Transport Employees: ಹಬ್ಬದ ದಿನದಂದೇ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ವೇತನ ಹೆಚ್ಚಿಸಿ ಆದೇಶ

ಕೊಟ್ಟ ಮಾತಿನಂತೆ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರ ನಡೆದುಕೊಂಡಿದೆ. 2023ರ ಮಾರ್ಚ್ ತಿಂಗಳಿನಿಂದಲೇ ನೂತನ ವೇತನ ಜಾರಿಗೆ ಬರಲಿದೆ.

  • News18 Kannada
  • |
  •   | Bangalore [Bangalore], India
First published:

  • 17

    Transport Employees: ಹಬ್ಬದ ದಿನದಂದೇ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ವೇತನ ಹೆಚ್ಚಿಸಿ ಆದೇಶ

    ಬೆಂಗಳೂರು: ಕಳೆದ ಹಲವು ವರ್ಷಗಳಿಂದ ವೇತನ ಹೆಚ್ಚಳಕ್ಕೆ ಬೇಡಿಕೆ ಇಟ್ಟಿದ್ದ ಸಾರಿಗೆ ನೌಕರರ ಬೇಡಿಕೆಯನ್ನು ಸರ್ಕಾರಿ ಈಡೇರಿಸಿದೆ.

    MORE
    GALLERIES

  • 27

    Transport Employees: ಹಬ್ಬದ ದಿನದಂದೇ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ವೇತನ ಹೆಚ್ಚಿಸಿ ಆದೇಶ

    ಶೇ. 15ರಷ್ಟು ವೇತನ ಹೆಚ್ಚಳ ಮಾಡಿ ಸರ್ಕಾರ ಮಾರ್ಚ್‌ 28ರಂದೇ ಆದೇಶ ಹೊರಡಿಸಿದೆ. ಶೇ. 15ರಷ್ಟು ವೇತನ ಶ್ರೇಣಿಗಳನ್ನು ಪರಿಷ್ಕರಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Transport Employees: ಹಬ್ಬದ ದಿನದಂದೇ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ವೇತನ ಹೆಚ್ಚಿಸಿ ಆದೇಶ

    ಇದರೊಂದಿಗೆ ಕೊಟ್ಟ ಮಾತಿನಂತೆ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರ ನಡೆದುಕೊಂಡಿದೆ. 2023ರ ಮಾರ್ಚ್ ತಿಂಗಳಿನಿಂದಲೇ ನೂತನ ವೇತನ ಜಾರಿಗೆ ಬರಲಿದೆ. (ಸಿಎಂ ಬಸವರಾಜ ಬೊಮ್ಮಾಯಿ), (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Transport Employees: ಹಬ್ಬದ ದಿನದಂದೇ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ವೇತನ ಹೆಚ್ಚಿಸಿ ಆದೇಶ

    ವೇತನ ಹೆಚ್ಚಳಕ್ಕಾಗಿ ಸಾರಿಗೆ ಇಲಾಖೆಯ ಸಿಬ್ಬಂದಿಗಳು ಮುಷ್ಕರ ನಡೆಸಿದ್ದರು. ಅಲ್ಲದೆ ಇದೇ ತಿಂಗಳು ಮಾರ್ಚ್​​ 21ರಂದು ಮತ್ತೊಮ್ಮೆ ಮುಷ್ಕರ ನಡೆಸಲು ಮುಂದಾಗಿದ್ದರು, ಆದರೆ ವಿದ್ಯಾರ್ಥಿಗಳ ಪರೀಕ್ಷೆ ಹಾಗೂ ಪ್ರಯಾಣಿಕರಿಗೆ ಸಮಸ್ಯೆ ಆಗಲಿದೆ ಎಂದು ಕೋರ್ಟ್​ ಮುಷ್ಕರಕ್ಕೆ ತಡೆ ನೀಡಿತ್ತು. (ಸಚಿವ ಶ್ರೀರಾಮುಲು), (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Transport Employees: ಹಬ್ಬದ ದಿನದಂದೇ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ವೇತನ ಹೆಚ್ಚಿಸಿ ಆದೇಶ

    ಸದ್ಯ ಸಿಬ್ಬಂದಿಗಳ ಬೇಡಿಕೆ ಈಡೇರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೆಎಸ್​​ಆರ್​ಟಿಸಿ, ಬಿಎಂಟಿಸಿ, ಕಲ್ಯಾಣ ಕರ್ನಾಟಕ, ವಾಯುವ್ಯ ಕರ್ನಾಟಕ ಸಾರಿಗೆ ನೌಕರರ ವೇತನವನ್ನು ಹೆಚ್ಚಿಸಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Transport Employees: ಹಬ್ಬದ ದಿನದಂದೇ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ವೇತನ ಹೆಚ್ಚಿಸಿ ಆದೇಶ

    ಮುಷ್ಕರ ನಡೆಸಲು ಕರೆ ನೀಡಿದ್ದ ಸಾರಿಗೆ ಇಲಾಖೆ ಸಿಬ್ಬಂದಿಗಳೊಂದಿಗೆ ಸಾರಿಗೆ ಇಲಾಖೆ ಸಚಿವ ಬಿ ಶ್ರೀರಾಮುಲು ಅವರ ನೇತೃತ್ವದಲ್ಲಿ ಅಧಿಕಾರಿಗಳ ಸಮ್ಮುಖದಲ್ಲಿ ಸಭೆ ನಡೆಸಿದ್ದರು. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Transport Employees: ಹಬ್ಬದ ದಿನದಂದೇ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ವೇತನ ಹೆಚ್ಚಿಸಿ ಆದೇಶ

    ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕವೂ ಸಾರಿಗೆ ಇಲಾಖೆ ಸಿಬ್ಬಂದಿ ಮುಷ್ಕರವನ್ನು ಹಿಂಪಡೆಯಲು ನಿರಾಕರಿಸಿದ್ದರು. ಸರ್ಕಾರ ಕೇವಲ ಶೇಕಡಾ 10ರಷ್ಟು ವೇತನ ಹೆಚ್ಚಳಕ್ಕೆ ಮಾತ್ರ ಸಮ್ಮತಿಸಿತ್ತು. ಆದರೆ ಸಾರಿಗೆ ಇಲಾಖೆ ನೌಕರರು ತಮ್ಮ ಪಟ್ಟು ಸಡಿಲಿಸದ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಶೇಕಡಾ 15ರಷ್ಟು ಹೆಚ್ಚಿಸುವುದಾಗಿ ಸಾರಿಗೆ ನೌಕರರು ಭರವಸೆ ನೀಡಿದ್ದರು. (ಸಾಂದರ್ಭಿಕ ಚಿತ್ರ)

    MORE
    GALLERIES