Karnataka Weather: ಮುಂದಿನ 2 ದಿನ ರಾಜ್ಯದಲ್ಲಿ ಚಳಿ ಹೆಚ್ಚಾಗಲಿದೆ; ಹವಾಮಾನ ಇಲಾಖೆ ಮುನ್ಸೂಚನೆ

ಸದ್ಯ ರಾಜ್ಯದ ಹಲವೆಡೆ ಮುಂಜಾನೆ ದಟ್ಟ ಮಂಜಿನ ವಾತಾವರಣ ಇದೆ. ಮಹಾಶಿವರಾಶ್ರಿ ಹಬ್ಬ ಕಳೆಯುವವರೆಗೂ ಇದೇ ರೀತಿಯ ಮೈ ಕೊರೆಯುವ ಚಳಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

First published:

  • 17

    Karnataka Weather: ಮುಂದಿನ 2 ದಿನ ರಾಜ್ಯದಲ್ಲಿ ಚಳಿ ಹೆಚ್ಚಾಗಲಿದೆ; ಹವಾಮಾನ ಇಲಾಖೆ ಮುನ್ಸೂಚನೆ

    ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಚಳಿ ಹೆಚ್ಚಾಗಿದೆ. ಬಹುತೇಕ ಕಡೆಗಳಲ್ಲಿ ಮುಂಜಾನೆ ಮಂಜು ಮುಸುಕಿದ ವಾತಾವರಣ ನಿರ್ಮಾಣವಾಗಿದೆ. ಹವಾಮಾನದಲ್ಲಿ ಬದಲಾವಣೆ ಕಂಡು ಬಂದಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Karnataka Weather: ಮುಂದಿನ 2 ದಿನ ರಾಜ್ಯದಲ್ಲಿ ಚಳಿ ಹೆಚ್ಚಾಗಲಿದೆ; ಹವಾಮಾನ ಇಲಾಖೆ ಮುನ್ಸೂಚನೆ

    ಬೆಳಗ್ಗೆ ಅತಿಯಾದ ಚಳಿ ಇದ್ದರೆ, ಮಧ್ಯಾಹ್ನದ ಬಳಿಕ ಅತಿಯಾದ ಬಿಸಿಲು ಕಂಡು ಬರುತ್ತಿದೆ. ಈ ವಾತಾವರಣ ಬದಲಾವಣೆಯಿಂದ ಜನತೆ ಕೊಂಚ ತೊಂದರೆ ಎದುರಿಸಬೇಕಾಗಿದೆ.

    MORE
    GALLERIES

  • 37

    Karnataka Weather: ಮುಂದಿನ 2 ದಿನ ರಾಜ್ಯದಲ್ಲಿ ಚಳಿ ಹೆಚ್ಚಾಗಲಿದೆ; ಹವಾಮಾನ ಇಲಾಖೆ ಮುನ್ಸೂಚನೆ

    ಮುಂದಿನ 48 ಗಂಟೆಗಳಲ್ಲಿ ಅಂದರೆ ಮುಂದಿನ 2 ದಿನಗಳ ಕಾಲ ಒಳನಾಡಿನ ಸಾಮಾನ್ಯಕ್ಕಿಂತ 3 ರಿಂದ 4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ. ಇದರಿಂದ ಚಳಿ ಮತ್ತಷ್ಟು ಹೆಚ್ಚಾಗುತ್ತದೆ. ಇನ್ನು ಕರಾವಳಿಯಲ್ಲಿ ಕೂಡ ಇದೇ ಪರಿಸ್ಥಿತಿ ಇರಲಿದೆ.

    MORE
    GALLERIES

  • 47

    Karnataka Weather: ಮುಂದಿನ 2 ದಿನ ರಾಜ್ಯದಲ್ಲಿ ಚಳಿ ಹೆಚ್ಚಾಗಲಿದೆ; ಹವಾಮಾನ ಇಲಾಖೆ ಮುನ್ಸೂಚನೆ

    ಹವಾಮಾನ ಇಲಾಖೆ ವರದಿ ಪ್ರಕಾರ, ಬೆಂಗಳೂರಿನ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಇದೆ. ನಗರ ಪ್ರದೇಶದಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

    MORE
    GALLERIES

  • 57

    Karnataka Weather: ಮುಂದಿನ 2 ದಿನ ರಾಜ್ಯದಲ್ಲಿ ಚಳಿ ಹೆಚ್ಚಾಗಲಿದೆ; ಹವಾಮಾನ ಇಲಾಖೆ ಮುನ್ಸೂಚನೆ

    ಇದೇ ರೀತಿಯ ವಾತಾವರಣ ಶಿವರಾತ್ರಿ ಹಬ್ಬ ಅಂದರೆ ಫೆ.18ರವರೆಗೂ ಕಂಡು ಬರಲಿದೆ. ಸಿಬಿಎಸ್ ಸಿ ಪರೀಕ್ಷೆಗಳು ನಡೆಯುತ್ತಿದ್ದು, ಅತಿಯಾದ ಬಿಸಿಲಿನಿಂದ ವಿದ್ಯಾರ್ಥಿಗಳು ಬಳಲುತ್ತಿದ್ದಾರೆ.

    MORE
    GALLERIES

  • 67

    Karnataka Weather: ಮುಂದಿನ 2 ದಿನ ರಾಜ್ಯದಲ್ಲಿ ಚಳಿ ಹೆಚ್ಚಾಗಲಿದೆ; ಹವಾಮಾನ ಇಲಾಖೆ ಮುನ್ಸೂಚನೆ

    ಇಂದಿನ ವೆದರ್ ರಿಪೋರ್ಟ್ ನೋಡುವುದಾದರೆ ಬೆಂಗಳೂರಿನದಲ್ಲಿ 29 ಡಿಗ್ರಿ ಸೆಲ್ಸಿಯಸ್ ಇದ್ದು, ನಾಳೆ-ನಾಡಿದ್ದು 31 ಡಿಗ್ರಿ ಸೆಲ್ಸಿಯಸ್ ತಲುಪಲಿದೆ.

    MORE
    GALLERIES

  • 77

    Karnataka Weather: ಮುಂದಿನ 2 ದಿನ ರಾಜ್ಯದಲ್ಲಿ ಚಳಿ ಹೆಚ್ಚಾಗಲಿದೆ; ಹವಾಮಾನ ಇಲಾಖೆ ಮುನ್ಸೂಚನೆ

    ಮೈ ಕೊರೆಯುವ ಚಳಿ ಹೆಚ್ಚಾಗಿದ್ದು, ಮುಂದಿನ 2 ದಿನಗಳ ಕಾಲ ಹೆಚ್ಚಾಗಲಿರುವುದರಿಂದ ಮುಂಜಾನೆ ವಾಕಿಂಗ್ ಮಾಡುವವರು ಬೆಚ್ಚಗಿನ ಉಡುಪುಗಳನ್ನು ಧರಿಸುವುದು ಸೂಕ್ತ. ಇನ್ನು ಮುಂಜಾನೆ ದಟ್ಟ ಮಂಜು ಇರುವುದರಿಂದ ವಾಹನ ಸವಾರರು ಕೂಡ ಎಚ್ಚರಿಕೆವಹಿಸಬೇಕು.

    MORE
    GALLERIES