224 ಕ್ಷೇತ್ರಗಳಲ್ಲಿ ಜೆಡಿಎಸ್ ಕೇವಲ 19 ಕ್ಷೇತ್ರಗಳಲ್ಲಿ ಮಾತ್ರ ಗೆಲುವು ದಾಖಲಿಸಿದೆ. ರಾಮನಗರ, ಮಂಡ್ಯ, ಹಾಸನ ಭಾಗದಲ್ಲಿ ಜೆಡಿಎಸ್ಗೆ ಭಾರೀ ಹೊಡೆತ ಬಿದ್ದಿದೆ.
2/ 8
ರಾಮನಗರದಿಂದ ಸ್ಪರ್ಧಿಸಿದ್ದ ಹೆಚ್ ಡಿ ಕುಮಾರಸ್ವಾಮಿ ಪುತ್ರ ಸಹ ಸೋತಿದ್ದಾರೆ. ಚನ್ನಪಟ್ಟಣ ಹೊರತುಪಡಿಸಿ ಇಡೀ ಜಿಲ್ಲೆಯನ್ನ ಕಾಂಗ್ರೆಸ್ ತನ್ನ ತೆಕ್ಕೆಗೆ ತೆಗೆದುಕೊಂಡಿದೆ.
3/ 8
ಇನ್ನು ಜೆಡಿಎಸ್ ಭದ್ರಕೋಟೆ ಎಂದೇ ಬಿಂಬಿತವಾಗಿದ್ದ ಮಂಡ್ಯದಲ್ಲಿ ಕೇವಲ ಒಂದು ಕ್ಷೇತ್ರದ ಗೆಲುವಿಗೆ ಮಾತ್ರ ಸೀಮಿತವಾಗಿದೆ. ಇನ್ನುಳಿದ ಆರು ಕ್ಷೇತ್ರಗಳಲ್ಲಿ 5ರಲ್ಲಿ ಕಾಂಗ್ರೆಸ್, ಒಂದರಲ್ಲಿ ಕೈ ಬೆಂಬಲಿತ ಅಭ್ಯರ್ಥಿ ಗೆದ್ದಿದ್ದಾರೆ.
4/ 8
ತೂಗೂಯ್ಯಾಲೆಯಲ್ಲಿ ಜೆಡಿಎಸ್ ಸ್ಥಾನಮಾನ!
ಹೌದು, ಫಲಿತಾಂಶ ಪ್ರಕಟವಾದ ಬಳಿಕ ಜೆಡಿಎಸ್ ಅಧಿಕೃತ ಪಕ್ಷದ ಸ್ಥಾನಮಾನ ಕಳೆದುಕೊಳ್ಳುತ್ತಾ ಅನ್ನೋ ಚರ್ಚೆಗಳು ಮುನ್ನಲೆಗೆ ಬಂದಿವೆ.
5/ 8
ವಿಧಾನಸಭೆಯಲ್ಲಿ ಈ ಬಾರಿ ಜೆಡಿಎಸ್ಗೆ ಅಧಿಕೃತ ಪಕ್ಷದ ಮಾನ್ಯತೆ ಸಿಗುವ ಸಾಧ್ಯತೆ ಎಂದು ಪ್ರಜಾವಾಣಿ ಪತ್ರಿಕೆ ವರದಿ ಮಾಡಿದೆ.
6/ 8
ಅಧಿಕೃತ ಪಕ್ಷದ ಸ್ಥಾನಮಾನ ಸಿಗಬೇಕಾದ್ರೆ 224 ಕ್ಷೇತ್ರಗಳಲ್ಲಿ ಕನಿಷ್ಠ 22ರಲ್ಲಿ ಗೆಲ್ಲಬೇಕು. ಆದ್ರೆ ಜೆಡಿಎಸ್ಗೆ ಸಿಕ್ಕಿದ್ದು 19 ಕ್ಷೇತ್ರಗಳಲ್ಲಿ ಗೆಲುವು.
