Rain Alert: ಬೆಂಗಳೂರಲ್ಲಿ ಅಬ್ಬರಿಸಿದ ಮಳೆರಾಯ, ಇನ್ನೂ 3 ದಿನ ಹುಷಾರ್!

ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಮಳೆ ಅಬ್ಬರಿಸಿದೆ. ರಾತ್ರಿ ಭಾರೀ ಮಳೆ ಸುರಿದ ಬಗ್ಗೆ ವರದಿಯಾಗಿದೆ. ಬೆಂಗಳೂರಿನಲ್ಲಿ ಹಲವೆಡೆ ವರುಣನ ಆಗಮನವಾಗಿದ್ದು, ಬಿಸಿಲ ಧಗೆಗೆ ವರುಣರಾಯ ತಂಪೆರೆದಿದ್ದಾನೆ.

  • News18 Kannada
  • |
  •   | Bangalore [Bangalore], India
First published:

  • 17

    Rain Alert: ಬೆಂಗಳೂರಲ್ಲಿ ಅಬ್ಬರಿಸಿದ ಮಳೆರಾಯ, ಇನ್ನೂ 3 ದಿನ ಹುಷಾರ್!

    ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಮಳೆ ಅಬ್ಬರಿಸಿದೆ. ರಾತ್ರಿ ಭಾರೀ ಮಳೆ ಸುರಿದ ಬಗ್ಗೆ ವರದಿಯಾಗಿದೆ. ಬೆಂಗಳೂರಿನಲ್ಲಿ ಹಲವೆಡೆ ವರುಣನ ಆಗಮನವಾಗಿದ್ದು, ಬಿಸಿಲ ಧಗೆಗೆ ವರುಣರಾಯ ತಂಪೆರೆದಿದ್ದಾನೆ.

    MORE
    GALLERIES

  • 27

    Rain Alert: ಬೆಂಗಳೂರಲ್ಲಿ ಅಬ್ಬರಿಸಿದ ಮಳೆರಾಯ, ಇನ್ನೂ 3 ದಿನ ಹುಷಾರ್!

    ಬೆಂಗಳೂರಿನ ಹಲವೆಡೆ ಮಳೆ ಅಬ್ಬರಿಸಿದೆ. ರಾಜಾಜಿನಗರ, ಶಿವಾನಂದ ಸರ್ಕಲ್, ಮಲ್ಲೇಶ್ವರಂ, ವಿದ್ಯಾರಣ್ಯಪುರ, ಯಶವಂತಪುರ, ಕುರುಬರಹಳ್ಳಿ, ಮಹಾಲಕ್ಷ್ಮಿ ಲೇಔಟ್, ಮೆಜೆಸ್ಟಿಕ್ ಸುತ್ತಮುತ್ತ ಮಳೆ ಸುರಿದಿದೆ.

    MORE
    GALLERIES

  • 37

    Rain Alert: ಬೆಂಗಳೂರಲ್ಲಿ ಅಬ್ಬರಿಸಿದ ಮಳೆರಾಯ, ಇನ್ನೂ 3 ದಿನ ಹುಷಾರ್!

    ಇನ್ನು ಯಶವಂತಪುರ, ಕೆ ಆರ್ ಮಾರ್ಕೆಟ್ , ಕಾರ್ಪೊರೇಷನ್ ಸುತ್ತಮುತ್ತ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದೆ. ಪರಿಣಾಮ ಧಿಢೀರ್ ಮಳೆಯಿಂದ ವಾಹನ ಸವಾರರ ಪರದಾಡುವಂತಾಗಿತ್ತು. ಬಿಟ್ಟು ಬಿಟ್ಟು ಬರ್ತೀರೋ ಮಳೆಯಿಂದ ವಾಹನ ಸವಾರರಿಗೆ ಕಿರಿಕಿರಿ ಉಂಟಾಗಿತ್ತು.

    MORE
    GALLERIES

  • 47

    Rain Alert: ಬೆಂಗಳೂರಲ್ಲಿ ಅಬ್ಬರಿಸಿದ ಮಳೆರಾಯ, ಇನ್ನೂ 3 ದಿನ ಹುಷಾರ್!

    ಇನ್ನೂ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂದಿನ ಮೂರು ಗಂಟೆ ಕಲೆವೆಡೆ ಮಳೆ ಸುರಿಯುವ ಸಾಧ್ಯತೆ ಇದೆ.

    MORE
    GALLERIES

  • 57

    Rain Alert: ಬೆಂಗಳೂರಲ್ಲಿ ಅಬ್ಬರಿಸಿದ ಮಳೆರಾಯ, ಇನ್ನೂ 3 ದಿನ ಹುಷಾರ್!

    ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ಮಳೆಯಾಗಲಿದೆ. ಇನ್ನು ಚಾಮರಾಜನಗರದಲ್ಲಿ ಮಳೆ ಸಾಧ್ಯತೆ ಇದೆ. ಜೊತೆಗೆ ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆ ಬೀಳುವ ಸಂಭವ ಇದೆ.

    MORE
    GALLERIES

  • 67

    Rain Alert: ಬೆಂಗಳೂರಲ್ಲಿ ಅಬ್ಬರಿಸಿದ ಮಳೆರಾಯ, ಇನ್ನೂ 3 ದಿನ ಹುಷಾರ್!

    ಕರ್ನಾಟಕದ ಹಲವೆಡೆ ಏಪ್ರಿಲ್ 5 ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಸೋಮವಾರ ಬೆಳಿಗ್ಗೆಯಷ್ಟೇ ಮುನ್ಸೂಚನೆ ನೀಡಿತ್ತು.

    MORE
    GALLERIES

  • 77

    Rain Alert: ಬೆಂಗಳೂರಲ್ಲಿ ಅಬ್ಬರಿಸಿದ ಮಳೆರಾಯ, ಇನ್ನೂ 3 ದಿನ ಹುಷಾರ್!

    ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ರಾಮನಗರದಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

    MORE
    GALLERIES