ಮಾಜಿ ಸಚಿವ ದಿನೇಶ್ ಗುಂಡೂರಾವ್, ಕೃಷ್ಣ ಭೈರೇಗೌಡ, ಭೈರತಿ ಸುರೇಶ್, ಬಸವರಾಜ್ ರಾಯರೆಡ್ಡಿ, ಶಿವರಾಜ್ ತಂಗಡಗಿ, ತುಕಾರಾಮ್, ಸಂತೋಷ್ ಲಾಡ್, ರಾಘವೇಂದ್ರ ಹಿಟ್ನಾಳ್, ರಿಜ್ವಾನ್ ಅರ್ಷದ್, ನಾರಾಯಣಸ್ವಾಮಿ, ಅಶೋಕ್ ಪಟ್ಟಣ್, ಯು. ಟಿ. ಖಾದರ್, ಕೆ ಎನ್ ರಾಜಣ್ಣ ಸೇರಿದಂತೆ ಹಲವು ಶಾಸಕರು ಪ್ರಮಾಣವಚನ ಕಾರ್ಯಕ್ರಮಕ್ಕೆ ಗೈರಾಗಿದ್ದರು.