TB Jayachandra: ಟೈಯರ್ ಸ್ಫೋಟವಾಗಿ ಉರುಳಿದ ಕಾರ್; ಪ್ರಾಣಾಪಾಯದಿಂದ ಪಾರಾದ ಮಾಜಿ ಸಚಿವ

ಮಾಜಿ ಸಚಿವ ಟಿ. ಬಿ.ಜಯಚಂದ್ರ ಅವರು ಪ್ರಯಾಣಿಸುತ್ತಿದ್ದ ಕಾರ್ ನ ಟೈಯರ್ ಸ್ಫೋಟಗೊಂಡು ಉರುಳಿದೆ. ಅಪಘಾತದಲ್ಲಿ ಟಿ.ಬಿ.ಜಯಚಂದ್ರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

First published:

  • 18

    TB Jayachandra: ಟೈಯರ್ ಸ್ಫೋಟವಾಗಿ ಉರುಳಿದ ಕಾರ್; ಪ್ರಾಣಾಪಾಯದಿಂದ ಪಾರಾದ ಮಾಜಿ ಸಚಿವ

    ಅಪಘಾತ ರಾತ್ರಿ ಸುಮಾರು 1 ಗಂಟೆಗೆ ಸಂಭವಿಸಿದೆ. ತುಮಕೂರು ಜಿಲ್ಲೆ, ಶಿರಾ ತಾಲೂಕಿನ ಜೋಗಿಹಳ್ಳಿ ಫಾರೆಸ್ಟ್ ಬಳಿ ಅಪಘಾತ ನಡೆದಿದೆ.

    MORE
    GALLERIES

  • 28

    TB Jayachandra: ಟೈಯರ್ ಸ್ಫೋಟವಾಗಿ ಉರುಳಿದ ಕಾರ್; ಪ್ರಾಣಾಪಾಯದಿಂದ ಪಾರಾದ ಮಾಜಿ ಸಚಿವ

    ಘಟನೆಯಲ್ಲಿ ಮಾಜಿ ಸಚಿವ ಟಿಬಿ ಜಯಚಂದ್ರ ಅವರಿಗೆಗೆ ಸಣ್ಣಪುಟ್ಟ ಗಾಯಗಳಾಗಿವೆ, ಗನ್ ಮ್ಯಾನ್ ಹಾಗೂ‌‌ ಕಾರು ಚಾಲಕ ಕೂಡ ಸುರಕ್ಷಿತರಾಗಗಿದ್ದಾರೆ.

    MORE
    GALLERIES

  • 38

    TB Jayachandra: ಟೈಯರ್ ಸ್ಫೋಟವಾಗಿ ಉರುಳಿದ ಕಾರ್; ಪ್ರಾಣಾಪಾಯದಿಂದ ಪಾರಾದ ಮಾಜಿ ಸಚಿವ

    ಗಾಯಗೊಂಡ ಜಯಚಂದ್ರ ಅವರು ಸದ್ಯ ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯ್ಲಲಿರುವ ವಿಕ್ರಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

    MORE
    GALLERIES

  • 48

    TB Jayachandra: ಟೈಯರ್ ಸ್ಫೋಟವಾಗಿ ಉರುಳಿದ ಕಾರ್; ಪ್ರಾಣಾಪಾಯದಿಂದ ಪಾರಾದ ಮಾಜಿ ಸಚಿವ

    ರಾತ್ರಿ ಟಿಬಿ ಜಯಚಂದ್ರ ಅವರು ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಫಾರ್ಚುನರ್ ಕಾರಿನಲ್ಲಿ ಪ್ರಯಾಣಿಸುತಿದ್ದರು. ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.

    MORE
    GALLERIES

  • 58

    TB Jayachandra: ಟೈಯರ್ ಸ್ಫೋಟವಾಗಿ ಉರುಳಿದ ಕಾರ್; ಪ್ರಾಣಾಪಾಯದಿಂದ ಪಾರಾದ ಮಾಜಿ ಸಚಿವ

    ಸದ್ಯ ಟಿ.ಬಿ.ಜಯಚಂದ್ರ ಅವರು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ.

    MORE
    GALLERIES

  • 68

    TB Jayachandra: ಟೈಯರ್ ಸ್ಫೋಟವಾಗಿ ಉರುಳಿದ ಕಾರ್; ಪ್ರಾಣಾಪಾಯದಿಂದ ಪಾರಾದ ಮಾಜಿ ಸಚಿವ

    ಮಾಜಿ‌ ಸಚಿವರಾದ ಶ್ರೀ ಟಿ.ಬಿ ಜಯಚಂದ್ರ ಅವರು ಪ್ರಯಾಣಿಸುತ್ತಿದ್ದ ಕಾರು ತುಮಕೂರಿನ ಬಳಿ ಅಪಘಾತಕ್ಕೀಡಾಗಿರುವ ವಿಷಯ ತಿಳಿದು ಮನಸ್ಸಿಗೆ ನೋವಾಯಿತು. ಶ್ರೀಯುತರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

    MORE
    GALLERIES

  • 78

    TB Jayachandra: ಟೈಯರ್ ಸ್ಫೋಟವಾಗಿ ಉರುಳಿದ ಕಾರ್; ಪ್ರಾಣಾಪಾಯದಿಂದ ಪಾರಾದ ಮಾಜಿ ಸಚಿವ

    ಟಿ.ಬಿ ಜಯಚಂದ್ರ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಕಾನೂನು ಸಚಿವರಾಗಿದ್ದರು.

    MORE
    GALLERIES

  • 88

    TB Jayachandra: ಟೈಯರ್ ಸ್ಫೋಟವಾಗಿ ಉರುಳಿದ ಕಾರ್; ಪ್ರಾಣಾಪಾಯದಿಂದ ಪಾರಾದ ಮಾಜಿ ಸಚಿವ

    ಶಿರಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಜಯಚಂದ್ರ ಸೋಲು ಕಂಡಿದ್ದರು.

    MORE
    GALLERIES