Rohini Sindhuri: ವಿವಾದಗಳ ಬಳಿಕ ಬಸಪ್ಪನ ಮೊರೆ ಹೋದ ರೋಹಿಣಿ ಸಿಂಧೂರಿ!

ಮಂಡ್ಯದ ಕಾಲಭೈರವೇಶ್ವರಿನಿಗೆ ಪೂಜೆ ಸಲ್ಲಿಸಿ ನಂತರ ಪಾದ ಕೇಳುವ ವಾಡಿಕೆ ಇದೆ. ಬಸಪ್ಪ ಪಾದ ನೀಡಿದರೆ ಇಷ್ಟಾರ್ಥ ನೆರವೇರಲಿದೆ ಅನ್ನೋದು ನಂಬಿಕೆ ಭಕ್ತರಲ್ಲಿ ಮನೆ ಮಾಡಿದೆ.

First published:

  • 17

    Rohini Sindhuri: ವಿವಾದಗಳ ಬಳಿಕ ಬಸಪ್ಪನ ಮೊರೆ ಹೋದ ರೋಹಿಣಿ ಸಿಂಧೂರಿ!

    ಮಂಡ್ಯ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಮಂಡ್ಯದ ಮದ್ದೂರು ತಾಲೂಕಿನ ಚಿಕ್ಕರಸಿನಕೆರೆ ಗ್ರಾಮದ ಕಾಲಭೈರವೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಕಾಲಭೈರವೇಶ್ವರ ಸ್ವಾಮಿಯ ಬಸಪ್ಪ ಅವರಿಂದ ಆರ್ಶೀವಾದ ಪಡೆದುಕೊಂಡಿದ್ದಾರೆ.

    MORE
    GALLERIES

  • 27

    Rohini Sindhuri: ವಿವಾದಗಳ ಬಳಿಕ ಬಸಪ್ಪನ ಮೊರೆ ಹೋದ ರೋಹಿಣಿ ಸಿಂಧೂರಿ!

    ಕಾಲಭೈರವೇಶ್ವರ ಸ್ವಾಮಿ ದೇವಸ್ಥಾನದ ಬಸಪ್ಪ ಪಾದ ನೀಡಿದರೆ ಇಷ್ಟಾರ್ಥ ನೆರವೇರಲಿದೆ ಅನ್ನೋದು ನಂಬಿಕೆ ಭಕ್ತರಲ್ಲಿ ಇದೆ. ಹೀಗಾಗಿ ರೋಹಿಣಿ ಸಿಂಧೂರಿ ಅವರು ದೇವರಿಗೆ ಪೂಜೆ ಸಲ್ಲಿಸಿ ಪಾದ ಕೇಳಲು ಬಸಪ್ಪನ ಮುಂದೆ ಕುಳಿತುಕೊಂಡಿದ್ದರು.

    MORE
    GALLERIES

  • 37

    Rohini Sindhuri: ವಿವಾದಗಳ ಬಳಿಕ ಬಸಪ್ಪನ ಮೊರೆ ಹೋದ ರೋಹಿಣಿ ಸಿಂಧೂರಿ!

    ಮನಸ್ಸಿನಲ್ಲಿ ಏನಾದರೂ ಬೇಡಿಕೊಂಡರಷ್ಟೇ ಬಸಪ್ಪ ಪಾದ ನೀಡುತ್ತಾರೆ ಅನ್ನೋದು ನಂಬಿಕೆ ಇದೆ. ಮೊದಲು ಮನಸ್ಸಲ್ಲಿ ಪಾರ್ಥನೆ ಸಲ್ಲಿಸದೆ ಸಿಂಧೂರಿ ಅವರು ಸುಮ್ಮನೆ ಕುಳಿತಿದ್ದರಂತೆ. ಸುಮಾರು 10 ನಿಮಿಷ ಬಸಪ್ಪನ ಎದುರು ಕುಳಿತರು ಬಸಪ್ಪ ಆರ್ಶೀವಾದ ನೀಡಿರಲಿಲ್ಲವಂತೆ.

    MORE
    GALLERIES

  • 47

    Rohini Sindhuri: ವಿವಾದಗಳ ಬಳಿಕ ಬಸಪ್ಪನ ಮೊರೆ ಹೋದ ರೋಹಿಣಿ ಸಿಂಧೂರಿ!

