Rain Alert: ಬೆಂಗಳೂರಲ್ಲಿ ಅಬ್ಬರಿಸಿದ ಮಳೆರಾಯ, ಇನ್ನೂ 3 ದಿನ ಹುಷಾರ್!
ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಮಳೆ ಅಬ್ಬರಿಸಿದೆ. ರಾತ್ರಿ ಭಾರೀ ಮಳೆ ಸುರಿದ ಬಗ್ಗೆ ವರದಿಯಾಗಿದೆ. ಬೆಂಗಳೂರಿನಲ್ಲಿ ಹಲವೆಡೆ ವರುಣನ ಆಗಮನವಾಗಿದ್ದು, ಬಿಸಿಲ ಧಗೆಗೆ ವರುಣರಾಯ ತಂಪೆರೆದಿದ್ದಾನೆ.
ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಮಳೆ ಅಬ್ಬರಿಸಿದೆ. ರಾತ್ರಿ ಭಾರೀ ಮಳೆ ಸುರಿದ ಬಗ್ಗೆ ವರದಿಯಾಗಿದೆ. ಬೆಂಗಳೂರಿನಲ್ಲಿ ಹಲವೆಡೆ ವರುಣನ ಆಗಮನವಾಗಿದ್ದು, ಬಿಸಿಲ ಧಗೆಗೆ ವರುಣರಾಯ ತಂಪೆರೆದಿದ್ದಾನೆ.
2/ 7
ಬೆಂಗಳೂರಿನ ಹಲವೆಡೆ ಮಳೆ ಅಬ್ಬರಿಸಿದೆ. ರಾಜಾಜಿನಗರ, ಶಿವಾನಂದ ಸರ್ಕಲ್, ಮಲ್ಲೇಶ್ವರಂ, ವಿದ್ಯಾರಣ್ಯಪುರ, ಯಶವಂತಪುರ, ಕುರುಬರಹಳ್ಳಿ, ಮಹಾಲಕ್ಷ್ಮಿ ಲೇಔಟ್, ಮೆಜೆಸ್ಟಿಕ್ ಸುತ್ತಮುತ್ತ ಮಳೆ ಸುರಿದಿದೆ.
3/ 7
ಇನ್ನು ಯಶವಂತಪುರ, ಕೆ ಆರ್ ಮಾರ್ಕೆಟ್ , ಕಾರ್ಪೊರೇಷನ್ ಸುತ್ತಮುತ್ತ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದೆ. ಪರಿಣಾಮ ಧಿಢೀರ್ ಮಳೆಯಿಂದ ವಾಹನ ಸವಾರರ ಪರದಾಡುವಂತಾಗಿತ್ತು. ಬಿಟ್ಟು ಬಿಟ್ಟು ಬರ್ತೀರೋ ಮಳೆಯಿಂದ ವಾಹನ ಸವಾರರಿಗೆ ಕಿರಿಕಿರಿ ಉಂಟಾಗಿತ್ತು.
4/ 7
ಇನ್ನೂ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂದಿನ ಮೂರು ಗಂಟೆ ಕಲೆವೆಡೆ ಮಳೆ ಸುರಿಯುವ ಸಾಧ್ಯತೆ ಇದೆ.
5/ 7
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ಮಳೆಯಾಗಲಿದೆ. ಇನ್ನು ಚಾಮರಾಜನಗರದಲ್ಲಿ ಮಳೆ ಸಾಧ್ಯತೆ ಇದೆ. ಜೊತೆಗೆ ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆ ಬೀಳುವ ಸಂಭವ ಇದೆ.
6/ 7
ಕರ್ನಾಟಕದ ಹಲವೆಡೆ ಏಪ್ರಿಲ್ 5 ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಸೋಮವಾರ ಬೆಳಿಗ್ಗೆಯಷ್ಟೇ ಮುನ್ಸೂಚನೆ ನೀಡಿತ್ತು.
7/ 7
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ರಾಮನಗರದಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
First published:
17
Rain Alert: ಬೆಂಗಳೂರಲ್ಲಿ ಅಬ್ಬರಿಸಿದ ಮಳೆರಾಯ, ಇನ್ನೂ 3 ದಿನ ಹುಷಾರ್!
ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಮಳೆ ಅಬ್ಬರಿಸಿದೆ. ರಾತ್ರಿ ಭಾರೀ ಮಳೆ ಸುರಿದ ಬಗ್ಗೆ ವರದಿಯಾಗಿದೆ. ಬೆಂಗಳೂರಿನಲ್ಲಿ ಹಲವೆಡೆ ವರುಣನ ಆಗಮನವಾಗಿದ್ದು, ಬಿಸಿಲ ಧಗೆಗೆ ವರುಣರಾಯ ತಂಪೆರೆದಿದ್ದಾನೆ.
Rain Alert: ಬೆಂಗಳೂರಲ್ಲಿ ಅಬ್ಬರಿಸಿದ ಮಳೆರಾಯ, ಇನ್ನೂ 3 ದಿನ ಹುಷಾರ್!
ಬೆಂಗಳೂರಿನ ಹಲವೆಡೆ ಮಳೆ ಅಬ್ಬರಿಸಿದೆ. ರಾಜಾಜಿನಗರ, ಶಿವಾನಂದ ಸರ್ಕಲ್, ಮಲ್ಲೇಶ್ವರಂ, ವಿದ್ಯಾರಣ್ಯಪುರ, ಯಶವಂತಪುರ, ಕುರುಬರಹಳ್ಳಿ, ಮಹಾಲಕ್ಷ್ಮಿ ಲೇಔಟ್, ಮೆಜೆಸ್ಟಿಕ್ ಸುತ್ತಮುತ್ತ ಮಳೆ ಸುರಿದಿದೆ.
Rain Alert: ಬೆಂಗಳೂರಲ್ಲಿ ಅಬ್ಬರಿಸಿದ ಮಳೆರಾಯ, ಇನ್ನೂ 3 ದಿನ ಹುಷಾರ್!
ಇನ್ನು ಯಶವಂತಪುರ, ಕೆ ಆರ್ ಮಾರ್ಕೆಟ್ , ಕಾರ್ಪೊರೇಷನ್ ಸುತ್ತಮುತ್ತ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದೆ. ಪರಿಣಾಮ ಧಿಢೀರ್ ಮಳೆಯಿಂದ ವಾಹನ ಸವಾರರ ಪರದಾಡುವಂತಾಗಿತ್ತು. ಬಿಟ್ಟು ಬಿಟ್ಟು ಬರ್ತೀರೋ ಮಳೆಯಿಂದ ವಾಹನ ಸವಾರರಿಗೆ ಕಿರಿಕಿರಿ ಉಂಟಾಗಿತ್ತು.