ವಿದೇಶದಿಂದ ಮರಳಿದ ಸಿಎಂ ಬಿಎಸ್ ಯಡಿಯೂರಪ್ಪ; ಕಮಲ ನಾಯಕರಿಂದ ಅದ್ಧೂರಿ ಸ್ವಾಗತ
ಸ್ವಿಟ್ಜರ್ಲ್ಯಾಂಡ್ನಲ್ಲಿ ನಡೆದ ವಿಶ್ವ ಆರ್ಥಿಕ ವಾರ್ಷಿಕ ಸಮ್ಮೇಳನವು ಮುಕ್ತಾಯವಾಗಿದ್ದು, ಇಂದು ಸಿಎಂ ಬಿ.ಎಸ್.ಯಡಿಯೂರಪ್ಪ ದಾವೋಸ್ನಿಂದ ಭಾರತಕ್ಕೆ ವಾಪಸ್ ಆಗಿದ್ದಾರೆ. ವಿದೇಶ ಪ್ರವಾಸದಿಂದ ವಾಪಸ್ ಆದ ಬಿಎಸ್ವೈ ಅವರನ್ನು ಬಿಜೆಪಿ ನಾಯಕರು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ.
ಸ್ವಿಟ್ಜರ್ಲೆಂಡ್ನಲ್ಲಿ ನಡೆದ ವಿಶ್ವ ಆರ್ಥಿಕ ವಾರ್ಷಿಕ ಸಮ್ಮೇಳನವು ಮುಕ್ತಾಯವಾಗಿದ್ದು, ಇಂದು ಸಿಎಂ ಬಿ.ಎಸ್.ಯಡಿಯೂರಪ್ಪ ದಾವೋಸ್ನಿಂದ ಭಾರತಕ್ಕೆ ವಾಪಸ್ ಆಗಿದ್ದಾರೆ.
2/ 8
ಜನವರಿ 20ರಿಂದ 24ರ ವರೆಗೆ ಸ್ವಿಟ್ಜರ್ಲ್ಯಾಂಡ್ ದಾವೋಸ್ನಲ್ಲಿ ವಿಶ್ವ ಆರ್ಥಿಕ ವಾರ್ಷಿಕ ಸಮ್ಮೇಳನ ಏರ್ಪಡಿಸಲಾಗಿತ್ತು. ಈ ಸಭೆಗೆ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳು ಹಾಜರಾಗಿದ್ದರು.
3/ 8
ಅದರಂತೆ ಮಾನ್ಯ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಅವರು ಕೂಡ ವಿಶ್ವ ಆರ್ಥಿಕ ಸಮ್ಮೆಳದಲ್ಲಿ ಭಾಗಿಯಾಗಿದ್ದರು.
4/ 8
ಇಂದು ಬೆಳಗ್ಗೆ ದಾವೋಸ್ನಿಂದ ಬಿಎಸ್ವೈ ಬೆಂಗಳೂರಿಗೆ ವಾಪಾಸ್ ಆಗಿದ್ದಾರೆ.
5/ 8
ವಿದೇಶದಿಂದ ವಾಪಾಸ್ಸು ಆದ ಯಡಿಯೂರಪ್ಪ ಅವರನ್ನು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಡಿಸಿಎಂ ಅಶ್ವತ್ ನಾರಾಯಣ್, ಗೃಹ ಸಚಿತ ಬಸವರಾಜ ಬೊಮ್ಮಾಯಿ, ಎಸ್.ಆರ್ ವಿಶ್ವನಾಥ್ ಸೇರಿದಂತೆ ಅನೇಕರು ಸ್ವಾಗತ ಕೋರಿದರು.
6/ 8
ದಾವೋಸ್ನಿಂದ ಆಗಮಿಸಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಸ್ವಾಗತಿಸಿದ ಬಿಜೆಪಿ ನಾಯಕರು
7/ 8
ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕರೆದುಕೊಂಡು ಬರುತ್ತಿರುವ ಕೈಗಾರಿಕ ಸಚಿವ ಜಗದೀಶ್ ಶೆಟ್ಟರ್
8/ 8
ಚಿತ್ರದಲ್ಲಿ (ಬಲಬದಿಯಿಂದ) ಡಿಸಿಎಂ ಅಶ್ವಥ್ ನಾರಾಯಣ, ಜಗದೀಶ್ ಶೆಟ್ಟರ್, ಮುಖ್ಯಮಂತ್ರಿ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