Karnataka Elections: ಈಶ್ವರಪ್ಪ ಬೆನ್ನಲ್ಲೇ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕರಾವಳಿಯ ಬಿಜೆಪಿ ಶಾಸಕ!

ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು ರಾಜಕೀಯ ವಲಯದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ಇನ್ನು ನಿನ್ನೆಯಷ್ಟೇ ಬಿಜೆಪಿ ತನ್ನ 189 ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದು, ಈ ಬಾರಿ ಅನೇಕ ಬಗೆಯ ಬದಲಾವಣೆಗಳು ಕಂಡುಬಂದಿವೆ. ಅದರಲ್ಲೂ ವಿಶೇಷವಾಗಿ ಕರಾವಳಿ ಜಿಲ್ಲೆಯ ಹಾಲಿ ಶಾಸಕರಿಗೆ ಟಿಕೆಟ್ ಕೈ ತಪ್ಪಿದ್ದು, ಸದ್ಯ ಇಲ್ಲಿನ ಸುಳ್ಯ ಕ್ಷೇತ್ರದ ಶಾಸಕ ಅಂಗಾರ ಕೂಡಾ ಈಶ್ವರಪ್ಪ ಹಾದಿಯನ್ನೇ ಹಿಡಿದಿದ್ದಾರೆ.

First published:

  • 17

    Karnataka Elections: ಈಶ್ವರಪ್ಪ ಬೆನ್ನಲ್ಲೇ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕರಾವಳಿಯ ಬಿಜೆಪಿ ಶಾಸಕ!

    ಹೌದು ಸತತ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸುಳ್ಯ ಕ್ಷೇತ್ರದ ಬಿಜೆಪಿ ಶಾಸಕ ಎಸ್​. ಅಂಗಾರ ಈ ಬಾರಿಯೂ ಟಿಕೆಟ್​ ಗಿಟ್ಟಿಸಿಕೊಳ್ಳುವ ನಿರೀಕ್ಷೆಯಲ್ಲಿದ್ದರು. ಆದರೀಗ ಅವರಿಗೆ ಬಿಜೆಪಿ ಟಿಕೆಟ್​ ಕೈತಪ್ಪಿದ್ದು ಭಾರೀ ನಿರಾಸೆಯುಂಟು ಮಾಡಿದೆ.

    MORE
    GALLERIES

  • 27

    Karnataka Elections: ಈಶ್ವರಪ್ಪ ಬೆನ್ನಲ್ಲೇ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕರಾವಳಿಯ ಬಿಜೆಪಿ ಶಾಸಕ!

    ಹೌದು ಈ ಬಾರಿ ಸುಳ್ಯ ಕ್ಷೇತ್ರದಲ್ಲಿ ಬಿಜೆಪಿಯಿಂದ ಹೊಸ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ. ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರ ಸುಳ್ಯದಿಂದ ಬಿಜೆಪಿ ಭಾಗೀರಥಿ ಮುರುಳ್ಯ ಅವರನ್ನು ಕಣಕ್ಕಿಳಿಸಲು ಮುಂದಾಗಿದೆ.

    MORE
    GALLERIES

  • 37

    Karnataka Elections: ಈಶ್ವರಪ್ಪ ಬೆನ್ನಲ್ಲೇ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕರಾವಳಿಯ ಬಿಜೆಪಿ ಶಾಸಕ!

    ಸದ್ಯ ಟಿಕೆಟ್​ ಕೈತಪ್ಪಿರುವುದರಿಂದ ಬೇಸರಗೊಂಡಿರುವ ಎಸ್​ ಅಂಗಾರ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ ಈಶ್ವರಪ್ಪ ಹಾದಿಯನ್ನೇ ಹಿಡಿದಿದ್ದಾರೆ.

    MORE
    GALLERIES

  • 47

    Karnataka Elections: ಈಶ್ವರಪ್ಪ ಬೆನ್ನಲ್ಲೇ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕರಾವಳಿಯ ಬಿಜೆಪಿ ಶಾಸಕ!

    ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಸುಳ್ಯದ ಶಾಸಕ ಅಂಗಾರ ಇಷ್ಟು ವರ್ಷ ಪಕ್ಷಕ್ಕಾಗಿ ದುಡಿದವರಿಗೆ ಗೌರವಿಸುವ ಕ್ರಮ ಇದಲ್ಲ. ಪ್ರಾಮಾಣಿಕ ರಾಜಕಾರಣಕ್ಕೆ ಇಂದು ಬೆಲೆ ಇಲ್ಲದಂತಾಗಿದ್ದು, ನಾನು ರಾಜಕೀಯ ನಿವೃತ್ತಿ ಘೋಷಿಸುತ್ತಿದ್ದೇನೆ ಎಂದಿದ್ದಾರೆ.

    MORE
    GALLERIES

  • 57

    Karnataka Elections: ಈಶ್ವರಪ್ಪ ಬೆನ್ನಲ್ಲೇ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕರಾವಳಿಯ ಬಿಜೆಪಿ ಶಾಸಕ!

    ಅಲ್ಲದೇ ನಾನು ಈಗ ರಾಜಕಾರಣದಲ್ಲಿಲ್ಲ. ಆದ್ದರಿಂದ ಹೊಸ ಅಭ್ಯರ್ಥಿ ಹಾಗೂ ಅವರ ಗೆಲುವಿನ ಬಗ್ಗೆ ಪಕ್ಷವೇ ನೋಡಿಕೊಳ್ಳಬಹುದು ಎಂದೂ ತಿಳಿಸಿದ್ದಾರೆ.

    MORE
    GALLERIES

  • 67

    Karnataka Elections: ಈಶ್ವರಪ್ಪ ಬೆನ್ನಲ್ಲೇ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕರಾವಳಿಯ ಬಿಜೆಪಿ ಶಾಸಕ!

    ಇನ್ನು ಈ ಬಗ್ಗೆ ಸ್ಪಷ್ಟನೆ ನೀಡಿರುವ ಅಂಗಾರ ಪಕ್ಷ ಟಿಕೆಟ್ ನೀಡದ ಕುರಿತು ನನ್ನ ಅಸಮಾಧಾನವಲ್ಲ. ಆದರೆ ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಬಾರದಂತೆ ಮಾಡಿದ ಸೇವೆಯನ್ನು ಗೌರವಿಸುವ ಕ್ರಮ ಇದಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    MORE
    GALLERIES

  • 77

    Karnataka Elections: ಈಶ್ವರಪ್ಪ ಬೆನ್ನಲ್ಲೇ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕರಾವಳಿಯ ಬಿಜೆಪಿ ಶಾಸಕ!

    ಪ್ರಾಮಾಣಿಕ ರಾಜಕಾರಣಕ್ಕೆ ಇಂದು ಯಾವುದೇ ಬೆಲೆ ಇಲ್ಲದಂತಾಗಿದೆ. ನನ್ನ ಪ್ರಾಮಾಣಿಕತೆಯೇ ಈಗ ರಾಜ್ಯ ರಾಜಕಾರಣದಲ್ಲಿ ನನಗೆ ಮುಳುವಾಗಿದೆ ಎಂದು ಬಿಜೆಪಿ ಹೈಕಮಾಂಡ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    MORE
    GALLERIES