21 ಸ್ಥಿರಾಸ್ತಿ ಸೇರಿ ಖಾಲಿ ಭೂಮಿ, ಕಟ್ಟಡಗಳು, ವಾಣಿಜ್ಯ ಮತ್ತು ಕೈಗಾರಿಕಾ ಕಟ್ಟಡಗಳನ್ನು ನಿರ್ದೇಶನಾಲಯ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಸಾರ್ವಜನಿಕ ಆಸ್ತಿಯನ್ನ ಅಕ್ರಮವಾಗಿ ಬಳಸಿಕೊಂಡ ಆರೋಪದ ಅಡಿ ಗುರು ರಾಘವೇಂದ್ರ ಕೋ-ಆಪರೇಟಿವ್ ಸೊಸೈಟಿ ವಿರುದ್ದ PMLA ಆಕ್ಟ್ ಆಡಿ ಇ.ಡಿ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. (ಜಾರಿ ನಿರ್ದೇಶನಾಲಯ)