Karnataka Rain: ಚುನಾವಣೆ ಮೇಲೆ ವರುಣನ ಕಣ್ಣು; ಮುಂದಿನ 5 ದಿನ ಈ ಜಿಲ್ಲೆಗಳಲ್ಲಿ ಭಾರೀ ಮಳೆ

Election And Rain: ರಾಜ್ಯದಲ್ಲಿ ಎಲೆಕ್ಷನ್ ಅಖಾಡ ರಂಗೇರಿದ್ದು, ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿವೆ.. ಆದ್ರೆ ಚುಣಾವಣಾ ಪ್ರಚಾರಕ್ಕೆ ಮಳೆ ಅಡ್ಡಿಯಾಗುವ ಸಾಧ್ಯೆತೆಗಳಿವೆ.

First published:

  • 18

    Karnataka Rain: ಚುನಾವಣೆ ಮೇಲೆ ವರುಣನ ಕಣ್ಣು; ಮುಂದಿನ 5 ದಿನ ಈ ಜಿಲ್ಲೆಗಳಲ್ಲಿ ಭಾರೀ ಮಳೆ

    ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಕಳೆದೆರಡು ದಿನದಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ. ಬಿಸಿಲು ಹೆಚ್ಚಾಗಿರುವ ಕಾರಣ ರಾಜಕೀಯ ನಾಯಕರು ಸಂಜೆಯ ನಂತರ ರೋಡ್​ಶೋ ನಡೆಸುತ್ತಿದ್ದಾರೆ.

    MORE
    GALLERIES

  • 28

    Karnataka Rain: ಚುನಾವಣೆ ಮೇಲೆ ವರುಣನ ಕಣ್ಣು; ಮುಂದಿನ 5 ದಿನ ಈ ಜಿಲ್ಲೆಗಳಲ್ಲಿ ಭಾರೀ ಮಳೆ

    ಆದ್ರೆ ಕಳೆದ ಎರಡು ದಿನಗಳಿಂದ ಸಂಜೆ ಆಗುತ್ತಿದ್ದಂತೆ ಗುಡುಗು-ಮಿಂಚು ಸಹಿತ ಮಳೆಯಾಗುತ್ತಿದೆ. ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    MORE
    GALLERIES

  • 38

    Karnataka Rain: ಚುನಾವಣೆ ಮೇಲೆ ವರುಣನ ಕಣ್ಣು; ಮುಂದಿನ 5 ದಿನ ಈ ಜಿಲ್ಲೆಗಳಲ್ಲಿ ಭಾರೀ ಮಳೆ

    ವಿಧಾನಸಭಾ ಚುನಾವಣೆಗೆ ಕೌಂಟ್​ಡೌನ್​ ಶುರುವಾಗಿದ್ದು, ಬಹಿರಂಗ ಪ್ರಚಾರಕ್ಕೆ ಏಳೇ ದಿನ ಬಾಕಿ ಉಳಿದಿದೆ. ಅಬ್ಬರದ ಪ್ರಚಾರ ನಡೆಸುತ್ತಿರುವ ರಾಜಕೀಯ ಪಕ್ಷಗಳಿಗೆ ಮಳೆರಾಯ ಅಡ್ಡಿಯಾಗುವ ಸಾಧ್ಯತೆಗಳಿವೆ.

    MORE
    GALLERIES

  • 48

    Karnataka Rain: ಚುನಾವಣೆ ಮೇಲೆ ವರುಣನ ಕಣ್ಣು; ಮುಂದಿನ 5 ದಿನ ಈ ಜಿಲ್ಲೆಗಳಲ್ಲಿ ಭಾರೀ ಮಳೆ

    ದಕ್ಷಿಣ ಒಳನಾಡಿನ 15 ಜಿಲ್ಲೆ, ಉತ್ತರ ಒಳನಾಡಿನ 8 ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಹಲವು‌ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಒಟ್ಟು 23 ಜಿಲ್ಲೆಗಳಲ್ಲಿ ಮಳೆರಾಯನ ಅಲರ್ಟ್ ನೀಡಲಾಗಿದೆ.

    MORE
    GALLERIES

  • 58

    Karnataka Rain: ಚುನಾವಣೆ ಮೇಲೆ ವರುಣನ ಕಣ್ಣು; ಮುಂದಿನ 5 ದಿನ ಈ ಜಿಲ್ಲೆಗಳಲ್ಲಿ ಭಾರೀ ಮಳೆ

    ಕೊಡಗು, ಚಾಮರಾಜನಗರ, ಮೈಸೂರು, ರಾಮನಗರ, ಮಂಡ್ಯ, ಶಿವಮೊಗ್ಗ, ಹಾಸನ, ತುಮಕೂರು, ಚಿಕ್ಕಮಗಳೂರು, ಬೆಂಗಳೂರು, ಬೆಂಗಳೂರು ಗ್ರಾಂ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ಭಾಗದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.

    MORE
    GALLERIES

  • 68

    Karnataka Rain: ಚುನಾವಣೆ ಮೇಲೆ ವರುಣನ ಕಣ್ಣು; ಮುಂದಿನ 5 ದಿನ ಈ ಜಿಲ್ಲೆಗಳಲ್ಲಿ ಭಾರೀ ಮಳೆ

    ಉತ್ತರ ಒಳನಾಡಿನ ಬೆಳಗಾವಿ, ಗದಗ, ಬೀದರ್, ಕಲಬುರಗಿ, ಕೊಪ್ಪಳ, ಬಾಗಲಕೋಟೆ, ರಾಯಚೂರು ಮತ್ತು ವಿಜಯಪುರ ಭಾಗದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.

    MORE
    GALLERIES

  • 78

    Karnataka Rain: ಚುನಾವಣೆ ಮೇಲೆ ವರುಣನ ಕಣ್ಣು; ಮುಂದಿನ 5 ದಿನ ಈ ಜಿಲ್ಲೆಗಳಲ್ಲಿ ಭಾರೀ ಮಳೆ

    ಇಂದು ರಾಯಚೂರಿನ ಸಿಂಧೂನೂರಿನ ಹೊಸಹಳ್ಳಿಯಲ್ಲಿ ಪ್ರಧಾನಿಗಳು ಭಾಗಿಯಾಗಬೇಕಿರುವ ಸಮಾವೇಶಕ್ಕೆ ಮಳೆಯ ಆತಂಕ ಎದುರಾಗಿದೆ.

    MORE
    GALLERIES

  • 88

    Karnataka Rain: ಚುನಾವಣೆ ಮೇಲೆ ವರುಣನ ಕಣ್ಣು; ಮುಂದಿನ 5 ದಿನ ಈ ಜಿಲ್ಲೆಗಳಲ್ಲಿ ಭಾರೀ ಮಳೆ

    ಹೊಸಹಳ್ಳಿಯಲ್ಲಿ ವೇದಿಕೆ ನಿರ್ಮಾಣವಾಗುತ್ತಿರುವ ಹಿನ್ನೆಲೆ ಸಮಾವೇಶಕ್ಕೆ ಅನುಮತಿ ನೀಡಲು ಪ್ರಧಾನಿಗಳ ಭದ್ರತಾ ತಂಡ ಹಿಂದೇಟು ಹಾಕ್ತಿದೆ ಎಂದು ತಿಳಿದು ಬಂದಿದೆ.

    MORE
    GALLERIES