7/ 8
ನಿಯಮಗಳ ಪ್ರಕಾರ, ರಾಜ್ಯದ ಅತಿ ಹಳೆಯ ಪ್ರಾದೇಶಿಕ ಪಕ್ಷವಾಗಿರುವ ಜೆಡಿಎಸ್ಗೆ ಈ ಬಾರಿ ಅಧಿಕೃತ ಪಕ್ಷದ ಸ್ಥಾನಮಾನ ಸಿಗಲ್ಲ.
8/ 8
ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು. ಮುಂಬರುವ ವಿಧಾನಸಭಾಧ್ಯಕ್ಷರು ಈ ಕಾರಣಕ್ಕಾಗಿ ಜೆಡಿಎಸ್ಗೆ ಅಧಿಕೃತ ಪಕ್ಷದ ಮಾನ್ಯತೆ ಮತ್ತು ಕೊಠಡಿಯನ್ನು ನೀಡಬಹುದು ಎಂದು ವಿಧಾನಸಭಾ ಸಚಿವಾಲಯ ತಿಳಿಸಿದೆ ಎಂದು ಪ್ರಜಾವಾಣಿ ಪತ್ರಿಕೆ ವರದಿ ಪ್ರಕಟಿಸಿದೆ.
First published:
18
Karnataka Politics: ದಳಪತಿಗಳಿಗೆ ಬಿಗ್ ಶಾಕ್; ತೂಗುಯ್ಯಾಲೆಯಲ್ಲಿ ಜೆಡಿಎಸ್ ಸ್ಥಾನಮಾನ!
224 ಕ್ಷೇತ್ರಗಳಲ್ಲಿ ಜೆಡಿಎಸ್ ಕೇವಲ 19 ಕ್ಷೇತ್ರಗಳಲ್ಲಿ ಮಾತ್ರ ಗೆಲುವು ದಾಖಲಿಸಿದೆ. ರಾಮನಗರ, ಮಂಡ್ಯ, ಹಾಸನ ಭಾಗದಲ್ಲಿ ಜೆಡಿಎಸ್ಗೆ ಭಾರೀ ಹೊಡೆತ ಬಿದ್ದಿದೆ.
Karnataka Politics: ದಳಪತಿಗಳಿಗೆ ಬಿಗ್ ಶಾಕ್; ತೂಗುಯ್ಯಾಲೆಯಲ್ಲಿ ಜೆಡಿಎಸ್ ಸ್ಥಾನಮಾನ!
ಇನ್ನು ಜೆಡಿಎಸ್ ಭದ್ರಕೋಟೆ ಎಂದೇ ಬಿಂಬಿತವಾಗಿದ್ದ ಮಂಡ್ಯದಲ್ಲಿ ಕೇವಲ ಒಂದು ಕ್ಷೇತ್ರದ ಗೆಲುವಿಗೆ ಮಾತ್ರ ಸೀಮಿತವಾಗಿದೆ. ಇನ್ನುಳಿದ ಆರು ಕ್ಷೇತ್ರಗಳಲ್ಲಿ 5ರಲ್ಲಿ ಕಾಂಗ್ರೆಸ್, ಒಂದರಲ್ಲಿ ಕೈ ಬೆಂಬಲಿತ ಅಭ್ಯರ್ಥಿ ಗೆದ್ದಿದ್ದಾರೆ.
Karnataka Politics: ದಳಪತಿಗಳಿಗೆ ಬಿಗ್ ಶಾಕ್; ತೂಗುಯ್ಯಾಲೆಯಲ್ಲಿ ಜೆಡಿಎಸ್ ಸ್ಥಾನಮಾನ!
ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು. ಮುಂಬರುವ ವಿಧಾನಸಭಾಧ್ಯಕ್ಷರು ಈ ಕಾರಣಕ್ಕಾಗಿ ಜೆಡಿಎಸ್ಗೆ ಅಧಿಕೃತ ಪಕ್ಷದ ಮಾನ್ಯತೆ ಮತ್ತು ಕೊಠಡಿಯನ್ನು ನೀಡಬಹುದು ಎಂದು ವಿಧಾನಸಭಾ ಸಚಿವಾಲಯ ತಿಳಿಸಿದೆ ಎಂದು ಪ್ರಜಾವಾಣಿ ಪತ್ರಿಕೆ ವರದಿ ಪ್ರಕಟಿಸಿದೆ.