ಅತ್ತ ಹಣವು ಇಲ್ಲ ಇತ್ತ ಬೆಳೆಯುವ ಬೆಳೆಯದೇ ಅನ್ನದಾತರು ಬೀದಿ ಪಾಲಾಗುವಂತಾಗುತ್ತದೆ. ಯಾದಗಿರಿ ಜಿಲ್ಲೆಯ ಸುರಪುರ, ಶಹಾಪುರ,ಗುರುಮಿಠಕಲ್, ವಡಗೇರಾ ಸೇರಿದಂತೆ ಮೊದಲಾದ ಕಡೆ 1 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಭೂಮಿಯಲ್ಲಿ ರೈತರು ಬಿತ್ತನೆ ಮಾಡುವ ಗುರಿ ಹೊಂದಿದ್ದು,ಇದನ್ನೆ ಬಂಡವಾಳ ಮಾಡಿಕೊಂಡ ನಕಲಿ ಕಂಪನಿಗಳು ರೈತರಿಗೆ ಮೋಸ ಮಾಡಲು ಮುಂದಾಗಿದ್ದಾವೆ.