    ಆದರೆ ಆ ಬಳಿಕ ಮನಸ್ಸಿನಲ್ಲಿ ಪ್ರಾರ್ಥನೆ ಸಲ್ಲಿಸಿ ಕುಳಿತುಕೊಂಡ ವೇಳೆ ಬಸಪ್ಪ ಆರ್ಶೀವಾದ ನೀಡಿತಂತೆ. ಬಸಪ್ಪನ‌ ಆರ್ಶೀವಾದ ನಂತರ ದೇವಾಲಯಕ್ಕೆ ಬಂದು ತಮ್ಮ‌ ಕೈಲಾದ‌ ಸೇವೆ ಮಾಡುವುದಾಗಿ ರೋಹಿಣಿ ಸಿಂಧೂರಿ ಹೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    MORE
    GALLERIES

  • 57

    Rohini Sindhuri: ವಿವಾದಗಳ ಬಳಿಕ ಬಸಪ್ಪನ ಮೊರೆ ಹೋದ ರೋಹಿಣಿ ಸಿಂಧೂರಿ!

    ಘಟನೆ ಸಂಬಂಧ ಬಸಪ್ಪನ ಪೂಜೆ ಮಾಡುವವರು ಮಾಹಿತಿ ನೀಡಿದ್ದು, ಮೊದಲು ಸಿಂಧೂರಿ ಅವರು ಯಾವುದೇ ಪ್ರಾರ್ಥನೆ ಮಾಡಿರಲಿಲ್ಲ. ಆ ಬಳಿಕ ನಾವು ಮೇಡಂ ನೀವು ಮನಸ್ಸಿನಲ್ಲಿ ಪ್ರಾರ್ಥನೆ ಮಾಡಿಕೊಳ್ಳಿ ಎಂದು ಹೇಳಿದ್ದೇವು. ಆ ಬಳಿಕ ಬಸಪ್ಪ ಆರ್ಶೀವಾದ ನೀಡಿದೆ ಎಂದು ತಿಳಿಸಿದ್ದಾರೆ.

    MORE
    GALLERIES

  • 67

    Rohini Sindhuri: ವಿವಾದಗಳ ಬಳಿಕ ಬಸಪ್ಪನ ಮೊರೆ ಹೋದ ರೋಹಿಣಿ ಸಿಂಧೂರಿ!

    ವಿವಾದಗಳ ಬಳಿಕ ರೋಹಿಣಿ ಸಿಂಧೂರಿ ಅವರು ಬಸಪ್ಪನ ಮೊರೆ ಹೋಗಿರುವುದು ಭಾರೀ ಕುತೂಹಲ ಮೂಡಿಸಿದೆ. ಮಂಡ್ಯದ ಕಾಲಭೈರವೇಶ್ವರಿನಿಗೆ ಪೂಜೆ ಸಲ್ಲಿಸಿ ನಂತರ ಪಾದ ಕೇಳುವ ವಾಡಿಕೆ ಇದೆ. ಬಸಪ್ಪ ಪಾದ ನೀಡಿದರೆ ಇಷ್ಟಾರ್ಥ ನೆರವೇರಲಿದೆ ಅನ್ನೋದು ನಂಬಿಕೆ ಭಕ್ತರಲ್ಲಿ ಮನೆ ಮಾಡಿದೆ.

    MORE
    GALLERIES

  • 77

    Rohini Sindhuri: ವಿವಾದಗಳ ಬಳಿಕ ಬಸಪ್ಪನ ಮೊರೆ ಹೋದ ರೋಹಿಣಿ ಸಿಂಧೂರಿ!

    ಹಿಂದೂ ಧರ್ಮದಲ್ಲಿ ಗೋವುಗಳಿಗೆ ಮಹತ್ವದ ಸ್ಥಾನಗಳಿವೆ. ಅವುಗಳಿಗೆ ದೈವೀ ಸ್ಥಾನಗಳನ್ನು ನೀಡಿ ಆರಾಧಿಸಲಾಗುತ್ತದೆ. ಈ ಬಸಪ್ಪ ತನ್ನ ಪವಾಡಗಳಿಂದಲೇ ಫೇಮಸ್ ಆಗಿದ್ದು, ಹಲವು ಸಮಸ್ಯೆಗಳಿಗೆ ಬಸಪ್ಪ ಕ್ಷಣದಲ್ಲೇ ಪರಿಹಾರ ನೀಡಿದ್ದಾನೆ. 

    MORE
    GALLERIES