DK Shivakumar: ಕನಕಪುರ ಬಂಡೆಗೆ ಬರ್ತ್ ಡೇ ಗಿಫ್ಟ್ ಸಿಗುತ್ತಾ?
ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಸಿಎಂ ಸ್ಥಾನದ ಮೇಲೆ ಆಕಾಂಕ್ಷಿಯಾಗಿರುವ ಡಿಕೆ ಶಿವಕುಮಾರ್ ಅವರಿಗೆ ಎಐಸಿಸಿ ಬರ್ತ್ ಡೇ ಗಿಫ್ಟ್ ಸಿಗುತ್ತಾ ಅನ್ನೋ ಪ್ರಶ್ನೆ ಮೂಡಿದೆ.
ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಸಿಎಂ ಸ್ಥಾನದ ಮೇಲೆ ಆಕಾಂಕ್ಷಿಯಾಗಿರು ಡಿಕೆ ಶಿವಕುಮಾರ್ ಅವರಿಗೆ ಎಐಸಿಸಿ ಬರ್ತ್ ಡೇ ಗಿಫ್ಟ್ ಸಿಗುತ್ತಾ ಅನ್ನೋ ಪ್ರಶ್ನೆ ಮೂಡಿದೆ.
2/ 8
ಭಾನುವಾರ ಖಾಸಗಿ ಹೋಟೆಲ್ನಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ನಡೆದಿದ್ದು, ನೂತನ ಶಾಸಕರು ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದು ಹೇಳಿದ್ದಾರೆ.
3/ 8
ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ಬರಿಗೂ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಬುಲಾವ್ ಕಳುಹಿಸಿದ್ದಾರೆ. ಹೀಗಾಗಿ ಕರ್ನಾಟಕ ಸಿಎಂ ಆಯ್ಕೆ ದೆಹಲಿಯಲ್ಲೇ ನಡೆಯುವುದು ಪಕ್ಕಾ ಆಗಿದೆ.
4/ 8
ಸಿಎಲ್ಪಿ ಸಭೆ ಬಳಿಕ ಖಾಸಗಿ ಹೋಟೆಲ್ನಲ್ಲಿ ಕೇಕ್ ಕತ್ತರಿಸಿ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬವನ್ನು ಆಚರಣೆ ಮಾಡಲಾಗಿದೆ.
5/ 8
ಮಾಜಿ ಸಿಎಂ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣ್ದೀಪ್ ಸುರ್ಜೇವಾಲ, ಮಾಜಿ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಬರ್ತ್ ಡೇ ಆಚರಣೆಯಲ್ಲಿದ್ದರು.
6/ 8
ಡಿಕೆ ಶಿವಕುಮಾರ್ ಕೇಕ್ ಕತ್ತರಿಸಿದ ಬಳಿಕ ಎಲ್ಲಾ ಕಾಂಗ್ರೆಸ್ ನಾಯಕರು ಶುಭಕೋರಿದರು. ಡಿಕೆ ಶಿವಕುಮಾರ್ಗೆ ಕೇಕ್ ತಿನ್ನಿಸಿದ ಸಿದ್ದರಾಮಯ್ಯನವರು ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದರು.
7/ 8
ಇನ್ನು ರಾಜಧಾನಿಯಲ್ಲಿ ಡಿಕೆ ಶಿವಕುಮಾರ್ ಅಭಿಮಾನಿಗಳು ದೊಡ್ಡ ದೊಡ್ಡ ಬ್ಯಾನರ್ಗಳನ್ನು ಹಾಕಿ ಶುಭಾಶಯಗಳನ್ನು ತಿಳಿಸಿದ್ದಾರೆ.
8/ 8
ಇತ್ತ ಕನಕಪುರ ವಿಧಾನಸಭಾ ಕ್ಷೇತ್ರದ ಬಹುತೇಕ ಭಾಗಗಳಲ್ಲಿ ಕೇಕ್ ಕತ್ತರಿಸಿ ಅಭಿಮಾನಿಗಳು ಬರ್ತ್ ಡೇ ಆಚರಣೆ ಮಾಡಿದ್ದಾರೆ.
First published:
18
DK Shivakumar: ಕನಕಪುರ ಬಂಡೆಗೆ ಬರ್ತ್ ಡೇ ಗಿಫ್ಟ್ ಸಿಗುತ್ತಾ?
ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಸಿಎಂ ಸ್ಥಾನದ ಮೇಲೆ ಆಕಾಂಕ್ಷಿಯಾಗಿರು ಡಿಕೆ ಶಿವಕುಮಾರ್ ಅವರಿಗೆ ಎಐಸಿಸಿ ಬರ್ತ್ ಡೇ ಗಿಫ್ಟ್ ಸಿಗುತ್ತಾ ಅನ್ನೋ ಪ್ರಶ್ನೆ ಮೂಡಿದೆ.
DK Shivakumar: ಕನಕಪುರ ಬಂಡೆಗೆ ಬರ್ತ್ ಡೇ ಗಿಫ್ಟ್ ಸಿಗುತ್ತಾ?
ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ಬರಿಗೂ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಬುಲಾವ್ ಕಳುಹಿಸಿದ್ದಾರೆ. ಹೀಗಾಗಿ ಕರ್ನಾಟಕ ಸಿಎಂ ಆಯ್ಕೆ ದೆಹಲಿಯಲ್ಲೇ ನಡೆಯುವುದು ಪಕ್ಕಾ ಆಗಿದೆ.
DK Shivakumar: ಕನಕಪುರ ಬಂಡೆಗೆ ಬರ್ತ್ ಡೇ ಗಿಫ್ಟ್ ಸಿಗುತ್ತಾ?
ಮಾಜಿ ಸಿಎಂ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣ್ದೀಪ್ ಸುರ್ಜೇವಾಲ, ಮಾಜಿ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಬರ್ತ್ ಡೇ ಆಚರಣೆಯಲ್ಲಿದ್ದರು.
DK Shivakumar: ಕನಕಪುರ ಬಂಡೆಗೆ ಬರ್ತ್ ಡೇ ಗಿಫ್ಟ್ ಸಿಗುತ್ತಾ?
ಡಿಕೆ ಶಿವಕುಮಾರ್ ಕೇಕ್ ಕತ್ತರಿಸಿದ ಬಳಿಕ ಎಲ್ಲಾ ಕಾಂಗ್ರೆಸ್ ನಾಯಕರು ಶುಭಕೋರಿದರು. ಡಿಕೆ ಶಿವಕುಮಾರ್ಗೆ ಕೇಕ್ ತಿನ್ನಿಸಿದ ಸಿದ್ದರಾಮಯ್ಯನವರು ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದರು.