Rain Alert: ಮುಂದಿನ 3 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣ! ನಿಮ್ಮೂರಿನಲ್ಲಿ ಮಳೆಯಾಗುತ್ತಾ?

ಮುಂದಿನ ಮೂರು ಗಂಟೆಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆ ಆಗಲಿದೆ ಎಂದು ಬೆಂಗಳೂರಿನ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜನರಿಗೆ ಮುನ್ನೆಚ್ಚರಿಕೆ ವಹಿಸಲು ಸಲಹೆ ನೀಡಿದೆ.

  • News18 Kannada
  • |
  •   | Bangalore [Bangalore], India
First published:

  • 17

    Rain Alert: ಮುಂದಿನ 3 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣ! ನಿಮ್ಮೂರಿನಲ್ಲಿ ಮಳೆಯಾಗುತ್ತಾ?

    ಬೆಂಗಳೂರು: ವರುಣ ದೇವ ಇವತ್ತು ರಾಜ್ಯದ ಕೆಲವೆಡೆ ಅಬ್ಬರಿಸಿದ್ದಾನೆ. ಹಲವು ಕಡೆ ಅನಾಹುತಕ್ಕೂ ಕಾರಣವಾಗಿದ್ದಾನೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Rain Alert: ಮುಂದಿನ 3 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣ! ನಿಮ್ಮೂರಿನಲ್ಲಿ ಮಳೆಯಾಗುತ್ತಾ?

    ಈ ನಡುವೆ ಮುಂದಿನ ಮೂರು ಗಂಟೆಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆ ಆಗಲಿದೆ ಎಂದು ಬೆಂಗಳೂರಿನ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜನರಿಗೆ ಮುನ್ನೆಚ್ಚರಿಕೆ ವಹಿಸಲು ಸಲಹೆ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Rain Alert: ಮುಂದಿನ 3 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣ! ನಿಮ್ಮೂರಿನಲ್ಲಿ ಮಳೆಯಾಗುತ್ತಾ?

    ರಾಜ್ಯದ ಹಾವೇರಿ, ದಕ್ಷಿಣ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಬಿಜಾಪುರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಯಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Rain Alert: ಮುಂದಿನ 3 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣ! ನಿಮ್ಮೂರಿನಲ್ಲಿ ಮಳೆಯಾಗುತ್ತಾ?

    ಉಳಿದಂತೆ ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆ ಮುಂದುವರಿಯಲಿದ್ದು, ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಹೆಚ್ಚಿನ ಮಳೆಯಾಗಲಿದೆ. ಆ ಬಳಿಕ ಎರಡು ದಿನ ಸಾಧಾರಣ ಮಳೆಯಾಗಿರುವ ನಿರೀಕ್ಷೆ ಇದೆ ಎಂದು ಐಎಂಡಿ ಎಚ್ಚರಿಕೆ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Rain Alert: ಮುಂದಿನ 3 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣ! ನಿಮ್ಮೂರಿನಲ್ಲಿ ಮಳೆಯಾಗುತ್ತಾ?

    ಮುಂದಿನ ನಾಲ್ಕು ದಿನ ರಾಜ್ಯದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Rain Alert: ಮುಂದಿನ 3 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣ! ನಿಮ್ಮೂರಿನಲ್ಲಿ ಮಳೆಯಾಗುತ್ತಾ?

    ಮಳೆಯೊಂದಿಗೆ ಗಾಳಿಯ ವೇಗ ಕೂಡ ಹೆಚ್ಚಿರಲಿದ್ದು, ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Rain Alert: ಮುಂದಿನ 3 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣ! ನಿಮ್ಮೂರಿನಲ್ಲಿ ಮಳೆಯಾಗುತ್ತಾ?

    ಇತ್ತ ಬೆಂಗಳೂರಿನಲ್ಲಿ ಇಂದು ಕೂಡ ಸಂಜೆಯಾಗುತ್ತಿದ್ದಂತೆ ನಗರದ ಹಲವು ಕಡೆ ಸಾಧಾರಣ ಮಳೆಯಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ನಗರದಲ್ಲಿ ಸುರಿದ ಮಳೆ ಹಲವು ಅವಾಂತರಗಳನ್ನು ಸೃಷ್ಟಿ ಮಾಡಿದ್ದು, ಹಲವು ಕಡೆ ಮರಗಳು ಉರುಳಿ ಬಿದ್ದಿದೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜನರು ಭಾರೀ ಸಮಸ್ಯೆಯನ್ನು ಎದುರಿಸಿದ್ದಾರೆ.

    MORE
    GALLERIES