Dry Weather Alert: ರಾಜ್ಯದ ಈ ಜಿಲ್ಲೆಗಳಲ್ಲಿ ಈ ವಾರ ಒಣಹವೆ

Karnataka Rains: ಕರ್ನಾಟಕದ ಈ ಜಿಲ್ಲೆಗಳ ಸಾರ್ವಜನಿಕರು ಬಿಸಿಲಿನಿಂದ ಪಾರಾಗಲು ಅಗತ್ಯ ಮುನ್ಸೂಚನೆ ಕೈಗೊಳ್ಳಬೇಕಿದೆ.

First published:

  • 17

    Dry Weather Alert: ರಾಜ್ಯದ ಈ ಜಿಲ್ಲೆಗಳಲ್ಲಿ ಈ ವಾರ ಒಣಹವೆ

    ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಮುಂದಿನ ವಾರ ಸಹ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬಿಸಿಲಿನ ಬೇಗೆಗೆ ಬೆಂಡಾಗಿರುವ ಸಾರ್ವಜನಿಕರು ಮಳೆ ಸುರಿದರೆ ಕೊಂಚ ಹಗುರವಾಗಬಹುದಾಗಿದೆ.

    MORE
    GALLERIES

  • 27

    Dry Weather Alert: ರಾಜ್ಯದ ಈ ಜಿಲ್ಲೆಗಳಲ್ಲಿ ಈ ವಾರ ಒಣಹವೆ

    ಆದರೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಕೆಲವೇ ಜಿಲ್ಲೆಗಳಲ್ಲಿ ಮುಂದಿನ ವಾರ ಮಳೆಯಾಗಲಿದೆ. ಇನ್ನು ಕೆಲವು ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆಯಿಲ್ಲ.

    MORE
    GALLERIES

  • 37

    Dry Weather Alert: ರಾಜ್ಯದ ಈ ಜಿಲ್ಲೆಗಳಲ್ಲಿ ಈ ವಾರ ಒಣಹವೆ

    ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮುಂದಿನ ವಾರ ಮಳೆಯಾಗುವ ಸಾಧ್ಯತೆಯಿಲ್ಲ. ಅಂದರೆ ಈ ಜಿಲ್ಲೆಗಳಲ್ಲಿ ಮುಂದಿನ ವಾರ ಒಣಹವೆಯೇ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    MORE
    GALLERIES

  • 47

    Dry Weather Alert: ರಾಜ್ಯದ ಈ ಜಿಲ್ಲೆಗಳಲ್ಲಿ ಈ ವಾರ ಒಣಹವೆ

    ಅಲ್ಲದೇ ಇನ್ನೂ ಹಲವು ಜಿಲ್ಲೆಗಳಲ್ಲಿ ಒಣಹವೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೀದರ್, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಬೆಳಗಾವಿ, ರಾಯಚೂರು, ಯಾದಗಿರಿ, ಕೊಪ್ಪಳ, ವಿಜಯಪುರ, ಕಲಬುರಗಿ ಜಿಲ್ಲೆಗಳಲ್ಲಿ ಮುಂದಿನ ವಾರ ಒಣಹವೆ ವಾತಾವರಣ ಮುಂದುವರೆಯಲಿದೆ.

    MORE
    GALLERIES

  • 57

    Dry Weather Alert: ರಾಜ್ಯದ ಈ ಜಿಲ್ಲೆಗಳಲ್ಲಿ ಈ ವಾರ ಒಣಹವೆ

    ಜೊತೆಗೆ ಚಿಕ್ಕಮಗಳೂರು, ಬಳ್ಳಾರಿ, ದಾವಣಗೆರೆ, ಹಾಸನ, ಚಿತ್ರದುರ್ಗ ಜಿಲ್ಲೆಗಳಲ್ಲಿ ಸಹ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

    MORE
    GALLERIES

  • 67

    Dry Weather Alert: ರಾಜ್ಯದ ಈ ಜಿಲ್ಲೆಗಳಲ್ಲಿ ಈ ವಾರ ಒಣಹವೆ

    ಇನ್ನು ವಿಜಯನಗರದಲ್ಲಿ ಸಹ ಮುಂದಿನ ವಾರ ಒಣಹವೆ ಇರಲಿದೆ. ರಾಮನಗರ ಜಿಲ್ಲೆಯಲ್ಲಿಯೂ ಮಳೆಯಾಗುವುದಿಲ್ಲ. ಒಣಹವೆ ಇರಲಿದೆ ಎಂದು ಹವಾಮಾ ಇಲಾಖೆ ತಿಳಿಸಿದೆ.

    MORE
    GALLERIES

  • 77

    Dry Weather Alert: ರಾಜ್ಯದ ಈ ಜಿಲ್ಲೆಗಳಲ್ಲಿ ಈ ವಾರ ಒಣಹವೆ

    ಹೀಗಾಗಿ ಕರ್ನಾಟಕದ ಈ ಜಿಲ್ಲೆಗಳ ಸಾರ್ವಜನಿಕರು ಬಿಸಿಲಿನಿಂದ ಪಾರಾಗಲು ಅಗತ್ಯ ಮುನ್ಸೂಚನೆ ಕೈಗೊಳ್ಳಬೇಕಿದೆ.

    MORE
    GALLERIES