ಸಿ.ಎಸ್.ದ್ವಾರಕಾನಾಥ್ ಹೇಳಿಕೆ
ಡಿಕೆ ಶಿವಕುಮಾರ್ಗೆ ಸ್ವಂತಕ್ಕೆ ಏನಿದೆ? ಪ್ರಜಾಕ್ಷೇಮವೇ ಅವರೇ ಬಾಳು, ಅದನ್ನೇ ಪ್ರಾರ್ಥಿಸಲು ಬಂದಿದ್ದಾರೆ. ಚುನಾವಣೆಯಲ್ಲಿ ಯಾವ ಗಲಭೆಗಳಾಗದಿರಲಿ, ಎಲ್ಲರೂ ಚೆನ್ನಾಗಿರಲೆಂದು ಪ್ರಾರ್ಥಿಸಲು ಬಂದಿದ್ದಾರೆ. ಡಿಕೆಶಿ ಪೂಜೆಯಲ್ಲಿ ನನ್ನ ಯಾವ ಪಾತ್ರವೂ ಇಲ್ಲ ಎಂದು ಖ್ಯಾತ ಜ್ಯೋತಿಷಿ ಸಿ.ಎಸ್.ದ್ವಾರಕಾನಾಥ್ ಹೇಳಿದ್ದಾರೆ.