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಮುಖ್ಯಮಂತ್ರಿ ಗಳ ಸಭೆ ನಡೆಸಿ ಸಮಸ್ಯೆ ಬಗೆ ಹರಿಸಿ ಶೀಘ್ರವೇ ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲು‌ ನಿರ್ಧರಿಸಲಾಯಿತು .

    MORE
    GALLERIES

  • 710

    PHOTOS: ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್​ ಜೊತೆ ಮಹತ್ವದ ಚರ್ಚೆ ನಡೆಸಿದ ಸಿಎಂ ಬಿಎಸ್​ವೈ

    ಕೃಷ್ಣಾ ನ್ಯಾಯಾಧಿಕರಣದ ನೀರು ಹಂಚಿಕೆಗೆ ಸಂಬಂಧಿಸಿದಂತೆ ಕರ್ನಾಟಕ ‌ಮತ್ತು ಮಹಾರಾಷ್ಟ್ರ ರಾಜ್ಯಗಳು ಸುಪ್ರೀಂ ಕೋರ್ಟ್‌ನಲ್ಲಿ ಜಂಟಿಯಾಗಿ ಅಫಿಡವಿಟ್ ಸಲ್ಲಿಸಿ ನೀರು ಹಂಚಿಕೆ ಆದೇಶವನ್ನು ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲು ತೀರ್ಮಾನ ಮಾಡಲಾಯಿತು.

    MORE
    GALLERIES

  • 810

    PHOTOS: ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್​ ಜೊತೆ ಮಹತ್ವದ ಚರ್ಚೆ ನಡೆಸಿದ ಸಿಎಂ ಬಿಎಸ್​ವೈ

    ಉತ್ತರ ಕರ್ನಾಟಕದ ಪ್ರವಾಹ ಪರಿಸ್ಥಿತಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಗಾರು ಪ್ರಾರಂಭವಾದ ಕೂಡಲೇ ಕೊಯ್ನಾ ಜಲಾಶಯದಿಂದ ಹಂತ ಹಂತವಾಗಿ ನೀರು ಬಿಡುವಂತೆ ಹಾಗೂ ಈ ಪ್ರಕ್ರಿಯೆಯ ಮೇಲ್ವಿಚಾರಣೆಗೆ ಉನ್ನತ ಮಟ್ಟದ ಸಮನ್ವಯ ಸಮಿತಿಯನ್ನು ರಚಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

    MORE
    GALLERIES

  • 910

    PHOTOS: ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್​ ಜೊತೆ ಮಹತ್ವದ ಚರ್ಚೆ ನಡೆಸಿದ ಸಿಎಂ ಬಿಎಸ್​ವೈ

    ಮುಂಬಯಿ ಬೆಂಗಳೂರು ಕೈಗಾರಿಕಾ ಕಾರಿಡಾರ್ ರಚನೆಗೆ ಈಗಾಗಲೇ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು ಈ ಯೋಜನೆಗೆ ಚಾಲನೆ ನೀಡುವ ಬಗ್ಗೆ ಉಭಯ ಸರ್ಕಾರಗಳು ಜಂಟಿಯಾಗಿ ಮನವಿ ಸಲ್ಲಿಸಲು ನಿರ್ಧರಿಸಲಾಯಿತು.

    MORE
    GALLERIES

  • 1010

    PHOTOS: ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್​ ಜೊತೆ ಮಹತ್ವದ ಚರ್ಚೆ ನಡೆಸಿದ ಸಿಎಂ ಬಿಎಸ್​ವೈ

    ಕಳೆದ ಆಗಸ್ಟ್ ನಲ್ಲಿ ಮಹಾರಾಷ್ಟ್ರ ಹಾಗೂ ಕರ್ನಾಟಕದಲ್ಲಿ ಉದ್ಬವಿಸಿದ ಪ್ರವಾಹ ಪರಿಸ್ಥಿತಿಯ ನಿರ್ವಹಣೆ ಹಾಗು ಪರಿಹಾರ ಕಾರ್ಯಗಳಿಗೆ ಕೇಂದ್ರ ಸರ್ಕಾರದಿಂದ ಹೆಚ್ಚುವರಿ ಅನುದಾನ ಒದಗಿಸುವಂತೆಯು ಎರಡು ರಾಜ್ಯಗಳಿಂದ ಜಂಟಿಯಾಗಿ ಮನವಿ ಸಲ್ಲಿಸಲು ತೀರ್ಮಾನ ಮಾಡಲಾಯಿತು.

    MORE
    GALLERIES