PHOTOS : ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ ಯಡಿಯೂರಪ್ಪ

ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ದರೂರು ಗ್ರಾಮದಲ್ಲಿ ಪ್ರವಾಹ ಸಂತ್ರಸ್ತರಿಗೆ ಸಿಎಂ ಯಡಿಯೂರಪ್ಪ ಪರಿಹಾರ ವಿತರಣೆ‌ ಮಾಡಿ, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು. ನಂತರ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ, ಸಂಸದ ಅಣ್ಣಾಸಾಹೇಬ್ ಜೊಲ್ಲೆ ಸೇರಿದಂತೆ ಜಿಲ್ಲೆಯ ಶಾಸಕರು ಸಿಎಂ ಅವರಿಗೆ ಸಾಥ್​​ ನೀಡಿದರು. 

First published:

  • 110

    PHOTOS : ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ ಯಡಿಯೂರಪ್ಪ

    ಪ್ರವಾಹ ಪರಿಶೀಲನೆ ನಡೆಸಿದ ಸಿಎಂ ಯಡಿಯೂರಪ್ಪ

    MORE
    GALLERIES

  • 210

    PHOTOS : ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ ಯಡಿಯೂರಪ್ಪ

    ಸಿಎಂ ಯಡಿಯೂರಪ್ಪ ಅವರ ಅಧಿಕಾರಿಗ ಜೊತೆ ಚರ್ಚೆ ನಡೆಸಿದರು

    MORE
    GALLERIES

  • 310

    PHOTOS : ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ ಯಡಿಯೂರಪ್ಪ

    ಪ್ರವಾಹ ಪರಿಶೀಲನೆ ನಡೆಸಿದ ಸಿಎಂ ಯಡಿಯೂರಪ್ಪ

    MORE
    GALLERIES

  • 410

    PHOTOS : ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ ಯಡಿಯೂರಪ್ಪ

    ಪ್ರವಾಹ ಪರಿಶೀಲನೆ ನಡೆಸಿದ ಸಿಎಂ ಯಡಿಯೂರಪ್ಪ ಜತೆ ಡಿಸಿಎಂ ಲಕ್ಷ್ಮಣ ಸವದಿ

    MORE
    GALLERIES

  • 510

    PHOTOS : ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ ಯಡಿಯೂರಪ್ಪ

    ನೆರೆ ಪ್ರವಾಹದಿಂದ ಹಾಳಾದ ಬೆಳೆ

    MORE
    GALLERIES

  • 610

    PHOTOS : ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ ಯಡಿಯೂರಪ್ಪ

    ಸಿಎಂ ಯಡಿಯೂರಪ್ಪ ಅವರಿಗೆ ನೆರೆ ಹಾವಳಿ ಬಗ್ಗೆ ಜಿಲ್ಲಾಧಿಕಾರಿ ಮಾಹಿತಿ ನೀಡಿದರು

    MORE
    GALLERIES

  • 710

    PHOTOS : ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ ಯಡಿಯೂರಪ್ಪ

    ಡಿಸಿಎಂ ಲಕ್ಷ್ಮಣ ಸವದಿ ಜತೆ ಚರ್ಚೆ ನಡೆಸಿದ ಸಿಎಂ ಯಡಿಯೂರಪ್ಪ

    MORE
    GALLERIES

  • 810

    PHOTOS : ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ ಯಡಿಯೂರಪ್ಪ

    ಪ್ರವಾಹ ಪರಿಶೀಲನೆ ನಡೆಸಿದ ಸಿಎಂ ಯಡಿಯೂರಪ್ಪ

    MORE
    GALLERIES

  • 910

    PHOTOS : ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ ಯಡಿಯೂರಪ್ಪ

    ಪ್ರವಾಹ ಪರಿಶೀಲನೆ ನಡೆಸಿದ ಸಿಎಂ ಯಡಿಯೂರಪ್ಪ

    MORE
    GALLERIES

  • 1010

    PHOTOS : ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ ಯಡಿಯೂರಪ್ಪ

    ಪ್ರವಾಹ ಪರಿಶೀಲನೆ ನಡೆಸಿದ ಸಿಎಂ ಯಡಿಯೂರಪ್ಪ

    MORE
    GALLERIES