Temple Run ನಡೆಸಿದ ಮಾಜಿ ಸಚಿವ ಕೆಎಸ್​ ಈಶ್ವರಪ್ಪ; ಗೋಕರ್ಣ, ಕೊಲ್ಲೂರಿಗೆ ಭೇಟಿ

ಮಾಜಿ ಸಚಿವ ಕೆಎಸ್​ ಈಶ್ವರಪ್ಪ (KS Eshwarapa) ಅವರು ಇಂದು ಟೆಂಪಲ್​ ರನ್​ (Temple Run) ನಡೆಸಿದ್ದಾರೆ. ಬೆಳಗ್ಗೆ ಗೋಕರ್ಣಕ್ಕೆ ಭೇಟಿ ನೀಡಿದ್ದ ಅವರು ಮಧ್ಯಾಹ್ನ ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಇದಾದ ಬಳಿಕ ಅವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಲಿದ್ದಾರೆ

First published:

  • 17

    Temple Run ನಡೆಸಿದ ಮಾಜಿ ಸಚಿವ ಕೆಎಸ್​ ಈಶ್ವರಪ್ಪ; ಗೋಕರ್ಣ, ಕೊಲ್ಲೂರಿಗೆ ಭೇಟಿ

    ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕೆಎಸ್ ಈಶ್ವರಪ್ಪ ಇಂದು ಟೆಂಪಲ್ ರನ್​ ನಡೆಸಿದ್ದಾರೆ. ಇಂದು ಮುಂಜಾನೆ ಗೋಕರ್ಣಕ್ಕೆ ಭೇಟಿ ನೀಡಿ ಮಹಾಬಲೇಶ್ವರ ದೇಗುಲದ ಆತ್ಮಲಿಂಗಕ್ಕೆ ಕುಟುಂಬ ಸಮೇತ ವಿಶೇಷ ಪೂಜೆ ಸಲ್ಲಿಸಿದರು.

    MORE
    GALLERIES

  • 27

    Temple Run ನಡೆಸಿದ ಮಾಜಿ ಸಚಿವ ಕೆಎಸ್​ ಈಶ್ವರಪ್ಪ; ಗೋಕರ್ಣ, ಕೊಲ್ಲೂರಿಗೆ ಭೇಟಿ

    ಇನ್ನು ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ದೇಗುಲ ಭೇಟಿ ಕಾರ್ಯಕ್ರಮ ವೈಯಕ್ತಿಕವಾಗಿದ್ದು, ಈ ವೇಳೆ ಯಾವುದೇ ರಾಜಕೀಯ ಹೇಳಿಕೆ ನೀಡಲು ನಿರಾಕರಿಸಿದರು

    MORE
    GALLERIES

  • 37

    Temple Run ನಡೆಸಿದ ಮಾಜಿ ಸಚಿವ ಕೆಎಸ್​ ಈಶ್ವರಪ್ಪ; ಗೋಕರ್ಣ, ಕೊಲ್ಲೂರಿಗೆ ಭೇಟಿ

    ಇದಾದ ಬಳಿಕ ಗೋಕರ್ಣದಿಂದ ಅವರು ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ತೆರಳಿದರು. ಮೂಕಾಂಬಿಕೆ ಸನ್ನಿಧಿಯಲ್ಲಿ ಪೂಜೆ ನಡೆಸಿದರು.

    MORE
    GALLERIES

  • 47

    Temple Run ನಡೆಸಿದ ಮಾಜಿ ಸಚಿವ ಕೆಎಸ್​ ಈಶ್ವರಪ್ಪ; ಗೋಕರ್ಣ, ಕೊಲ್ಲೂರಿಗೆ ಭೇಟಿ

    ಈ ವೇಳೆ ದೇವಿ ಸನ್ನಿಧಾನದಲ್ಲಿ ಚಂಡಿಕಾ ಹೋಮದಲ್ಲಿ ಭಾಗಿಯಾಗಿ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

    MORE
    GALLERIES

  • 57

    Temple Run ನಡೆಸಿದ ಮಾಜಿ ಸಚಿವ ಕೆಎಸ್​ ಈಶ್ವರಪ್ಪ; ಗೋಕರ್ಣ, ಕೊಲ್ಲೂರಿಗೆ ಭೇಟಿ

    ಕೊಲ್ಲೂರು ಮೂಕಾಂಬಿಕೆ ಬಳಿಕ ಅವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿದರು. ಅಲ್ಲಿ ಕೂಡ ಅವರು ವಿಶೇಷ ಪೂಜೆಯಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

    MORE
    GALLERIES

  • 67

    Temple Run ನಡೆಸಿದ ಮಾಜಿ ಸಚಿವ ಕೆಎಸ್​ ಈಶ್ವರಪ್ಪ; ಗೋಕರ್ಣ, ಕೊಲ್ಲೂರಿಗೆ ಭೇಟಿ

    ಗುತ್ತಿಗೆದಾರ ಸಂತೋಷ್​ ಪಾಟೀಲ್​​ ಆತ್ಮಹತ್ಯೆ ಪ್ರಕರಣ ಸಂಬಂಧ ವಿಪಕ್ಷಗಳ ಪ್ರತಿಭಟನೆಗೆ ಮಣಿದು ಅವರು ತಮ್ಮ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

    MORE
    GALLERIES

  • 77

    Temple Run ನಡೆಸಿದ ಮಾಜಿ ಸಚಿವ ಕೆಎಸ್​ ಈಶ್ವರಪ್ಪ; ಗೋಕರ್ಣ, ಕೊಲ್ಲೂರಿಗೆ ಭೇಟಿ

    ಕಮಿಷನ್​ ಆರೋಪ ಸಂಬಂಧ ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ರಾಜ್ಯದಲ್ಲಿ ಇನ್ನು ಪ್ರತಿಭಟನೆಗಳು ನಡೆಯುತ್ತಲೇ ಇದೆ. ಸದ್ಯ ಸಂತೋಷ್​ ಪಾಟೀಲ್​​ ಪ್ರಕರಣದ ತನಿಖೆಗೆ ಸರ್ಕಾರ ಮುಂದಾಗಿದೆ.

    MORE
    GALLERIES