Dhruv Narayan: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವ ನಾರಾಯಣ ನಿಧನ

ಕಾಂಗ್ರೆಸ್ ಹಿರಿಯ ನಾಯಕ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಆರ್.ಧೃವ ನಾರಾಯಣ್ ಇಂದು ಹೃದಯಾಘಾತದಿಂದ ನಿಧನರಾಗಿದ್ದಾರ.

First published:

  • 17

    Dhruv Narayan: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವ ನಾರಾಯಣ ನಿಧನ

    ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧೃವ ನರಾಯಣ್ ಇಂದು ಮೈಸೂರಿನಲ್ಲಿ  ಹೃದಯಾಘಾತದಿಂದ ನಿಧನರಾಗಿದ್ದಾರೆ.

    MORE
    GALLERIES

  • 27

    Dhruv Narayan: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವ ನಾರಾಯಣ ನಿಧನ

    ಎರಡು ಬಾರಿ ಚಾಮರಾಜನಗರದ ಸಂಸದರಾಗಿದ್ದರು. ಧೃವ ನಾರಾಯಣ್ ಕಾಂಗ್ರೆಸ್ ಹಿರಿಯ ನಾಯಕರಾಗಿದ್ದರು.

    MORE
    GALLERIES

  • 37

    Dhruv Narayan: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವ ನಾರಾಯಣ ನಿಧನ

    ಕಾರ್ಯಾಧ್ಯಕ್ಷರಾಗಿ ಧೃವ ನಾರಾಯಣ್ ಹಳೆ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಮಾಡುತ್ತಿದ್ದರು. ರಾಜ್ಯ ಕಾಂಗ್ರೆಸ್​ನಲ್ಲಿ ಮುಂಚೂಣಿ ನಾಯಕರಾಗಿದ್ದರು

    MORE
    GALLERIES

  • 47

    Dhruv Narayan: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವ ನಾರಾಯಣ ನಿಧನ

    ಧ್ರುವ ನಾರಾಯಣ ಅವರ ನಿಧನಕ್ಕೆ ಸಂಸದ ಪ್ರತಾಪ್ ಸಿಂಹ ಸಂತಾಪ ಸೂಚಿಸಿದ್ದಾರೆ. ಇಂಥಾ ಒಳ್ಳೆಯ ವ್ಯಕ್ತಿಯನ್ನೂ ಕಿತ್ತುಕೊಂಡೆಯಲ್ಲಾ ದೇವರೇ... ಓಂ ಶಾಂತಿ ಎಂದು ಪ್ರತಾಪ್ ಸಿಂಹ ಬರೆದುಕೊಂಡಿದ್ದಾರೆ. 

    MORE
    GALLERIES

  • 57

    Dhruv Narayan: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವ ನಾರಾಯಣ ನಿಧನ

    ಆರ್. ಧ್ರುವ ನಾರಾಯಣ ಹಳೆ ಮೈಸೂರು ಭಾಗದ ಪ್ರಭಾವಿ ದಲಿತ ನಾಯಕರಾಗಿದ್ದರು. ಅದರ ಜೊತೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆಪ್ತರಾಗಿದ್ದರು.

    MORE
    GALLERIES

  • 67

    Dhruv Narayan: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವ ನಾರಾಯಣ ನಿಧನ

    ಚುನಾವಣೆ ಸಂದರ್ಭದಲ್ಲಿ ಚಾಮರಾಜನಗರದದಲ್ಲಿ ದೈತ್ಯ ನಾಯಕರಾಗಿ ಬೆಳೆದಿದ್ದರು. ಸೌಮ್ಯ ಸ್ವಭಾವದವರಾಗಿದ್ದ ಧ್ರುವ ನಾರಾಯಣ ಅಜಾತ  ಶತ್ರುರಾಗಿದ್ದರು.

    MORE
    GALLERIES

  • 77

    Dhruv Narayan: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವ ನಾರಾಯಣ ನಿಧನ

    ಎರಡು ಬಾರಿ ಸಂಸದರು ಮತ್ತು ಶಾಸಕರಾಗಿಯೂ ಧ್ರುವ ನಾರಾಯಣ ಕೆಲಸ ಮಾಡಿದ್ದರು. ಈ ಬಾರಿ ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಮುಂದಾಗಿದ್ದರು.

    MORE
    GALLERIES