ಪೂಜೆ ಸಲ್ಲಿಕೆ ಬಳಿಕ ಮುಖ್ಯಂತ್ರಿಗಳು ನೇರವಾಗಿ ವಿಧಾನಸೌಧಕ್ಕೆ ತೆರಳಿದ್ದಾರೆ. ಆಂಜನೇಯ ದೇವಸ್ಥಾನದ ನಂತರ ಶ್ರೀಕಂಠೇಶ್ವರ ದೇಗುಲಕ್ಕೂ ಭೇಟಿ ಕೊಟ್ಟರು.
2/ 7
ಪೂಜೆ ಸಲ್ಲಿಕೆ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ ಜನತೆ ಹೆಸರಿನಲ್ಲಿ ಆರ್ಚನೆ ಮಾಡಿಸಿದ್ದೇನೆ, ಇಡೀ ರಾಜ್ಯದ ಜನರಿಗೆ ಒಳ್ಳಯದಾಗಿಲಿ ಎಂದು ಪ್ರಾರ್ಥನೆ ಮಾಡಿದ್ದೇನೆ ಎಂದರು.
3/ 7
ಮುಖ್ಯಮಂತ್ರಿಗಳಿಗೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಸಾಥ್ ನೀಡಿದರು. ಎಲ್ಲರನ್ನ ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡನೆ ಮಾಡ್ತಾರೆ. ಈ ಬಾರಿ ಬಜೆಟ್ ಬಹಳ ಅರ್ಥಪೂರ್ಣ ಆಗಿರುತ್ತೆ ಎಂದು ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು.
4/ 7
ಬುಡಕಟ್ಟು ಜನಾಂಗ, ವಿದ್ಯಾರ್ಥಿಗಳು, ಬಡವರು ಎಲ್ಲರನ್ನೂ ಗಮನದಲ್ಲಿ ಇಟ್ಟುಕೊಂಡು ಬಜೆಟ್ ಮಂಡನೆ ಆಗುತ್ತದೆ. ಯಾರೊಬ್ಬ ನಿರೀಕ್ಷೆಗಳನ್ನು ಸಹ ಈ ಬಾರಿ ಸಿಎಂ ಹುಸಿ ಮಾಡಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
5/ 7
ಚುನಾವಣಾ ಹಿನ್ನೆಲೆ ಸಿಎಂ ಬೊಮ್ಮಾಯಿ ಬಜೆಟ್ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಬಜೆಟ್ನಲ್ಲಿ ಮಹಿಳೆಯರ ಮನಗೆಲ್ಲೋಕೆ ಬೊಮ್ಮಾಯಿ ಸರ್ಕಾರ ಪ್ಲಾನ್ ಮಾಡಿದೆ ಎನ್ನಲಾಗುತ್ತಿದೆ.
6/ 7
ಜೆಡಿಎಸ್ ಪಂಚರತ್ನ ಯಾತ್ರೆಯಲ್ಲಿ ಮಹಿಳಾ ಸ್ವಸಹಾಯ ಸಂಘಗಳ ಸಾಲಮನ್ನಾ ಮಾಡುವುದಾಗಿ ಘೋಷಣೆ ಮಾಡಿದೆ.
7/ 7
ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ಮನೆ ಯಜಮಾನಿಗೆ ತಿಂಗಳಿಗೆ 2 ಸಾವಿರ ರೂಪಾಯಿ ಘೋಷಣೆ ಮಾಡಿದೆ. ಆದ್ದರಿಂದ ಬೊಮ್ಮಾಯಿ ಕೂಡಾ ಮಹಿಳೆಯರಿಗೆ ಬಿಗ್ ಗಿಫ್ಟ್ ನೀಡುವ ನಿರೀಕ್ಷೆ ಇದೆ.
First published:
17
Karnataka Budget 2023: ಬಜೆಟ್ ಮಂಡನೆಗೂ ಮುನ್ನ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಸಿಎಂ
ಪೂಜೆ ಸಲ್ಲಿಕೆ ಬಳಿಕ ಮುಖ್ಯಂತ್ರಿಗಳು ನೇರವಾಗಿ ವಿಧಾನಸೌಧಕ್ಕೆ ತೆರಳಿದ್ದಾರೆ. ಆಂಜನೇಯ ದೇವಸ್ಥಾನದ ನಂತರ ಶ್ರೀಕಂಠೇಶ್ವರ ದೇಗುಲಕ್ಕೂ ಭೇಟಿ ಕೊಟ್ಟರು.
Karnataka Budget 2023: ಬಜೆಟ್ ಮಂಡನೆಗೂ ಮುನ್ನ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಸಿಎಂ
ಪೂಜೆ ಸಲ್ಲಿಕೆ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ ಜನತೆ ಹೆಸರಿನಲ್ಲಿ ಆರ್ಚನೆ ಮಾಡಿಸಿದ್ದೇನೆ, ಇಡೀ ರಾಜ್ಯದ ಜನರಿಗೆ ಒಳ್ಳಯದಾಗಿಲಿ ಎಂದು ಪ್ರಾರ್ಥನೆ ಮಾಡಿದ್ದೇನೆ ಎಂದರು.
Karnataka Budget 2023: ಬಜೆಟ್ ಮಂಡನೆಗೂ ಮುನ್ನ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಸಿಎಂ
ಮುಖ್ಯಮಂತ್ರಿಗಳಿಗೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಸಾಥ್ ನೀಡಿದರು. ಎಲ್ಲರನ್ನ ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡನೆ ಮಾಡ್ತಾರೆ. ಈ ಬಾರಿ ಬಜೆಟ್ ಬಹಳ ಅರ್ಥಪೂರ್ಣ ಆಗಿರುತ್ತೆ ಎಂದು ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು.
Karnataka Budget 2023: ಬಜೆಟ್ ಮಂಡನೆಗೂ ಮುನ್ನ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಸಿಎಂ
ಬುಡಕಟ್ಟು ಜನಾಂಗ, ವಿದ್ಯಾರ್ಥಿಗಳು, ಬಡವರು ಎಲ್ಲರನ್ನೂ ಗಮನದಲ್ಲಿ ಇಟ್ಟುಕೊಂಡು ಬಜೆಟ್ ಮಂಡನೆ ಆಗುತ್ತದೆ. ಯಾರೊಬ್ಬ ನಿರೀಕ್ಷೆಗಳನ್ನು ಸಹ ಈ ಬಾರಿ ಸಿಎಂ ಹುಸಿ ಮಾಡಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Karnataka Budget 2023: ಬಜೆಟ್ ಮಂಡನೆಗೂ ಮುನ್ನ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಸಿಎಂ
ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ಮನೆ ಯಜಮಾನಿಗೆ ತಿಂಗಳಿಗೆ 2 ಸಾವಿರ ರೂಪಾಯಿ ಘೋಷಣೆ ಮಾಡಿದೆ. ಆದ್ದರಿಂದ ಬೊಮ್ಮಾಯಿ ಕೂಡಾ ಮಹಿಳೆಯರಿಗೆ ಬಿಗ್ ಗಿಫ್ಟ್ ನೀಡುವ ನಿರೀಕ್ಷೆ ಇದೆ.