ಮೇ 21 ಮತ್ತು 22ರಂದು ದಕ್ಷಿಣ ಒಳನಾಡಿನ ಭಾಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇಂದು ಸಹ ಕೆಲವೆಡೆ ಮಳೆಯಾಗಲಿದೆ. (ಸಾಂದರ್ಭಿಕ ಚಿತ್ರ)
2/ 7
ಕಳೆದ ಎರಡು ದಿನಗಳಿಂದ ರಾಜಧಾನಿಯಲ್ಲಿಯೂ ಚದುರಿದ ರೀತಿಯಲ್ಲಿ ಮಳೆಯಾಗ್ತಿದೆ. ನಿನ್ನೆಯೂ ಯಶವಂತಪುರ ಸುತ್ತಲಿನ ಪ್ರದೇಶದಲ್ಲಿ ತುಂತುರು ಮಳೆಯಾಗಿದೆ. (ಸಾಂದರ್ಭಿಕ ಚಿತ್ರ)
3/ 7
ಮುಂದಿನ ಎರಡು ದಿನ ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಮಳೆಯಾಗುವ ಸಾಧ್ಯತೆಗಳಿವೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ ಭಾಗದಲ್ಲಿಯೂ ಮಳೆ ಬೀಳುವ ನಿರೀಕ್ಷೆಗಳಿವೆ. (ಸಾಂದರ್ಭಿಕ ಚಿತ್ರ)
4/ 7
ಇನ್ನು ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಒಂದು ವಾರದಿಂದ ತಾಪಮಾನ ನಿರಂತರವಾಗಿ ಏರಿಕೆಯಾಗುತ್ತಲೇ ಇದೆ. ಬಾಗಲಕೋಟೆ, ವಿಜಯಪುರ, ಬಳ್ಳಾರಿ, ರಾಯಚೂರು ಭಾಗದಲ್ಲಿ ಗರಿಷ್ಠಿ 38 ರಿಂದ 40 ಡಿಗ್ರಿ ಸೆಲ್ಸಿಯಸ್ವರೆಗೆ ತಾಪಮಾನ ದಾಖಲಾಗುತ್ತಿದೆ. (ಸಾಂದರ್ಭಿಕ ಚಿತ್ರ)
5/ 7
ಕಳೆದ ಕೆಲ ದಿನಗಳಿಂದ ತಾಪಮಾನ ಏರಿಕೆ ಆಗುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಮಳೆಯಾಗುವ ವಾತಾವರಣ ಸೃಷ್ಟಿಯಾಗುತ್ತಿದೆ ಎಂದು ಹವಾಮಾನ ಇಲಾಖೆ ಹೇಳಿದೆ. (ಸಾಂದರ್ಭಿಕ ಚಿತ್ರ)
6/ 7
ಜೂನ್ 4ರಿಂದ ಮುಂಗಾರು ಮಳೆ
ಜೂನ್ 4 ಅಥವಾ ನಾಲ್ಕು ದಿನ ತಡವಾಗಿ ಮುಂಗಾರು ಮಾರುತುಗಳು ಕೇರಳ ಪ್ರವೇಶಿಸಲಿವೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. (ಸಾಂದರ್ಭಿಕ ಚಿತ್ರ)
7/ 7
ರಾಜ್ಯದಲ್ಲಿ ಜೂನ್ 6ರ ನಂತರ ಮುಂಗಾರು ಮಳೆಯಾಗುವ ನಿರೀಕ್ಷೆಗಳಿವೆ. ಮುಂಗಾರು ಮಳ ಆರಂಭವಾಗುತ್ತಿದ್ದಂತೆ ದೇಶದಲ್ಲಿ ಕೃಷಿ ಚಟುವಟಿಕೆಗಳು ಆರಂಭಗೊಳ್ಳುತ್ತವೆ. (ಸಾಂದರ್ಭಿಕ ಚಿತ್ರ)
First published:
17
Pre Monsoon Rain: ರಾಜ್ಯಾದ್ಯಂತ ವರುಣನ ಅಲರ್ಟ್; ಗುಡುಗು, ಸಿಡಿಲು, ಬಿರುಗಾಳಿಯೊಂದಿಗೆ ಮಳೆ
ಮೇ 21 ಮತ್ತು 22ರಂದು ದಕ್ಷಿಣ ಒಳನಾಡಿನ ಭಾಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇಂದು ಸಹ ಕೆಲವೆಡೆ ಮಳೆಯಾಗಲಿದೆ. (ಸಾಂದರ್ಭಿಕ ಚಿತ್ರ)
Pre Monsoon Rain: ರಾಜ್ಯಾದ್ಯಂತ ವರುಣನ ಅಲರ್ಟ್; ಗುಡುಗು, ಸಿಡಿಲು, ಬಿರುಗಾಳಿಯೊಂದಿಗೆ ಮಳೆ
ಮುಂದಿನ ಎರಡು ದಿನ ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಮಳೆಯಾಗುವ ಸಾಧ್ಯತೆಗಳಿವೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ ಭಾಗದಲ್ಲಿಯೂ ಮಳೆ ಬೀಳುವ ನಿರೀಕ್ಷೆಗಳಿವೆ. (ಸಾಂದರ್ಭಿಕ ಚಿತ್ರ)
Pre Monsoon Rain: ರಾಜ್ಯಾದ್ಯಂತ ವರುಣನ ಅಲರ್ಟ್; ಗುಡುಗು, ಸಿಡಿಲು, ಬಿರುಗಾಳಿಯೊಂದಿಗೆ ಮಳೆ
ಇನ್ನು ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಒಂದು ವಾರದಿಂದ ತಾಪಮಾನ ನಿರಂತರವಾಗಿ ಏರಿಕೆಯಾಗುತ್ತಲೇ ಇದೆ. ಬಾಗಲಕೋಟೆ, ವಿಜಯಪುರ, ಬಳ್ಳಾರಿ, ರಾಯಚೂರು ಭಾಗದಲ್ಲಿ ಗರಿಷ್ಠಿ 38 ರಿಂದ 40 ಡಿಗ್ರಿ ಸೆಲ್ಸಿಯಸ್ವರೆಗೆ ತಾಪಮಾನ ದಾಖಲಾಗುತ್ತಿದೆ. (ಸಾಂದರ್ಭಿಕ ಚಿತ್ರ)